• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನಾತನ ಸಂಸ್ಕೃತಿಯಲ್ಲಿ ಗುರುವಿಗೆ ಪೂಜನೀಯ ಸ್ಥಾನ
ರಿಪ್ಪನ್‍ಪೇಟೆ: ಸನಾತನ ಸಂಸ್ಕೃತಿಯಲ್ಲಿ ಭಗವಂತನಿಂಗಿತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರ ಕೀರ್ತಿಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಮೂಡಲವಿಠಲಾಪುರದಲ್ಲಿ ಆಂಜನೇಯ ಸ್ವಾಮಿಯ ಅದ್ಧೂರಿ ರಥೋತ್ಸವ
ಹೊಳೆಹೊನ್ನೂರು: ಸಮೀಪದ ಮೂಡಲವಿಠಲಾಪುರ ಗ್ರಾಮದಲ್ಲಿ ಶ್ರೀದೇವಿ ಭೂದೇವಿ ಸಹಿತ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಅದ್ಧೂರಿಯಾಗಿ ನೆರವೇರಿತು.
ಕೇಂದ್ರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆ: ಹರ್ಷಿತ್ ಗೌಡ
ಶಿವಮೊಗ್ಗ: ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಸಮೀಕ್ಷೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಿಲ್ಲ
ಶಿವಮೊಗ್ಗ: ಜಾತಿ ಗಣತಿ ವರದಿ ವೇಳೆ ಯಾವುದೇ ರಾಜಕಾರಣಿಗಳು ಹಸ್ತಕ್ಷೇಪ ಮಾಡಿಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಹೇಳಿದರು.
ಕುಲ ಕಸುಬಿನಿಂದಾಗಿ ಅನೇಕ ಜಾತಿಳಿಗೆ ಹಿನ್ನಡೆ
ಶಿವಮೊಗ್ಗ: ಕುಲ ಕಸುಬನ್ನು ಗೌರವಿಸಿದ ಸ್ಥಿತಿಯಿಂದಾಗಿ ಬಹುತೇಕ ಸಮಾಜದ ಜನರಲ್ಲಿ ಆತ್ಮವಿಶ್ವಾಸವೇ ಇಲ್ಲದಂತಾಗಿದ್ದು, ವ್ಯವಸ್ಥೆಯ ದುರಂತವಾಗಿದೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ವಿಷಾದಿಸಿದರು.
15ಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ಶಿವಮೊಗ್ಗ: ರೈತರ ಜಮೀನುಗಳ ದಾಖಲೆಗಳನ್ನು ರದ್ದು ಮಾಡಲು ನೋಟಿಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಏ.15 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು
ಹೊಸ ವಿಚಾರಗಳ ಕಲಿಕೆಯಲ್ಲಿ ಆಸಕ್ತಿ ವಹಿಸಿ
ಶಿವಮೊಗ್ಗ: ಅಧ್ಯಾಪಕರು ಹೊಸ ಬದಲಾವಣೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು. ಹೊಸ ವಿಚಾರಗಳ ಕಲಿಕೆಯಲ್ಲಿ ಆಸಕ್ತಿ ವಹಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಆಂತರಿಕ ಗುಣಮಟ್ಟಕೋಶದ ನೋಡಲ್ ಅಧಿಕಾರಿ ಡಾ.ವಿಕ್ರಮ್.ಕೆ ಹೇಳಿದರು.
ಅದ್ಧೂರಿಯ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವ
ಶಿಕಾರಿಪುರ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿಯ ವೈಭವದ ಬ್ರಹ್ಮರಥೋತ್ಸವ ಶನಿವಾರ ಬೆಳಿಗ್ಗೆ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಹು ವಿಜೃಂಭಣೆಯಿಂದ ನಡೆಯಿತು.
ವೈಚಾರಿಕತೆ, ವೈಜ್ಞಾನಿಕತೆ ಎತ್ತಿ ಹಿಡಿದಿದ್ದ ಕುವೆಂಪು
ಶಿವಮೊಗ್ಗ: ವೈಚಾರಿಕತೆ ಮತ್ತು ವೈಜ್ಞಾನಿಕತೆ ಎಂಬುವುದನ್ನು ನಾವು ಬಹಳ ವಿಶೇಷ ಅರ್ಥದಲ್ಲಿ ನೋಡಿದಾಗ ಮಾತ್ರ ಕುವೆಂಪು ಆವರ ಆಶಯ ಅರ್ಥವಾಗುತ್ತದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಹೇಳಿದರು.
ಶಾಲೆಯ ಸ್ಥಾಪನೆ ದೇವಸ್ಥಾನದ ಸ್ಥಾಪನೆಯಷ್ಟೇ ಶ್ರೇಷ್ಠ
ತೀರ್ಥಹಳ್ಳಿ: ಜ್ಞಾನದ ಹಣತೆಯನ್ನು ಬೆಳಗುವ ಶಾಲೆಯ ಸ್ಥಾಪನೆ ದೇವಸ್ಥಾನದ ಸ್ಥಾಪನೆಯಷ್ಟೇ ಶ್ರೇಷ್ಠವಾದುದು. ಸ್ವಾತಂತ್ರ್ಯ ಪೂರ್ವದ ಎರಡು ದಶಕಗಳಿಗೂ ಮುಂಚಿತವಾಗಿ ಆರಂಭಗೊಂಡಿರುವ ಕುಡುಮಲ್ಲಿಗೆ ಶಾಲೆಯ ಸ್ಥಾಪಕರ ಕಾಳಜಿ ಸ್ಮರಣೀಯವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 485
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved