• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಠ್ಯೇತರ ಚಟುವಟಿಕೆಗಳಿಂದ ನಾಯಕತ್ವ ಗುಣ: ಸಚಿವ ಎಸ್.ಮಧು ಬಂಗಾರಪ್ಪ
ಸೊರಬ: ವಿದ್ಯಾರ್ಥಿಗಳು ಕ್ರೀಡಾ, ಸಾಂಸ್ಕೃತಿಕ, ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಪ್ರವೇಶಾತಿ ಆರಂಭ: ಡಾ. ಚನ್ನೇಶ್
ಶಿವಮೊಗ್ಗ: ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲ ಡಾ.ಚನ್ನೇಶ್ ಹೊನ್ನಾಳಿ ತಿಳಿಸಿದರು.
ಓದಿನ ಜೊತೆಗೆ ಸೇವಾಗುಣ ಬೆಳೆಸಿಕೊಳ್ಳಿ
ಶಿಕಾರಿಪುರ: ಭಾರತದ ಯುವಕರು ಜ್ಞಾನಶಕ್ತಿಯಿಂದಾಗಿ ವಿಶ್ವಕ್ಕೆ ಮಾದರಿಯಾಗಿದ್ದು, ಯುವಶಕ್ತಿ ಓದಿನ ಜೊತೆಗೆ ಸೇವಾಗುಣವನ್ನು ಬೆಳೆಸಿಕೊಂಡು ಸಮಾಜದ ಪರಿವರ್ತನೆಗೆ ನೆರವಾಗಬೇಕು. ಹೊಸ ತಲೆಮಾರಿನವರು ಹೊಸ ವ್ಯವಸ್ಥೆಯ ಪ್ರತಿಬಿಂಬ. ಹೊಸ ವಿಚಾರಧಾರೆಯುಳ್ಳವರು, ದೊಡ್ಡ ಕನಸಿನೊಂದಿಗೆ ಸ್ಪರ್ಧಾತ್ಮಕ ಜಗತ್ತಿನ ಕಡೆ ಪೂರ್ಣ ಸಿದ್ಧತೆಯೊಂದಿಗೆ ಹೆಜ್ಜೆಯಿಟ್ಟಲ್ಲಿ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಇಲ್ಲಿನ ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್ ಹೇಳಿದರು.
ಪ್ರಸ್ತುತ ಮನುಷ್ಯತ್ವ ಎಚ್ಚರಿಸುವುದಕ್ಕೆ ಸಾಹಿತ್ಯ ಅನಿವಾರ್ಯ
ಶಿವಮೊಗ್ಗ: ಸಮಾಜದಲ್ಲಿ ರಕ್ತಕ್ರಾಂತಿ ಬೇಕಿಲ್ಲ. ವೈಚಾರಿಕ ಕ್ರಾಂತಿ ಯುದ್ಧವನ್ನು ನಾವು ಮಾಡಬೇಕಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
ಯುವಜನತೆ ಕೌಶಲ್ಯಕ್ಕೆ ಎನ್‌ಎಸ್‌ಎಸ್‌ ಪೂರಕ
ಶಿವಮೊಗ್ಗ: ಭಾರತದ ಯುವಶಕ್ತಿ ಹಲವಾರು ಸೃಜನಾತ್ಮಕ, ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾದರೆ ಅವರಿಗೆ ಆತ್ಮವಿಶ್ವಾಸ ದೃಢಸಂಕಲ್ಪ ಬೇಕಾಗುತ್ತದೆ ಎಂದು ಕುವೆಂಫು ವಿವಿ ಕುಲಪತಿ ಶರತ್ ಅನಂತಮೂರ್ತಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಬಡವರ ಪ್ರಗತಿ
ರಿಪ್ಪನ್‍ಪೇಟೆ: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಬಡ ಜನರು ಆಭಿವೃದ್ಧಿ ಹೊಂದುತ್ತಿದ್ದಾರೆ, ಇದು ಆಭಿವೃದ್ಧಿಯಲ್ಲವೇ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸೈನಿಕರಿಗೆ ಶಕ್ತಿ ತುಂಬುವಂತೆ ಚಂದ್ರಗುತ್ತಿ ರೇಣುಕಾಂಬೆಗೆ ವಿಶೇಷ ಪೂಜೆ
ಭಾರತೀಯ ವಾಯುಸೇನೆ ಉಗ್ರರ ನೆಲೆ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಡೆಸಿದ ದಾಳಿ ಹಿನ್ನೆಲೆ ಬಿಜೆಪಿ ಸೊರಬ ಮಂಡಲದ ಚಂದ್ರಗುತ್ತಿ ಮಹಾಶಕ್ತಿ ಕೇಂದ್ರದ ವತಿಯಿಂದ ಚಂದ್ರಗುತ್ತಿ ಗ್ರಾಮದ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸೈನಿಕರಿಗೆ ಶಕ್ತಿ ಮತ್ತು ಆಯಷ್ಯಕ್ಕಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚಿನ್ನಾಭರಣ ಕಳವು: ಕಳ್ಳ ಸ್ವಾಮಿಯ ಬಂಧನ
ಕಾಯಿಲೆ ವಾಸ ಮಾಡುತ್ತೇನೆ ಎಂದು ಹೇಳಿ ಮಹಿಳೆಯ ಮಾಂಗಲ್ಯ ಸರ, ಪುರುಷನ ಉಂಗುರವನ್ನು ಅಪಹರಿಸಿಕೊಂಡು ಹೋಗಿದ್ದ ಕಳ್ಳ ಸ್ವಾಮಿಯೋರ್ವನನ್ನು ಗ್ರಾಮಾಂತರ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ.
ಹೇಮರೆಡ್ಡಿ ಮಲ್ಲಮ್ಮ ಇಡೀ ಸ್ತ್ರೀಕುಲಕ್ಕೆ ಮಾದರಿ: ಶಾಸಕ ಎಸ್. ಎನ್. ಚನ್ನಬಸಪ್ಪ
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರು ಇಡೀ ಸ್ತ್ರೀ ಕುಲಕ್ಕೆ ಮಾದರಿಯಾಗಿದ್ದು, ಶ್ರದ್ದೆ ಮತ್ತು ನಂಬಿಕೆಯಿಂದ ಏನನ್ನಾದರೂ ಸಾಧಿಸಬಹುದೆಂದು ಅವರು ತೋರಿಸಿದ್ದಾರೆ ಎಂದು ಶಾಸಕ ಎಸ್. ಎನ್. ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ನಗರಕ್ಕೆ ಲಾರಿ ನಿಲ್ಲಿಸಲು ಟ್ರಕ್ ಟರ್ಮಿನಲ್ ಬೇಕು: ತಲ್ಕೀನ್ ಅಹ್ಮದ್
ನಗರಕ್ಕೆ ಟ್ರಕ್ ಟರ್ಮಿನಲ್(ಲಾರಿ ನಿಲ್ದಾಣ) ಬೇಕು ಎಂದು ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಆಗ್ರಹಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved