• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹೩.೮೦ ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣದ ಗುರಿ
ಭದ್ರಾವತಿ: ತಾಲೂಕಿನಲ್ಲಿ ಸಾಹಿತ್ಯ, ಕನ್ನಡಾಭಿಮಾನಿಗಳು ಹಾಗೂ ಸಮಸ್ತ ನಾಗರಿಕರ ಬಹುಬೇಡಿಕೆಯಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವ ಆಶಯ ಇದೀಗ ಈಡೇರುತ್ತಿದ್ದು, ಸುಮಾರು ೩.೮೦ ಕೋಟಿ ರು. ವೆಚ್ಚದಲ್ಲಿ ಮಾದರಿ ಭವನ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ.ವಿಜಯದೇವಿ ಮನವಿ ಮಾಡಿದರು.
ಡಿಸಿ ಕಚೇರಿ ಮುಂದಿರುವುದು ಈದ್ಗಾ ಮೈದಾನವಲ್ಲ
ಶಿವಮೊಗ್ಗ: ತಿಲಕ್‍ ನಗರದ ಡಿಸಿ ಕಚೇರಿ ಎದುರಿರುವ ಜಾಗ ಆಟದ ಮೈದಾನವೇ ಹೊರತು ಈದ್ಗಾ ಮೈದಾನವಲ್ಲ. ಅದು ಆಟದ ಮೈದಾನ ಎನ್ನುವುದಕ್ಕೆ ಹಲವು ದಾಖಲೆಗಳು ನಮ್ಮಲ್ಲಿವೆ, "ಆ ಬ್ರಹ್ಮ ಬಂದರೂ ಈ ಜಾಗವನ್ನು ಮುಸ್ಲಿಂರಿಗೆ ಬಿಟ್ಟುಕೊಡುವುದಿಲ್ಲ " ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಹಿಂದೂ ಹುಲಿಯನ್ನು ಬೋನಿಗೆ ಹಾಕಿದ ಅಪ್ಪ ಮಗ: ಬೇಳೂರು
ಆನಂದಪುರ: ಬಿಜೆಪಿ ತತ್ವ ಸಿದ್ಧಾಂತವನ್ನು ಉಳಿಸಿಕೊಂಡಿಲ್ಲ. ಯಡಿಯೂರಪ್ಪ ಅವರ ಹಡಬೆ ದುಡ್ಡಿನಿಂದ ವಿಜಯೇಂದ್ರ ಅಧ್ಯಕ್ಷನಾಗಿದ್ದಾನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಮೇ 30ರಿಂದ ಬೆಂಗಳೂರಿನಲ್ಲಿ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್
ಶಿವಮೊಗ್ಗ: ಭಾರತ ಸರ್ಕಾರದ ಎಂಎಸ್‌ಎಂಇ ಇಲಾಖೆಯಿಂದ ಮೇ 30, 31 ಮತ್ತು ಜೂನ್ 1ರಂದು ಬೆಂಗಳೂರಿನ ತ್ರಿಪುರವಾಸಿನ ಅರಮನೆ ಮೈದಾನದಲ್ಲಿ ಎಂಎಸ್‌ಎಂಇ ಕೈಗಾರಿಕೋದ್ಯಮಿಗಳಿಗೆ ವ್ಯಾಪಾರೋದ್ಯಮ ಪ್ರೋತ್ಸಾಹಿಸುವ ಮತ್ತು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ “ಇಂಡಿಯಾ ಎಂಎಸ್ಎಂಇ ಕಾನ್‌ಕ್ಲೇವ್ 2025” ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಫ್‌ಕೆಸಿಸಿಐ ಕೈಗಾರಿಕಾ ಸಮಿತಿ ಚೇರ್ಮನ್ ಎನ್.ಸತೀಶ್ ತಿಳಿಸಿದರು.
ಸೋಲನ್ನು ಸೋಲಿಸಿ ಗೆಲುವನ್ನು ನಮ್ಮದಾಗಿಸಿಕೊಳ್ಳಿ
ಯಾವುದೇ ಕ್ಷೇತ್ರವಿರಬಹುದು, ಒಮ್ಮೊಮ್ಮೆ ಸೋಲು ಧುತ್ತೆಂದು ಎದುರಾಗುತ್ತದೆ. ಆಗ ಅದಕ್ಕೆ ಬೆನ್ನು ತೋರಿಸಿ ಓಡದೆ ಗಟ್ಟಿಯಾಗಿ ಎದುರಿಸಿ ಸೋಲನ್ನು ಸೋಲಿಸಿ ಗೆಲುವನ್ನು ನಮ್ಮದಾಗಿಸಿಕೊಳ್ಳಬೇಕು. ಅದೇ ರೀತಿ ಸೋತವರ ಜೊತೆಗೆ ನಾವಿದ್ದೇವೆ ಎಂಬ ಭರವಸೆ ನೀಡುವುದರೊಂದಿಗೆ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವೂ ನಮ್ಮದಾಗಬೇಕು ಎಂದು ಹಿರಿಯ ಪತ್ರಕರ್ತ, ಲೇಖಕ ಗೋಪಾಲ್‌ ಯಡಗೆರೆ ಅಭಿಪ್ರಾಯಪಟ್ಟರು.
ಮಕ್ಕಳ ಸುಪ್ತ ಪ್ರತಿಭೆ ಹೊರಹಾಕಲುಕ್ರಿಯಾಶೀಲ ಚಟುವಟಿಕೆಗಳು ಪೂರಕ
ಶಿವಮೊಗ್ಗ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ತುಂಬಾ ಪೂರಕ ಎಂದು ನಿವೃತ್ತ ಕಾರ್ಮಿಕ ಅಧಿಕಾರಿ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಚಾರಿಟೇಬಲ್‌ಟ್ರಸ್ಟ್‌ ನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಅಭಿಮತ ವ್ಯಕ್ತಪಡಿಸಿದರು.
ನೇಯ್ಗೆಯಲ್ಲೇ ದೇವರನ್ನು ಕಾಣುತ್ತಿದ್ದ ದಾಸಿಮಯ್ಯ
ಶಿವಮೊಗ್ಗ: ನೇಯ್ಗೆಯ ಮೂಲಕ ಮನುಕುಲಕ್ಕೆ ಕಾಯಕದ ದಾರಿ ತೋರಿದ ಮಹಾನ್ ಪುರುಷ ಶ್ರೀ ದೇವರ ದಾಸಿಮಯ್ಯನವರು. ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.
ಈದ್ಗಾ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಈದ್ಗಾ ಮೈದಾನದ ವಿವಾದ ಮತ್ತಷ್ಟು ಉಲ್ಬಣಗೊಳ್ಳುವ ಲಕ್ಷಣಗಳು ಎದ್ದು ಕಾಣುತ್ತಿವೆ.
ಹಿರಿಯರ ಮಾರ್ಗದರ್ಶನದಲ್ಲಿ ಮಾಡಿದ ಪೊಲೀಸ್ ಸೇವೆ ತೃಪ್ತಿಕರ : ಪುಟ್ಟುಸಿಂಗ್
ಶಿವಮೊಗ್ಗ: ಮೂರ್ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎಎಸ್‌ಐ ವಿ.ಎನ್.ಪುಟ್ಟುಸಿಂಗ್‌ ಹೇಳಿದರು.
ಈದ್ಗಾ ಮೈದಾನವನ್ನು ಸಂರಕ್ಷಿಸಲು ಆಗ್ರಹ
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಸುನ್ನಿ ಈದ್ಗಾ ಮೈದಾನವನ್ನು ಸಂರಕ್ಷಿಸಲು ಸಹಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್ ಸಮಿತಿಯ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved