• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಡಿಮೆಗೆ ದೂಡಿ ಮಕ್ಕಳ ಬಾಲ್ಯವನ್ನು ಕಸಿಯುವುದು ಅಪರಾಧ
ಚಿಕ್ಕಹಳ್ಳಿ ಗ್ರಾಪಂಗೆ ರಾಮಾಂಜಿನಮ್ಮ ಅಧ್ಯಕ್ಷೆ
ಸೋಲಾರ್ ಘಟಕಗಳಿಂದ ಹಗಲು ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ
ಸಂಘದ ದಾಖಲಾತಿ ಕೇಳಿದ್ದಕ್ಕೆ ಜಾತಿ ನಿಂದನೆ: ಆರೋಪ
ಶಿಕ್ಷಣ ಕ್ಷೇತ್ರಕ್ಕೆ 33 ಸಾವಿರ ಕೋಟಿ ಅನುದಾನ : ಶಾಸಕ ಎಸ್.ಆರ್. ಶ್ರೀನಿವಾಸ್
೨೨೩ನೇ ಬೆಳದಿಂಗಳ ಕೂಟ, ಧರ್ಮ ಜಾಗೃತಿ ಸಭೆ
ತೊರೆಮಠದ ನೂತನ ಶ್ರೀಗಳ ಪಟ್ಟಾಧಿಕಾರಕಲ್ಪತರು ತಾಂತ್ರಿಕ ಕಾಲೇಜಿನ ಎರಡು ವಿಭಾಗಗಳಿಗೆ ಎನ್‌ಬಿಎ ಮಾನ್ಯತೆಧರ್ಮಪಾಲನೆಯಿಂದ ಬದುಕಿನಲ್ಲಿ ಉನ್ನತಿಅಭಿವೃದ್ಧಿ ಚಿಂತಕ, ನಿಷ್ಕಳಂಕಿತ ನಾಯಕ ಮೋದಿ

ಇನ್ನಷ್ಟು ಸುದ್ದಿ

ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 35 ಬಾಲ ಗರ್ಭಿಣಿಯರು !
ಈಗಾಗಲೇ ನಮ್ಮ ತಾಲೂಕಿನಲ್ಲಿ ಬಾಲ ಗರ್ಭಿಣಿಯರಾಗುತ್ತಿರುವುದು ಕಂಡುಬಂದಿದ್ದು, ಈಗಾಗಲೇ 35 ಬಾಲ ಗರ್ಭಿಣಿಯರು ದಾಖಲಾಗಿರುವುದು ಆತಂಕಕಾರಿ ವಿಷಯ ಎಂದು ಶಾಸಕ ಸುರೇಶಬಾಬು ಅಸಮಾಧಾನ ವ್ಯಕ್ತಪಡಿಸಿದರು.
ಹೊಸ ಬಸ್‌ ನಿಲ್ದಾಣದಲ್ಲಿ ಹೂವಿನ ಮಂಡಿಗೆ ಅವಕಾಶ
ಗ್ರಾಮೀಣ ರೈತರ ಅನುಕೂಲಕ್ಕಾಗಿ ಹೊಸಬಸ್‌ ನಿಲ್ದಾಣದ ಪಕ್ಕದಲ್ಲಿಯೇ ಹೂವಿನ ಮಂಡಿ ತೆರೆಯಲು ಅವಕಾಶ ಕಲ್ಪಿಸುವಂತೆ,ಪುರಸಭೆಯ ಮುಖ್ಯಾಧಿಕಾರಿಗೆ ಆದೇಶಿಸಲಾಗಿದೆ ಎಂದು ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.
ಕಣಕೂರು ಪಿಎಸಿಎಸ್ ಅಧ್ಯಕ್ಷರಾಗಿ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಅಂದಾನಿಗೌಡ
ತಾಲೂಕಿನ ಕಣಕೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಶ್ರೀನಿವಾಸ್, ಉಪಾಧ್ಯಕ್ಷರಾಗಿ ಅಂದಾನಿಗೌಡ ರವರು ಅವಿರೋಧವಾಗಿ ಆಯ್ಕೆಯಾದರು.
ಬೈಚಾಪುರ ಗ್ರಾಪಂಗೆ ರಾಮಲಕ್ಷಮ್ಮ ಅಧ್ಯಕ್ಷೆ
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾಪಂ ಅಧ್ಯಕ್ಷೆಯಾಗಿ ರಾಮಲಕ್ಷಮ್ಮ ಗುರುವಾರ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಇಒ ಅಪೂರ್ವ ಅನಂತರಾಮು ಅವರು ಘೋಷಣೆ ಮಾಡಿದರು.
ಲಿಂಕ್‌ ಕಾಮಗಾರಿಯೇ ಅವೈಜ್ಞಾನಿಕ: ಸೋಮಣ್ಣ
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ಕಾಮಗಾರಿಯನ್ನು ಸ್ಥಗಿತ ಮಾಡಬೇಕು ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರಿಗೆ ಬೆಂಗಳೂರು ಉತ್ತರ ನಾಮಕರಣ ?
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಸರ್ಕಾರ ಆದೇಶಿಸಿದ ಬೆನ್ನಲ್ಲೇ ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಪರಿವರ್ತಿಸಲು ಚಿಂತನೆ ನಡೆಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
23 ಸಾವಿರ ದಾಟಲಿದೆ ಕೊಬ್ಬರಿ ಬೆಲೆ : ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ

ವಿಶ್ವಪ್ರಸಿದ್ದ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿನ ಉಂಡೆ ಕೊಬ್ಬರಿ ಟೆಂಡರ್ ಬೆಲೆಯು ಕ್ವಿಂಟಲ್‌ಗೆ 22ಸಾವಿರ ರು. ಗಡಿ ದಾಟುವ ಮೂಲಕ ರು. 23ಸಾವಿರಕ್ಕೆ ವ್ಯಾಪಾರ ನಡೆಯುತ್ತಿದ್ದು, ಇದು ಕೊಬ್ಬರಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ 

250 ಪಾರ್ಕುಗಳ ಅಭಿವೃದ್ಧಿಗೆ ಪಾಲಿಕೆಯಿಂದ ಕ್ರಮ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ 250 ಪಾರ್ಕುಗಳ ನಿರ್ವಹಣೆ ಕೈಗೆತ್ತಿಕೊಳ್ಳಲಾಗಿದ್ದು. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಆ ಮೂಲಕ ನಗರ ಹಸಿರೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಅಶ್ವಿಜ ಹೇಳಿದರು.
ನರೇಗಾ ಕೂಲಿಯಲ್ಲಿ ಮೋಸ: ತಾಪಂ ಕಚೇರಿಗೆ ದೂರು
ನರೇಗಾ ಯೋಜನೆಯಲ್ಲಿ ಗ್ರಾಪಂನಿಂದ ಅನುಮೋದನೆಗೊಂಡ ಕೆರೆ ಹೂಳೆತ್ತುವ ಕಾಮಗಾರಿ ಪ್ರಗತಿ ಕೆಲಸದಲ್ಲಿ ಕೂಲಿಕಾರರಿಗೆ ನಿಗದಿಗಿಂತ ಕಡಿಮೆ ಕೂಲಿ ನೀಡಲಾಗುತ್ತಿದೆ ಎಂದು ಆರೋಪಿಸಿ ಕೂಲಿಕಾರರು ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
26-27ರಂದು ತುಮಕೂರು ವಿವಿಯಲ್ಲಿ ಮಾಧ್ಯಮ ಹಬ್ಬ
ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಇಂಪ್ರೆಶನ್-2025 ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಜೂನ್ 26 ಹಾಗೂ 27ರಂದು ಹಮ್ಮಿಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 431
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved