• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಠದ ಜೊತೆಗೆ ತೌಲನಿಕ ಅಧ್ಯಯನ ಮಾಡಿ
ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಪಾಠ ಕೇಳುವುದೇ ಮುಖ್ಯವಲ್ಲ, ಪಾಠದ ಜೊತೆಗೆ ತೌಲನಿಕ ಅಧ್ಯಯನ ಮಾಡಬೇಕು. ಸ್ಥಳೀಯ ಪ್ರದೇಶದಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಹೊರ ಜಗತ್ತಿಗೆ ತೆರೆದುಕೊಳ್ಳಬೇಕು ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಹೇಳಿದರು.
ಆನೆ ದಿನಾಚರಣೆ ಸಂರಕ್ಷಣೆ ಸಂದೇಶ ಸಾರುವ ದಿನ
ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ ದಿನ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ ತಿಳಿಸಿದರು.
ಗೌರಿ ಗಣೇಶ ಹಬ್ಬ: 80 ಕಿಡಿಗೇಡಿಗಳ ಗಡಿಪಾರು
ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ ಹಬ್ಬಕ್ಕೆ ಅಡಚಣೆಯುನ್ನುಂಟು ಮಾಡುವಂತಹ ಸಂಭವನೀಯ 80 ಜನ ಕಿಡಿಗೇಡಿ ವ್ಯಕ್ತಿಗಳನ್ನು ಗುರುತಿಸಿ ಪೊಲೀಸ್ ಇಲಾಖೆಯು ಈಗಾಗಲೇ ಅಂತಹವರನ್ನು ಗಡಿಪಾರು ಮಾಡಿ, ಹಲವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಪ್ರಾರಂಭ
ವಿವಿಧ ಬೇಡಿಕೆಗಳ ಈಡೇರಿಕೆಗೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆ.12ರಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಮಂಗಳವಾರ ನಗರದ ಮಹಾವೀರ ವೃತ್ತದಲ್ಲಿ ಧರಣಿ ನಡೆಸಿದರು.
ಆ.16ರಂದು “ಸಮರ್ಪಣೆ” ಕಾರ್ಯಕ್ರಮ
ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದಿಂದ ಆ.16ರಂದು ಸಂಜೆ 5 ಗಂಟೆಗೆ ಕೃಷಿನಗರದಲ್ಲಿರುವ ತರಳಬಾಳು ಹಾಸ್ಟೆಲ್ ಹಿಂಭಾಗದಲ್ಲಿ “ಸಮರ್ಪಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ವಿವಿಧೆಡೆ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ
ನಗರದ ವಿವಿಧೆಡೆ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿದ್ದು, ಸಾವಿರಾರು ಭಕ್ತರು ಪಾಲ್ಗೊಂಡು ರಾಯರ ದರ್ಶನ ಪಡೆದರು.
ದೆಹಲಿಯಲ್ಲಿ ನೆಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಆಹ್ವಾನ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಾಲೆ ಗ್ರಾಮದ ಪ್ರಗತಿಪರ ಕೃಷಿಕ ಹಾಗೂ ಆಯುರ್ವೇದ ಸಸ್ಯಗಳ ಸಂರಕ್ಷಕರಾದ ಪ್ರಕಾಶ್‌ರಾವ್ ಮಂಚಾಲೆ ಮತ್ತು ಪತ್ನಿ ಶಾಂತಾ ಅವರನ್ನು ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನೆಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭಾರತೀಯ ಆಯುಷ್ ಇಲಾಖೆಯು ವಿಶೇಷ ಆಹ್ವಾನ ನೀಡಿದೆ.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ
ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾಧ್ಯ. ಶಿಕ್ಷಣ ಶ್ರೇಷ್ಠ ನಾಗರಿಕರನ್ನಾಗಿ ಮಾಡುತ್ತದೆ ಎಂದು ನಿವೃತ್ತ ಶಿಕ್ಷಕ ಮಂಜಪ್ಪ ಗುಳಕೊಪ್ಪ ಹೇಳಿದರು.
ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ಆಸಕ್ತಿ ಬೆಳೆಸಿಕೊಳ್ಳಬೇಕು
ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪ್ರಾಧ್ಯಾಪಕ, ಬರಹಗಾರ ಡಾ.ಎಂ.ಇ.ಶಿವಕುಮಾರ ಹೊನ್ನಾಳಿ ಹೇಳಿದರು.
ಸಂಘ-ಸಂಸ್ಥೆಯಲ್ಲಿ ಹೊಂದಾಣಿಕೆ ಮನೋಭಾವ ಮುಖ್ಯ
ಯಾವುದೇ ಸಂಘ-ಸಂಸ್ಥೆಗಳು ವ್ಯವಸ್ಥಿತವಾಗಿ ಮುನ್ನೆಡೆದು ಯಶಸ್ವಿಯಾಗಬೇಕಾದರೆ ಅದರಲ್ಲಿನ ಸದಸ್ಯರ ಹೊಂದಾಣಿಕೆ ಮನೋಭಾವ ಮುಖ್ಯವಾಗಿರುತ್ತದೆ. ಆದ್ದರಿಂದ ಸದಸ್ಯರು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ ಕ್ರಿಯಾಶೀಲರಾಗಿ ಮುನ್ನಡೆಯಬೇಕು ಎಂದು ಶ್ರೀ ಪಾರ್ವತಿ ದೇವಸ್ಥಾನ ಸಮಿತಿ ಅಧ್ಯಕ್ಷ, ಉದ್ಯಮಿ ಚಂದ್ರಶೇಖರ ನಿಜಗುಣ ನುಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 480
  • next >
Top Stories
15 ವರ್ಷದ ಅಪ್ರಾಪ್ತೆ ಮದುವೆಯಾದ ಗ್ರಾಪಂ ಅಧ್ಯಕ್ಷ
ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ
2024ರ ಆಸ್ತಿಗೂ ಪರಿಷ್ಕೃತ ನೋಂದಣಿ ಶುಲ್ಕ ಕಟ್ಟಿ: ಎಸ್ಸೆಮ್ಮೆಸ್‌ನಿಂದ ಗೊಂದಲ
ಕ್ಸಿ ಭೇಟಿಯಾಯ್ತು, ಇಂದು ಪುಟಿನ್‌, ಮೋದಿ ಮಾತುಕತೆ ಕುತೂಹಲ
ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved