• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್ಎಸ್ಎಸ್ ಶಿಬಿರ ಜನರನ್ನು ಜಾಗೃತಿ ಮೂಡಿಸಲಿ
ಶಿವಮೊಗ್ಗ: ಇಂದಿನ ಆಧುನಿಕ ಯುಗದಲ್ಲಿ ಸೇವೆಯ ಸ್ವರೂಪ ಬದಲಾಗುತ್ತಿದ್ದು, ಸೇವೆ ಕೂಡ ಕಾರ್ಪೋರೇಟ್ ನತ್ತ ವಾಲುತ್ತಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹೇಳಿದರು.
ನಾಳೆಯಿಂದ ವಿಟಿಯು ಅಥ್ಲೆಟಿಕ್ಸ್ ಕ್ರೀಡಾಕೂಟ
ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಹಯೋಗದಲ್ಲಿ ಮಾ.15 ರಿಂದ 18 ರವರೆಗೆ ಕಾಲೇಜಿನ ಆವರಣದಲ್ಲಿ 26ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟ 'ಸದೃಢ-2.0' ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ತಿಳಿಸಿದರು.
ಅರಣ್ಯ ಉಳಿಸಿ, ಬೆಳೆಸಲು ಎಚ್ಚೆತ್ತುಕೊಳ್ಳಿ : ಶ್ರೀಪಾದ ಬಿಚ್ಚುಗತ್ತಿ
ಸೊರಬ: ಪ್ರಕೃತಿ ಅಸಮಾತೋಲನದಿಂದ ಇಡೀ ಜೀವ ಸಂಕುಲಕ್ಕೆ ಸಂಚಕಾರ ತಂದಿದ್ದು, ಅರಣ್ಯ ಉಳಿಸಿ, ಬೆಳೆಸುವ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಾವೆಲ್ಲ ಇನ್ನಷ್ಟು ಭೀಕರತೆಯನ್ನು ಎದುರಿಸಬೇಕಾಗುತ್ತದೆ ಎಂದು ಜೀವವೈವಿಧ್ಯ ಮಂಡಳಿ ತಜ್ಞ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಎಚ್ಚರಿಸಿದರು.
ಅವೈಜ್ಞಾನಿಕ ಆದೇಶ: ಗ್ರಾಪಂಗಳಿಗೆ ಆರ್ಥಿಕ ಹೊರೆ
ಕೆಲವು ವರ್ಷಗಳಿಂದ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರಗಳು ಒಂದಿಲ್ಲೊಂದು ರೀತಿಯಲ್ಲಿ ಆರ್ಥಿಕವಾಗಿ ಹೊರೆಯಾಗುವಂತಹ ಅವೈಜ್ಙಾನಿಕ ಆದೇಶಗಳನ್ನು ನೀಡುತ್ತಿವೆ. ಇತ್ತ ಗ್ರಾಮ ಪಂಚಾಯಿತಿಗಳು ಸರ್ಕಾರದ ಆದೇಶವನ್ನು ಪಾಲಿಸಲೂ ಆಗದೇ, ನಿರ್ಲಕ್ಷಿಸಲೂ ಆಗದೇ ತ್ರಿಶಂಕು ಪರಿಸ್ಥಿತಿಯಲ್ಲಿ ಉಳಿದುಕೊಂಡಿವೆ.
ಕಾರ್ಮಿಕರು ಒಂದೇ ಸಂಘಟನೆಯಲ್ಲಿ ಗುರುತಿಸಿಕೊಳ್ಳಲಿ
ಭದ್ರಾವತಿ: ಕಾರ್ಮಿಕರೆಲ್ಲರೂ ಒಂದೇ ಸಂಘಟನೆಯಲ್ಲಿ ಗುರುತಿಸಿಕೊಂಡಾಗ ಸಂಘಟನೆಗೆ ಹೆಚ್ಚು ಬಲ ಬರುವ ಜೊತೆಗೆ ಕಾರ್ಮಿಕರ ಬೇಡಿಕೆಗಳು ತಕ್ಷಣ ಈಡೇರಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ ಮುಖಂಡರು ಗಮನ ಹರಿಸಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಹೇಳಿದರು.
ಅಡಕೆ ಖೇಣಿ ಮನೆಯಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ರು. ಮೌಲ್ಯದ ಅಡಕೆ ಕಳವು
Adake worth lakhs of rupees stored in Kheni's house stolen
ಎ.ಎಸ್. ಪದ್ಮಾವತಿ, ಡಾ. ವೀಣಾ ಭಟ್ ಸಾಧಕಿಯರಿಗೆ `ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ''

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗೂ ಮಹಿಳಾ ಸಾಧಕಿಯರಿಗೆ ನೀಡಲಾಗುವ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಈ ಬಾರಿ ನಗರದ ಇಬ್ಬರು ಮಹಿಳಾ ಸಾಧಕಿಯರಿಗೆ ಲಭಿಸಿದೆ.

ಗಾಂಜಾ ಸೇವನೆ: ಪ್ರಕರಣ ದಾಖಲು
Cannabis consumption: Case registered
ತೊಗಲು ಗೊಂಬೆಯಾಟ ಕಲಾವಿದೆ ಭೀಮವ್ವ ಶಿಳ್ಳೇಕ್ಯಾತರಗೆ ಸನ್ಮಾನ
Tribute to puppeteer Bhimavva Shillekyatar
ಹೆದ್ದಾರಿಗೆ ಬಾಗಿರುವ ಮರ: ಅಧಿಕಾರಿಗಳ ನಿರ್ಲಕ್ಷ್ಯ
Tree leaning against highway: Officials' negligence
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 486
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved