• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್‌ 10ರಿಂದ ಕುವೆಂಪು ವಿವಿಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ: ಪ್ರೊ.ವಿ.ಕೃಷ್ಣ
ಕುವೆಂಪು ವಿಶ್ವವಿದ್ಯಾಲಯ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ, ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆಯ ಸಹಯೋಗದಲ್ಲಿ ಏ.10ರಿಂದ12ರ ವರೆಗೆ ಶಂಕರಘಟ್ಟದ ಜ್ಞಾನಸಹ್ಯಾದ್ರಿ ಬಸವ ಸಭಾಭವನದಲ್ಲಿ ‘ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ ಬದುಕಿಗೆ ಜೀವವೈವಿಧ್ಯತೆಯ ಸುಸ್ಥಿರ ಬಳಕೆ’
ಸರ್ಕಾರಿ ನೌಕರರು ಆರೋಗ್ಯ ಕಡೆಗಣಿಸಬಾರದು
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು.
ಧಾರ್ಮಿಕ ಮೌಲ್ಯಗಳು ಕಣ್ಮರೆಯಾದರೆ ಧರ್ಮ ಉಳಿಯದು: ಸಂಸದ ಬಿವೈಆರ್‌
ಸಮಾಜದ ಓರೆ ಕೋರೆಗಳನ್ನುತೀಡಿ ಮುನ್ನಡೆಸುವುದೇ ಮಹಾನುಭಾವರ ಕರ್ತವ್ಯ.ಹಾಗಾಗಿ ಧಾರ್ಮಿಕ ಮೌಲ್ಯಗಳು ಕಣ್ಮರೆಯಾದರೆ
ಜೂನ್ ಒಳಗೆ ರಾಜ್ಯಪಾಲರಿಗೆ 5ನೇ ಹಣಕಾಸು ಶಿಫಾರಸು: ಡಾ.ಸಿ.ನಾರಾಯಣ ಸ್ವಾಮಿ
ಪಂಚಾಯಿತಿ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 5ನೇ ರಾಜ್ಯ ಹಣಕಾಸು ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣ ಸ್ವಾಮಿ ತಿಳಿಸಿದರು.
ಹಾವಿನ ಬಗ್ಗೆ ಭಯ, ಮೂಢನಂಬಿಕೆ ಬಿಡಿ: ನಾಗರಾಜ ಬೆಳ್ಳೂರು
ಹಾವು ಕಡಿತಕ್ಕೆ ಒಳಗಾದವರು ಮನೆಮದ್ದು, ನಾಟಿ ಔಷಧಿ ಬಿಟ್ಟು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಇದರಿಂದ ಅಪಾಯದಿಂದ ಪಾರಾಗಲು ಸಾಧ್ಯ ಎಂದು ಉರಗ ಸಂರಕ್ಷಕ ನಾಗರಾಜ ಬೆಳ್ಳೂರು ಹೇಳಿದರು.
ಬೆಲೆ ಏರಿಕೆ ಮಾಡಿ ಸರ್ಕಾರದಿಂದ ಹಗಲು ದರೋಡೆ: ಶಾಸಕ ಆರಗ ಜ್ಞಾನೇಂದ್ರ
ರಾಜ್ಯ ಸರ್ಕಾರದ ಜನವಿರೋದಿ ನೀತಿಯಿಂದಾಗಿ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಬಜೆಟ್ ಮಂಡನೆಯ ನಂತರದಲ್ಲಿ ಹಾಲು, ಬಸ್ ಪ್ರಯಾಣ, ಸ್ಟಾಂಪ್ ಶುಲ್ಕ ಮತ್ತು ವಿದ್ಯುತ್, ಮದ್ಯ ಮುಂತಾದವುಗಳ ಮೇಲೆ ತೆರಿಗೆ ಹೇರಿಕೆ ಮಾಡುವ ಮೂಲಕ ಸರ್ಕಾರ ಹಗಲು ದರೋಡೆ ನಡೆಸುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದರು.
ಇಂದು ಹಲವಡೆ ವಿದ್ಯುತ್ ಸ್ಥಗಿತ
Power outages in many places today
ಈಜಲು ಹೋಗಿದ್ದ ಐವರು ಬಾಲಕರು ನಾಪತ್ತೆ
Five boys who went swimming go missing
ರಾಜಕೀಯ ಕಾರಣಕ್ಕೆ ಬಾಬೂ ಜಗಜೀವನ್ ರಾಮ್‌ಗೆ ಪ್ರಧಾನಿ ಹುದ್ದೆ ಸಿಗಲಿಲ್ಲ: ಪ್ರೊ. ಶರತ್ ಅನಂತಮೂರ್ತಿ
Babu Jagjivan Ram did not get the post of Prime Minister due to political reasons: Prof. Sharath Ananthamurthy
ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ
ಶಿವಮೊಗ್ಗ: ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved