• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಮಂದಿರದ ಆವರಣದೊಳಗೆ ಸ್ವಚ್ಛತೆ ಕಾಪಾಡಿ
ಶಿವಮೊಗ್ಗ: ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಶುಕ್ರವಾರ ನಗರದ ಸರ್ಕಾರಿ ಬಾಲಕರ ಬಾಲ ಮಂದಿರ, ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿ-ಎಸ್‌ಟಿ ಬಾಲಕಿಯರ ಮೆಟ್ರಿಕ್ ಪೂರ್ವ ಹಾಸ್ಟೆಲ್ ಸೇರಿದಂತೆ ವಿವಿಧೆಡೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಹಾಸ್ಟೆಲ್‌ಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಉಂಟಾಗಿದ್ದ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು.
ಮೀಸಲಾತಿ ಎಲ್ಲ ಸಮುದಾಯಗಳಿಗೆ ಸಂವಿಧಾನ ನೀಡಿರುವ ಪ್ರಾತಿನಿಧ್ಯತೆ
ಶಿವಮೊಗ್ಗ: ಮೀಸಲಾತಿ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡುವ ಸವಲತ್ತಲ್ಲ. ಅದು ಸಂವಿಧಾನ ಎಲ್ಲ ಅಲಕ್ಷಿತ ಸಮುದಾಯಗಳಿಗೆ ನೀಡಿರುವ ಪ್ರಾತಿನಿಧ್ಯತೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಅಭಿಪ್ರಾಯಪಟ್ಟರು.
ನಾಡಿದ್ದು ಮಲ್ನಾಡ್ ಎಜುಕೇಶನ್ ಫೇರ್-2025
ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ಸುಬ್ಬಯ್ಯ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಮಾ.23ರಂದು ಬೆಳಗ್ಗೆ 9.30ಕ್ಕೆ ಮಲ್ನಾಡ್ ಎಜುಕೇಶನ್ ಫೇರ್-2025 ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲರಾದ ವನಮಾಲಾ ಸತೀಶ್ ತಿಳಿಸಿದರು.
ವಿವಿಧೆಡೆ ಉಪ ಲೋಕಾಯುಕ್ತರ ದಿಢೀರ್ ಭೇಟಿ
ಶಿವಮೊಗ್ಗ: ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು, ಗುರುವಾರವೂ ಶಿವಮೊಗ್ಗ ನಗರದ ವಿವಿಧೆಡೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಎರಡು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಪೂರ್ವಸೂಚನೆಯಿಲ್ಲದೆ ಪದೇಪದೇ ಕರೆಂಟ್‌ ಕಟ್‌
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ದುರಸ್ತಿ ಕಾಮಗಾರಿ ಹೆಸರಿನಲ್ಲಿ ಪದೇ ಪದೇ ವಿದ್ಯುತ್‌ ಕಡಿತ ಆಗುತ್ತಿದೆ. ಬಿರುಬೇಸಿಗೆ ಧಗೆ ಹೆಚ್ಚುತ್ತಿರುವಂತೆಯೇ ಆಗಾಗ್ಗೆ ಕೈಕೊಡುವ ವಿದ್ಯುತ್‌ ಜನರನ್ನು ಹೈರಾಣಾಗಿಸಿದೆ.
23ಕ್ಕೆ ಪೇಸ್ ಇಂಟರ್‌ನ್ಯಾಷನಲ್ ಸ್ಕೂಲ್‌ ಉದ್ಘಾಟನೆ
ಶಿವಮೊಗ್ಗ: ನಗರದ ಪ್ರಜ್ಞಾ ಎಜುಕೇಷನ್ ಟ್ರಸ್ಟ್‌ನಿಂದ ಮಾ.23ರಂದು ಸಂಜೆ 5.30ಕ್ಕೆ ಪೇಸ್ ಕಾಲೇಜು ಆವರಣದಲ್ಲಿರುವ ಜಯಲಕ್ಷ್ಮೀ ಈಶ್ವರಪ್ಪ ಕನ್ವನ್ಷೆನ್ ಹಾಲ್‌ನಲ್ಲಿ ಪೇಸ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರಜ್ಞಾ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಪ್ರಮುಖ
ಶಿವಮೊಗ್ಗ: ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಹೇಳಿದರು.
ಶರಾವತಿ ಪಂಪ್ಡ್ ಸ್ಟೋರೇಜ್ಯೋಜನೆ ಶಾಶ್ವತವಾಗಿ ರದ್ದುಪಡಿಸಿ
ಶಿವಮೊಗ್ಗ: ಶರಾವತಿ ನದಿ ಕಣಿವೆ ಕೊಳ್ಳದಲ್ಲಿ ಜಾರಿ ಮಾಡಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮತ್ತು ಶರಾವತಿ ನದಿ ತಿರುವು ಯೋಜನೆಗಳು ಒಂದು ಬೋಗಸ್ ಯೋಜನೆಗಳು. ಈ ಯೋಜನೆಗಳನ್ನು ಶಾಶ್ವತವಾಗಿ ರದ್ದುಗೊಳಿಸುವಂತೆ ಆಗ್ರಹಿಸಿ ಬುಧವಾರ ಶರಾವತಿ ನದಿ-ಕಣಿವೆ ಉಳಿಸಿ ಹೋರಾಟ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.
ಅಡಕೆ ಅಕ್ರಮ ವಹಿವಾಟಿಗೆ ಕಡಿವಾಣ ಹಾಕಲು ಕ್ರಮ
ಶಿವಮೊಗ್ಗ: ಎಪಿಎಂಸಿಗಳಲ್ಲಿ ಅಡಕೆ ನೇರ ಖರೀದಿಗೆ ಕಡಿವಾಣ ಹಾಕಲಿದ್ದು, ಖಾಸಗಿಯವರಿಗೆ ಲೈಸೆನ್ಸ್ ನೀಡುವುದಿಲ್ಲ. ಕ್ಯಾಂಪ್ಕೋಸ್, ಮ್ಯಾಮ್ಕೋಸ್‌ ನಂತಹ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ಉಪ ಲೋಕಾಯುಕ್ತರಿಗೆ ದೂರಿನ ಸುರಿಮಳೆ
ಶಿವಮೊಗ್ಗ: ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ, ಇತರೆ ಸಮಸ್ಯೆಗಳ ಕುರಿತು ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರ ಎದುರು ಸಾರ್ವಜನರು ದೂರಿನ ಮಳೆ ಸುರಿಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved