• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನ ವಿರುದ್ಧ ಕದನ ವಿರಾಮ ಶಾಶ್ವತವಲ್ಲ
ಶಿವಮೊಗ್ಗ: ಭಾರತ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಎನ್ನುವುದು ಕೊನೆಯ ಅಸ್ತ್ರ ಎಂದು ತುಮಕೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಕೆ.ಪ್ರಸನ್ನಕುಮಾರ್ ಹೇಳಿದರು.
ಚಿಕ್ಕಜಾಜೂರುವರೆಗೆ ರೈಲ್ವೆ ಮಾರ್ಗ: ಅಂತಿಮ ಸರ್ವೆಗೆ ಆದೇಶ
ನಗರದ ರೈಲ್ವೆ ನಿಲ್ದಾಣದಿಂದ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವ ದೃಷ್ಟಿಯಿಂದ, ಈ ರೈಲ್ವೆ ಮಾರ್ಗದ ಅಂತಿಮ ಸರ್ವೆ ಮಾಡಲು ಕೇಂದ್ರ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಹೊಸ ರೈಲು ಮಾರ್ಗದಿಂದ ಕಳೆದು ಹೋಗಿರುವ ಉಕ್ಕಿನ ನಗರದ ವೈಭವ ಪುನಃ ಮರಳಿ ಬರುವ ಆಶಾ ಭಾವನೆ ಇಲ್ಲಿನ ನಿವಾಸಿಗಳಲ್ಲಿ ವ್ಯಕ್ತವಾಗುತ್ತಿದೆ.
ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯ ನಮ್ಮಲ್ಲಿರಬೇಕು: ಬಿಂಬ.ಕೆ.ಆರ್‌
ಸಾಗರ: ಸತ್ಯದ ಹಾದಿಯಲ್ಲಿ ನಮ್ಮ ಕರ್ತವ್ಯ ನಿರ್ವಹಿಸಿದರೆ ಯಾರಿಗೂ ಭಯಪಡುವ ಅಗತ್ಯವಿಲ್ಲ. ನಾವು ಪಾಲಿಸಿಕೊಂಡು ಬಂದ ಸತ್ಯವೇ ನಮ್ಮನ್ನು ಕಾಪಾಡುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ಬಿಂಬ.ಕೆ.ಆರ್. ಅಭಿಪ್ರಾಯಪಟ್ಟರು.
ತ್ಯಾಗರ್ತಿ: ಒಂದು ವರ್ಷದಿಂದ ನೆಡೆಯುತ್ತಿದೆ 1ಕಿ.ಮೀ ಮಾದರಿ ರಸ್ತೆ ಕಾಮಗಾರಿ
ತ್ಯಾಗರ್ತಿ: ಸಾಗರ ತಾಲೂಕಿನ ತ್ಯಾಗರ್ತಿಯ ಮುಖ್ಯ ರಸ್ತೆಗೆ 2022ರಲ್ಲಿ 3 ಕೋಟಿ ರು. ಅನುಮೋದನೆ ಪಡೆದು ಜನವರಿ 2023ರಂದು ಟೆಂಡರ್ ಪ್ರಕಟಣೆಗೊಂಡು ಮೇ 2024ರಂದು ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದುವರೆಗೂ ಪ್ರತಿನಿತ್ಯ ಕಾಮಗಾರಿ ನೆಡೆಯುತ್ತಿದೆ ಎಂದು ಧೂಳೆಬ್ಬಿಸುತ್ತಿದ್ದಾರೆ.
ಸಾಧಿಸುವ ಛಲವಿದ್ದರೆ ಸಾಧನೆ ಸುಲಭ
ಹೊಳೆಹೊನ್ನೂರು: ಮನದಲ್ಲಿ ಸಾಧಿಸುವ ಛಲವಿದ್ದರೆ ಸಾಧನೆ ಸುಲಭವಾಗುತ್ತದೆ ಎಂದು ಶಿವಮೊಗ್ಗ ಬಸವ ಕೆಂದ್ರದ ಡಾ.ಬಸವ ಮರಳಸಿದ್ದ ಸ್ವಾಮೀಜಿ ಹೇಳಿದರು.
ಅಧಿಕಾರ ದೊರಕಿದಾಗ ನೊಂದವರಿಗೆ ನೆರವು ನೀಡಿ
ಸಾಗರ: ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಯ ಅಧಿಕಾರ ದೊರಕಿದಾಗ ಸಾಮಾನ್ಯ ಜನರಿಗೆ ಸಹಾಯ ಮಾಡಬೇಕು. ಯಾವುದೇ ಅಧಿಕಾರ ಶಾಶ್ವತವಲ್ಲ. ದೊರಕಿದ ಅಧಿಕಾರವನ್ನು ಇರುವ ಮಿತಿಯಲ್ಲಿ ನೊಂದವರ ನೆರವಿಗೆ ಬಳಸಿಕೊಳ್ಳಬೇಕು ಎಂದು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತ ಬಸವರಾಜ.ಕೆ.ಎಸ್ ಹೇಳಿದರು.
ಪ್ರಕೃತಿಯನ್ನು ಪಂಚೇಂದ್ರಿಯದಿಂದ ಆಸ್ವಾದಿಸಿ
ಶಿವಮೊಗ್ಗ: ಪ್ರಕೃತಿ ನಿಸ್ವಾರ್ಥದಿಂದ ತನ್ನ ಕಾರ್ಯ ಮಾಡುತ್ತದೆ. ಅದಕ್ಕೆ ಕೊಡುವುದು ಮಾತ್ರ ಗೊತ್ತು, ಅದನ್ನು ತಮ್ಮ ಪಂಚೇಂದ್ರಿಯದಿಂದ ಆಸ್ವಾದಿಸಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿಲ್ ಬೂಮರೆಡ್ಡಿ ಹೇಳಿದರು.
ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ
ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ಹಂತದಿಂದಲೇ ಸಿದ್ಧತೆ ಆರಂಭಿಸಿ ಯಶಸ್ಸು ಗಳಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಮನೋವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ದಯಾನಂದ ಸಾಗರ್ ಹೇಳಿದರು.
ಅಂತ್ಯಸಂಸ್ಕಾರ ನಡೆದ ಸ್ಥಳದಲ್ಲಿ ವಾಮಾಚಾರ
ಸೊರಬ: ತಾಲೂಕಿನ ಕುಳವಳ್ಳಿ ಗ್ರಾಮದಲ್ಲಿ ಶವದ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಇದರಿಂದ ಮೃತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದಾರೆ.
ದಾದಿಯರ ಸೇವೆ ಅತ್ಯಂತ ಶ್ರೇಷ್ಠ
ಶಿಕಾರಿಪುರ: ಪ್ರತಿಯೊಂದು ಆಸ್ಪತ್ರೆಯಲ್ಲಿನ ರೋಗಿಗಳ ಆರೈಕೆಯಲ್ಲಿ ದಾದಿಯರ ನಿಸ್ವಾರ್ಥ ತ್ಯಾಗಮಯ ಸೇವೆ ಅತ್ಯಮೂಲ್ಯವಾಗಿದ್ದು, ಆಸ್ಪತ್ರೆಯಲ್ಲಿ ದಾದಿಯ ಸೇವೆಗೈಯುವ ಇಚ್ಚೆಯುಳ್ಳವರು ಉದಾರತೆಯ ಗುಣವನ್ನು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕಾಗಿದೆ ಎಂದು ಇಲ್ಲಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನರ್ಸಿಂಗ್ ಸೂಪರಿಡೆಂಟ್ ಸುಮನ ಹೇಳಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved