• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ : ಸಚಿವ ಮಧು ಬಂಗಾರಪ್ಪ
ಸೊರಬ: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರವಾಗಿ ಆಡಳಿತ ನಡೆಸಲಾಗುತ್ತಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಖಾಲಿ ಜಾಗಗಳನ್ನು ಗುರುತಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡಿ
ಶಿವಮೊಗ್ಗ: ಬೀದಿ ಬದಿ ವ್ಯಾಪಾರಿಗಳಿಗೆ ನಗರದ ವಿವಿಧೆಡೆಯಲ್ಲಿ ಇರುವ ಖಾಲಿ ಜಾಗಗಳನ್ನು ಗುರುತಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹ
ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಬುಧವಾರ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆಡಳಿತರೂಢ ಪಕ್ಷದ ಸದಸ್ಯರಿಂದಲೇ ಪ್ರತಿಭಟನೆ
ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಅಲ್ಲದೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆಂದು ಆಡಳಿತ ರೂಢ ಪಕ್ಷದ ಸದಸ್ಯರೇ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನಗರವನ್ನು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಿ
ಶಿವಮೊಗ್ಗ: ನಗರವನ್ನು ಸುಂದರ ಹಾಗೂ ಹಸರೀಕರಣಗೊಳಿಸಲು ಸೂಡಾ ವತಿಯಿಂದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು, ಬಡಾವಣೆಗಳಲ್ಲಿ ಗಿಡಗಳನ್ನು ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರವನ್ನು ಹಸಿರಾಗಿ ಮತ್ತು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸಂಕಷ್ಟ
ಸಾಗರ: ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರತಿಭಟನೆ ನಡೆಯಿತು.
ಸೊರಬ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
ಸೊರಬ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಿದ್ದು, ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುವುದು. ಇದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಡಿ.ಮಂಜುನಾಥ್‌ರಿಂದ ಮಹಿಳಾ ಪ್ರತಿನಿಧಿಗೆ ಅವಮಾನ
ಶಿವಮೊಗ್ಗ: ಡಿ.ಮಂಜುನಾಥ್ ಅವರು ಸಾಹಿತ್ಯ ಪರಿಷತ್ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‍ನಿಂದ ರಾಜ್ಯದ ಮಹಿಳಾ ಪ್ರತಿನಿಧಿಯಾಗಿ ನನ್ನನ್ನು ನಾಮ ನಿರ್ದೇಶನ ಮಾಡಲಾಗಿದ್ದರೂ, ಕಸಾಪದಿಂದ ಆಯೋಜಿಸಿದ ಯಾವುದೇ ಕಾರ್ಯಕ್ರಮಕ್ಕೂ ಆಹ್ವಾನ ನೀಡದೇ ನನ್ನನ್ನು ಅವಮಾನಿಸಿದ್ದಾರೆ ಎಂದು ಸಾಹಿತ್ಯ ಪರಿಷತ್‍ನ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀರಂಜನಿ ದತ್ತಾತ್ರಿ ದೂರಿದರು.
ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಗೆ ವಿರೋಧ
ಶಿವಮೊಗ್ಗ: ರಾಜ್ಯ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುತ್ತಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹೊರರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಹಾಲಿನ ದರ ಕಡಿಮೆ: ಸಚಿವ ಲಾಡ್
ಹೊರರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ತೀವ್ರ ಕಡಿಮೆ ಇದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 485
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved