• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಛಾಪುಮೂಡಿಸಲಿ
ಶಿವಮೊಗ್ಗ: ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸುವ ಮೂಲಕ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಸಾಧನೆ ಶಿಖರವನ್ನು ಏರಬೇಕು ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ಕರೆ ನೀಡಿದರು.
ಮೋಸಹೋದವರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು
ಸಾಗರ: ಕಲ್ಮನೆ ಸೊಸೈಟಿಯಲ್ಲಿ ಹಣ ಕಳೆದುಕೊಂಡ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಹಣ ವಾಪಾಸ್ ಕೊಡಿಸುವ ಜವಾಬ್ದಾರಿ ನಮ್ಮದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.
ರಾಜ್ಯ ಬಜೆಟ್‌ ಸಮಗ್ರ ಅಭಿವೃದ್ಧಿಗೆ ಪೂರಕ
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಸಮಾನತೆಯ ಬಜೆಟ್‌ ಮಂಡಿಸಿ, ಇದರ ಮೂಲಕ ಬಜೆಟ್‌ ಮತ್ತು ಆಡಳಿತ ವ್ಯವಸ್ಥೆ ಯ ಕುರಿತು ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಸತಿ ರಹಿತರಿಗೆ ನಿವೇಶನ ಒದಗಿಸಲು ಕ್ರಮ

 ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಠ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಇಂದು ಲೋಕ್ ಅದಾಲತ್ ಕಾರ್ಯಕ್ರಮ
ಶಿವಮೊಗ್ಗ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸಲು ‘ಲೋಕ್ ಅದಾಲತ್’ ಕಾರ್ಯಕ್ರಮವನ್ನು ಮಾ.8 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಪಕ್ಷಗಾರರು ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು.
ಹಕ್ಕುಪತ್ರ ವಿವಾದ: ಅರಣ್ಯ ಇಲಾಖೆ, ರೈತರ ಜಟಾಪಟಿ
50 ರಿಂದ 60 ವರ್ಷಗಳ ಹಿಂದಿನಿಂದ ಉಳುಮೆ ಮಾಡಿಕೊಂಡು ಬಂದಿರುವ ಜಮೀನಿನ ಹಕ್ಕುಪತ್ರವನ್ನು ದಿಢೀರನೇ ರದ್ದುಪಡಿಸುವಂತೆ ಕೋರಿ ಅರಣ್ಯ ಇಲಾಖೆ ಅಧಿಕಾರಿಗಳು ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ಕಾರಣ 600ಕ್ಕೂ ಹೆಚ್ಚು ರೈತರು ಜಮೀನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆಗೆ ಸೂಚನೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿ ಈ ವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಮಹಿಳೆಯರು ಉದ್ಯಮ ಆರಂಭಿಸಲು ಮುಂದೆ ಬರಲಿ
ಶಿವಮೊಗ್ಗ: ಮಹಿಳೆಯರು ಸಣ್ಣ ಉದ್ಯಮಗಳತ್ತ ಹೆಚ್ಚು ಒಲವು ತೋರಬೇಕು. ಇದರಿಂದ ಅವರು ಸ್ವಾವಲಂಬಿ ಬದುಕು ಕಾಣಬಹುದು ಎಂದು ಯುನಿಯನ್‌ ಬ್ಯಾಂಕ್‌ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಅರವಿಂದ್ ಹೆಗಡೆ ಹೇಳಿದರು.
ಪರಿಶ್ರಮ ವಹಿಸಿ ಮುನ್ನಡೆದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು
ಶಿವಮೊಗ್ಗ: ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು, ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಮುನ್ನಡೆದಾಗ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.
ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಪಕ್ಷದಿಂದ ಮಾ.6ರಂದು ರಾಜ ವ್ಯಾಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಅಂಗವಾಗಿ ಶಿವಮೊಗ್ಗದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ತಿಳಿಸಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 486
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved