• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಯಾಶೀಲ ಕೌಶಲ್ಯತೆಯೊಂದಿಗೆ ಸದೃಢರಾಗಿ
ಶಿವಮೊಗ್ಗ: ಯುವ ಸಮೂಹ ಕ್ರೀಡೆ, ಸಾಂಸ್ಕೃತಿಕ ನೆಲಗಟ್ಟಿನಿಂದ ಪ್ರೇರಣೆ ಪಡೆದು ಕ್ರಿಯಾಶೀಲ ಕೌಶಲ್ಯತೆಗಳೊಂದಿಗೆ ಸದೃಢರಾಗಬೇಕಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ.ವಿದ್ಯಾಶಂಕರ್ ಕರೆ ನೀಡಿದರು.
ಎಲ್ಲಾ ಧರ್ಮದ ಉಳಿವಿಗಾಗಿ ಹೋರಾಡಿದ್ದ ಶಿವಾಜಿ
ಶಿವಮೊಗ್ಗ: ಎಲ್ಲಾ ಸಮಾಜಗಳು ಇಂದು ಒಗ್ಗಟ್ಟಾಗಿದ್ದು, ಅದೇ ರೀತಿಯಲ್ಲಿ ಮರಾಠರು ಕೂಡ ಪಕ್ಷಭೇದ ಬಿಟ್ಟು ಒಗ್ಗಟ್ಟಾಗಿ ಸೌಲಭ್ಯಗಳನ್ನು ಪಡೆಯಬೇಕಿದೆ ಎಂದು ಸಚಿವ ಸಂತೋಷ್‌ ಲಾಡ್ ಹೇಳಿದರು.
ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿ
ತೀರ್ಥಹಳ್ಳಿ: ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರವನ್ನು ದೇವರೇ ಕಾಪಾಡಬೇಕಿದೆ. ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ 25 ಸಾವಿರ ರು. ವೇತನ ನೀಡುವ ಅಗತ್ಯವಿದೆಯೇ ಎಂದು ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದರು.
ಜಗತ್ತಿನಲ್ಲಿ ಎಲ್ಲರೂ ಸಮಾನರು
ಭದ್ರಾವತಿ: ಜಗತ್ತಿನಲ್ಲಿ ಯಾರು ದೊಡ್ಡವರಲ್ಲ ಎಲ್ಲರೂ ಸಮಾನರು. ನಮ್ಮ ಸೃಷ್ಟಿಕರ್ತ ಮಾತ್ರ ದೊಡ್ಡವನು. ಇದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಉದ್ದೇಶದಿಂದ ಇಫ್ತಾರ್ ಕೂಟ ಆಯೋಜಿಸಲಾಗುತ್ತದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕ ಜನಾಬ್ ಅಕ್ರಮ್ ಉಲ್ಲಾ ಷರೀಬ್ ತಿಳಿಸಿದರು.
ಗೋಪಾಲಗೌಡರು ಶುದ್ಧ ರಾಜಕಾರಣದ ಪ್ರತೀಕ
ಶಿವಮೊಗ್ಗ: ಶುದ್ಧ ರಾಜಕಾರಣದ ಪ್ರತೀಕರಾಗಿದ್ದ ಶಾಂತವೇರಿ ಗೋಪಾಲಗೌಡರು ತಬ್ಬಲಿ ಜಾತಿಗಳ ಬಂಧುವಾಗಿ, ಬಡವರ ಪಾಲಿನ ಭರವಸೆಯಾಗಿ ವಿಧಾನಸೌಧದ ಹೊರಗೂ ಒಳಗೂ ಹೋರಾಡಿದ ನಿಜ ಜನನಾಯಕ ಎಂದು ಪತ್ರಕರ್ತ ಎನ್‌.ರವಿಕುಮಾರ್‌ ಹೇಳಿದರು.
ಪ್ರತಿಯೊಬ್ಬರೂ ಶಿಕ್ಷಣದ ಕಡೆ ಗಮನ ಹರಿಸಿ
ಹೊಳೆಹೊನ್ನೂರು: ವಿದ್ಯಾರ್ಥಿಗಳು ವ್ಯಾಸಾಂಗ ಮಾಡಿದ ಶಾಲೆಗೆ ಹಾಗೂ ಹೆತ್ತವರಿಗೆ ಕಿರ್ತಿ ತರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಜಯ್ ಕುಮಾರ್ ಹೇಳಿದರು.
ಸಾಗರ: ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡಬೇಡಿ
ಸಾಗರ: ಪಟ್ಟಣದ ವಿಜಯನಗರ ಬಡಾವಣೆ ಸಮೀಪದ ಭೀಮನಕೋಣೆ ರಸ್ತೆಯಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ಆಗ್ರಹಿಸಿ ಶುಕ್ರವಾರ ವಿಜಯನಗರ ನಾಗರಿಕ ವೇದಿಕೆ ವತಿಯಿಂದ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಕೈವಾರ ತಾತಯ್ಯ
ಶಿವಮೊಗ್ಗ: ಬಳೆ ತೊಡೆಸುವುದು ಒಂದು ಸಂಸ್ಕೃತಿ. ಬಳೆ ಹೆಣ್ಣು ಮಕ್ಕಳ ದೊಡ್ಡ ಆಸ್ತಿ. ಬಳೆ ತೊಡೆಸುವ ಮಲಾರ ವೃತ್ತಿಯ ಜೊತೆ ಎಲ್ಲ ಹೆಣ್ಣು ಮಕ್ಕಳನ್ನು ತಾಯಂದಿರಂತೆ ಗೌರವಿಸಿದ, ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಮಹಾನ್ ಪುರುಷ ಕೈವಾರ ತಾತಯ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.
ಕೆಟ್ಟ ಕಾಮನೆತೊಡೆಯಲು ಹೋಳಿ ಉತ್ಸವ
ಸೊರಬ: ಹೋಳಿ ನಮ್ಮ ಸಂಸ್ಕೃತಿಯ ಪ್ರತೀಕ. ಹೋಳಿಯನ್ನು ಫಾಲ್ಗುಣ ಹುಣ್ಣಿಮೆ ದಿನ ಆಚರಿಸುತ್ತಾರೆ. ನಮ್ಮಲ್ಲಿರುವ ಕೆಟ್ಟ ಕಾಮನೆಗಳನ್ನು ತೊಡೆದು ಹಾಕಲು ಈ ಹಬ್ಬ ಮತ್ತು ಉತ್ಸವವನ್ನು ಆಚರಿಸುತ್ತೇವೆ ಎಂದು ಹೋಳಿ ಉತ್ಸವ ಸಮಿತಿಯ ಮುಖಂಡರಾದ ಮಂಜು ತಿಳಿಸಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ನಾಟಕಗಳು ಸಹಕಾರಿ
ಸೊರಬ: ಗ್ರಾಮೀಣ ಭಾಗಗಳಲ್ಲಿ ನಡೆಯುವ ಪೌರಾಣಿಕ ಹಾಗೂ ಸಾಮಾಜಿಕ ನಾಟಕಗಳು ಮನರಂಜನೆ ನೀಡುವುದರ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಅತ್ಯಂತ ಸಹಕಾರಿಯಾಗಿವೆ ಎಂದು ಕುಪ್ಪಗಡ್ಡೆ ಗ್ರಾ.ಪಂ. ಅಧ್ಯಕ್ಷ ನೂರ್ ಅಹಮದ್ ಹೇಳಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 485
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved