• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಸ್ಥಳಕ್ಕೆ ಫಣೀಂದ್ರ ದಿಢೀರ್‌ ಭೇಟಿ
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತ ನ್ಯಾಯಾಧೀಶ ಕೆ.ಎನ್.ಫಣೀಂದ್ರ ಅವರು ವಿವಿಧೆಡೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್‌ ನೀಡಿದರು.
ಡೀಸಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿರುವಂತೆ ಆಶಾ ಕಾರ್ಯಕರ್ತೆರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ 10,000 ರು. ಮಾಸಿಕ ಗೌರವಧನ ಜೊತೆಗೆ 1 ಸಾವಿರ ರು. ಹೆಚ್ಚಿನ ಗೌರವಧನವನ್ನು ಕಾರ್ಯಕರ್ತರಿಗೆ ನೀಡುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯ ಸಂಘದ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು
ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇತಿಹಾಸ ಪುಟಗಳಲ್ಲಿ ಅಜರಾಮರವಾಗಿರುವ ನಾರಿ ಶಕ್ತಿ: ರಾಧಾ ಉಮೇಶ್ ಭದ್ರಾಪುರ
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಪ್ತಗಾಮಿನಿಯಾಗಿ ಜೀವನ ಮತ್ತು ಜೀವವನ್ನು ಮುಟಿಪಾಗಿಟ್ಟಿದ್ದ ಮಹಿಳೆ ಹೋರಾಟಗಾರರಿಗೆ ದಿಟ್ಟತನದಿಂದ ಬೆನ್ನೆಲುಬಾಗಿ ನಿಂತ ನಾರಿ ಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರವಾಗಿದೆ ಎಂದು ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಭದ್ರಾಪುರ ನುಡಿದರು.
ಖೇಣಿದಾರರು ಪೈಪೋಟಿ ಬಿಟ್ಟು ಜಾಗೃತರಾಗಿ: ಲೋಹಿತ್ ಕಣಿವೆಮನೆ
ಖೇಣಿದಾರರು ತಮ್ಮತಮ್ಮಲ್ಲಿಯ ಪೈಪೋಟಿಯನ್ನು ಬಿಟ್ಟು ಜಾಗೃತರಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಒಕ್ಕಣೆದಾರರ (ಖೇಣಿದಾರರು) ಸೌಹಾರ್ದ ಸಹಕಾರದ ಸಂಘದ ಅಧ್ಯಕ್ಷ ಕೆ.ವಿ.ಲೋಹಿತ್ ಕಣಿವೆಮನೆ ಹೇಳಿದರು.
ಪುನೀತ್‌ ಬದುಕು ಯುವಪೀಳಿಗೆಗೆ ಪ್ರೇರಣೆಯಾಗಲಿ
ಶಿಕಾರಿಪುರ: ಇಂದಿನ ಯುವ ಪೀಳಿಗೆಗೆ ಪುನೀತ್ ರಾಜಕುಮಾರ್ ರವರ ಬದುಕು ಪ್ರೇರಣೆಯಾಗಬೇಕು. ಬದುಕಿದ್ದ ಅಲ್ಪ ಕಾಲದಲ್ಲಿಯೇ ಸರ್ವ ಸಮಾಜಕ್ಕೆ ಮಾದರಿಯಾದ ಅವರ ವ್ಯಕ್ತಿತ್ವದ ಕೆಲ ಅಂಶವನ್ನು ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಇಲ್ಲಿನ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಬಿ. ಹಿರೇಮಠ್ ಕರೆ ನೀಡಿದರು.
ಜಾನಪದ ಕಲೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಿ
ಭದ್ರಾವತಿ: ಜನನ-ಮರಣ ನಡುವಿನ ಬದುಕಿನ ಸಾಹಿತ್ಯವೇ ಜಾನಪದವಾಗಿದ್ದು, ಇದು ೬೪ ವಿದ್ಯೆಗಳ ತಾಯಿಯಾಗಿದೆ. ಜಾನಪದ ಕಲೆಗಳಲ್ಲಿ ಅದ್ಭುತ ಶಕ್ತಿ ಅಡಗಿವೆ. ಇಂತಹ ಜಾನಪದ ಕಲೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಆಧುನಿಕ ಸರ್ವಜ್ಞ ಯುಗಧರ್ಮ ರಾಮಣ್ಣ ಹೇಳಿದರು.
ವಾದಿರಾಜರ ಆರಾಧನಾ ಉತ್ಸವ
ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಶ್ರೀ ವಾದಿರಾಜರ ಆರಾಧನಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.
ಶಿವಮೊಗ್ಗದ ಶರಾವತಿ ಯೋಜನೆ ವಿರೋಧಿಸಿ ಮಾರ್ಚ್ 19ಕ್ಕೆ ಧರಣಿ
ಶರಾವತಿ ನದಿ ಕಣಿವೆಯಲ್ಲಿ ಆರಂಭವಾಗಿರುವ ಅಂತರ್ಗತ ಜನ ವಿದ್ಯುತ್ಯೋಜನೆ ಮತ್ತು ಶರಾವತಿ ನದಿ ತಿರುವು ಯೋಜನೆಗಳನ್ನು ವಿರೋಧಿಸಿ ಮಾ.19ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ (ಶಿವಮೊಗ್ಗ, ಉತ್ತರ ಕನ್ನಡ) ಮುಖ್ಯಸ್ಥ ಅಖಿಲೇಶ್ ಚಿಪ್ಳಿ ಹೇಳಿದರು.
ಹೋಳಿ ಹಿನ್ನಲೆ ಸಂಭ್ರಮದ ರಂಗಪಂಚಮಿ
ಸೊರಬ: ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಹಾಗೂ ವಿವಿಧ ಹಿಂದೂಪರ ಸಂಘಟನೆ ವತಿಯಿಂದ ಭಾನುವಾರ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ಹೋಳಿ ಹಬ್ಬದ ಅಂಗವಾಗಿ ರಂಗಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved