• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ-ಎಸ್ಟಿ ಹಣ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಐದು ಗ್ಯಾರಂಟಿ ಘೋಷಿಸಿ ಈಗ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ.ಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್.ಸಿ., ಎಸ್.ಟಿ.ಗಳಿಗೆ ಅನ್ಯಾಯ ಮಾಡಿದೆ ಆರೋಪಿಸಿ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವತಿಯಿಂದ ಸೋಮವಾರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಭಾರತೀಯ ಪರಂಪರೆಯಲ್ಲಿ ಸಾಮಾಜಿಕ ಅಸಮಾನತೆ
ಶಿವಮೊಗ್ಗ: ರಾಷ್ಟ್ರ ನಿರ್ಮಾಣದ ಗುರುತರ ಕಾರ್ಯದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ನೈಸರ್ಗಿಕ ಸಂಪನ್ಮೂಲಗಳು, ಜ್ಞಾನ ಶಾಖೆಗಳ ಮುಕ್ತ ಅವಕಾಶ ಇರಬೇಕು ಎಂದು ದೆಹಲಿಯ ಪರಿಸರ ಶಿಕ್ಷಣ ಕೇಂದ್ರದ ನಿರ್ದೇಶಕ ಡಾ.ಅಶೋಕ್ ಖೋಸ್ಲಾ ಅಭಿಪ್ರಾಯಪಟ್ಟರು.
ಪಶು ಇಲಾಖೆ: ಅರ್ಧಕ್ಕಿಂತ ಹೆಚ್ಚು ಹುದ್ದೆ ಖಾಲಿ
ರೈತರ ಜೀವನಾಡಿ ಆಗಿರುವ ಜಾನುವಾರುಗಳ ಸಂರಕ್ಷಣೆ ಹೊಣೆ ಹೊರಬೇಕಾದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿಯೇ ಶೇ.50ಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿದ್ದು, ಇಲಾಖೆ ಸೊರಗಿ ಹೋಗಿದೆ. ಮ೦ಜೂರಾದ ಒಟ್ಟು ಹುದ್ದೆಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚು ಹುದ್ದೆಗಳನ್ನು ಸರ್ಕಾರ ಈವರೆಗೂ ತುಂಬಿಲ್ಲ.
ರಾಷ್ಟ್ರೀಯ ಹೆದ್ದಾರಿಯ ಒಳಚರಂಡಿ ಕಾಮಗಾರಿ ಕಳಪೆಯಾಗಿದ್ದರೆ ಡೆಮಾಲಿಷ್ : ಎಂಜಿನಿಯರ್ ಜಗದೀಶ್

 ಪಟ್ಟಣದ ಬಿಎಚ್ ರಸ್ತೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಒಳಚರಂಡಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಜಗದೀಶ್ ಪರಿಶೀಲನೆ ನಡೆಸಿದರು.

ಶಿವಮೊಗ್ಗ: ನಾನು ಬಂಗಾರಪ್ಪನವರ ಹಾದಿಯಲ್ಲೇ ಸಾಗುತ್ತಿದ್ದೇನೆ -ಶಿಕ್ಷಣ ಸಚಿವ ಮಧು ಬಂಗಾರಪ್ಪ

 ನನ್ನ ಹುಟ್ಟುಹಬ್ಬದ ನಿಮಿತ್ತ ಕುಬಟೂರು ನಿಂದ ಹಿಡಿದು ಶಿವಮೊಗ್ಗದವರಿಗೆ ದಾರಿಯಲ್ಲೆಡೆ ಜನರ ಹಾರೈಕೆ ಸಿಕ್ಕಿದೆ. ಜನರ ಅಭಿಮಾನದ ಹಿನ್ನೆಲೆ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಜನರಿಗೆ ತೊಂದರೆ ಆಗದಂತೆ ಎ, ಬಿ ಖಾತೆ ನೀಡಿ
ಶಿಕಾರಿಪುರ: ಹಲವು ವರ್ಷಗಳಿಂದ ಬಾಕಿ ಇರುವ ಇ ಸ್ವತ್ತಿನ ಸಮಸ್ಯೆಗೆ ಸರ್ಕಾರವು ನೀಡಿರುವ ಮಾರ್ಗದರ್ಶಿ ಅನ್ವಯ ಜನರಿಗೆ ತೊಂದರೆ ಆಗದಂತೆ ಎ ಮತ್ತು ಬಿ ಖಾತೆಗಳನ್ನು ನೀಡಬೇಕು ಎಂದು ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಧಕರನ್ನು ಸನ್ಮಾನಿಸುವುದು ಸತ್ಸಂಪ್ರದಾಯ
ಸಾಗರ: ಸ್ಥಳೀಯವಾಗಿ ನಡೆಯುವ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಧಕರನ್ನು ಸನ್ಮಾನಿಸುವುದು ಸತ್ಸಂಪ್ರದಾಯ ಎಂದು ಹೊಸನಗರ ಕೊಡಚಾದ್ರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಪ್ರಭಾಕರ ರಾವ್ ಅಭಿಪ್ರಾಯಪಟ್ಟರು.
ಮೀನುಗಾರರಿಗೆ ಸೌಲಭ್ಯಗಳ ವಿತರಿಸಿದ ಶಾಸಕ ಸಂಗಮೇಶ್ವರ
ಭದ್ರಾವತಿ: ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ ವೃತ್ತಿ ಚಟುವಟಿಕೆಗಳಿಗೆ ಪೂರಕ ಸೌಲಭ್ಯಗಳನ್ನು ಸುಮಾರು ೨೦ಕ್ಕೂ ಹೆಚ್ಚು ಫಲಾಭವಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಬಿ.ಕೆ. ಸಂಗಮೇಶ್ವರ್ ಶನಿವಾರ ವಿತರಿಸಿದರು.
ರೈತರಿಗೆ ಸಮಸ್ಯೆ ಆದರೆ ನಾನು ಸಹಿಸಲ್ಲ
ಶಿರಾಳಕೊಪ್ಪ: ಶಿಕಾರಿಪುರ ಸವರ್ತೋಮುಖವಾಗಿ ಅಭಿವ್ರದ್ಧಿ ಹೊಂದಿದೆ ಎಂದು ನಿಶ್ಚಿಂತೆಯಿಂದ ಇದ್ದ ನಮಗೆ ರೈತರೊಂದಿಗೆ ಟೀಸಿ ಸುಟ್ಟಾಗ ಮೆಸ್ಕಾ ಇಲಾಖೆ ಸರಿಯಾಗಿ ಸ್ಪಂದಿಸದೇ ಹೊಸತಲೆನೋವು ಪ್ರಾರಂಭವಾಗಿದೆ. ರೈತರಿಗೆ ಸಮಸ್ಯೆ ಆದಲ್ಲಿ ನಾವು ಸಹಿಸಲು ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಗುಡುಗಿದರು.
ಮಹಿಳೆಯರು ಸದಾ ಕಾಲ ಕ್ರಿಯಾಶೀಲರಾಗಿರಲಿ: ಸಿಸ್ಟರ್ ವಿಲ್ಮಾ ರೆಬೆಲ್ಲೊ
ಭದ್ರಾವತಿ: ಮಹಿಳೆಯರು ಸದಾ ಕಾಲ ಕ್ರಿಯಾಶೀಲರಾಗಿರಬೇಕು. ತಮ್ಮಲ್ಲಿನ ಸ್ವಾಭಾವಿಕ ಶಕ್ತಿ, ನೇತೃತ್ವ ಶಕ್ತಿ ಮತ್ತು ಕ್ರಿಯಾ ಶಕ್ತಿ ಕುರಿತು ತಿಳುವಳಿಕೆ ಹೊಂದಬೇಕೆಂದು ಹಳೇ ನಗರದ ನಿರ್ಮಲ ಆಸ್ಪತ್ರೆ ವ್ಯವಸ್ಥಾಪಕಿ ಹಾಗೂ ನಿರ್ಮಲ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ವಿಲ್ಮಾ ರೆಬೆಲ್ಲೊ ಹೇಳಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 486
  • next >
Top Stories
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved