ಸರ್ಕಾರಗಳು ಜಾರಿಗೆ ತರುವ ಎಷ್ಟೋ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳನ್ನು ತಲುಪುವುದು ಕಷ್ಟ. ಆದರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ನಿರ್ದೆಶನದ ಗ್ರಾಮಾಭಿವೃದ್ಧಿಯ ಜನಪರ ಯೋಜನೆಗಳು ಯಥಾವತ್ತಾಗಿ ಜಾರಿಗೆ ಬರುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.