• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ವಿಷಯದಲ್ಲಿ ಗೌಡಗೆರೆ ಹೋಬಳಿಗೆ ಅನ್ಯಾಯ
ಕುರುಕಲು ತಿಂಡಿಗಳಿಂದ ಖಾಯಿಲೆಗಳು ಮನೆ ಮಾಡುತ್ತವೆ
ಗೊಲ್ಲರಹಟ್ಟಿಗಳಲ್ಲಿ ಇಂದಿಗೂ ಅಭಿವೃದ್ಧಿ ಮರಿಚಿಕೆ
ವಿದ್ಯೆಪಡೆದು ದೇಶಕಟ್ಟುವಲ್ಲಿ ಕಾರ್ಯದಲ್ಲಿ ನಿರತರಾಗಿ
ನಿರೂಪಣೆ ಸವಾಲಿನ ಕೆಲಸ: ಡಾ. ರವಿಪ್ರಕಾಶ್‌
ದೈಹಿಕ ಅರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ
ರಾಜಣ್ಣರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಿಲಿಂಕ್‌ ಕೆನಾಲ್‌ ಕಾಮಗಾರಿ ಮತ್ತೆ ಆರಂಭನೀರಿಗಾಗಿ ರೈತರು ದಂಗೆ ಏಳಲಿದ್ದಾರೆ6ನೇ ಅಕ್ಷರ ಜಾತ್ರೆಗೆ ಭರದ ಸಿದ್ಧತೆ

ಇನ್ನಷ್ಟು ಸುದ್ದಿ

ರೇಬಿಸ್‌ ನಿರ್ಮೂಲನೆಗೆ ಜನರ ಸಹಕಾರ ಅಗತ್ಯ
ಹುಚ್ಚುನಾಯಿ ರೋಗ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಬಹಳ ಅತ್ಯವಶ್ಯಕ ಆದರಿಂದ ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು ಎಂದು ಶಾಸಕ ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿದರು.
ಸಹಕಾರ ಕ್ಷೇತ್ರದಿಂದ ದುರ್ಬಲರಿಗೆ ಶಕ್ತಿ
ನಗರದ ಚಿಕ್ಕಪೇಟೆಯ ಶ್ರೀ ಕಾಳಿಕಾಂಬ ಪತ್ತಿನ ಸಹಕಾರ ಸಂಘದ 27 ನೇ ವರ್ಷದ ಸರ್ವ ಸದಸ್ಯರ ಸಭೆ ನಡೆಯಿತು. ಇದೇ ವೇಳೆ ಸಹಕಾರರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸಲಾಯಿತು.
ಪ್ರಜಾಪ್ರಭುತ್ವದಲ್ಲಿ ಪ್ರತಿ ಮತಕ್ಕೂ ಬೆಲೆಯಿದೆ
ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ತನ್ನದೇ ಆದ ಬೆಲೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಬಹಳ ಯೋಚಿಸಿ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಲಹೆ ನೀಡಿದರು.
ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಅರಿಯಬೇಕು
ಸಂವಿಧಾನದ ಆಶಯಗಳನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಶಿರಾದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಪ್ರಸ್ತಾವನೆ
ಪಟ್ಟಣದಲ್ಲಿ ವೈದ್ಯಕೀಯ ಕಾಲೇಜಿಗೆ ಬೇಕಾಗಿರುವ ಸುಮಾರು ೫೦ ಎಕರೆ ಜಾಗವನ್ನು ಈಗಾಗಲೇ ತಾಲೂಕಿನ ಎರಡು ಕಡೆ ಗುರುತಿಸಿ ಮೀಸಲಿಟ್ಟಿದ್ದೇನೆ. ಈ ಬಗ್ಗೆ ಬುಧವಾರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇನೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಸರ್ವೋಚ್ಚ ನ್ಯಾಯಾಲಯ ತೀರ್ಮಾನವೇ ಅಂತಿಮ
ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಡಾ. ವಿ. ಸುದೇಶ್ ಹೇಳಿದರು.
ಗ್ರಾಮೀಣ ಪರಿಸರದ ಅಪ್ಪಟ ಕನ್ನಡ ಪ್ರತಿಭೆ
ಗುಬ್ಬಿ ತಾಲೂಕಿನ ಕುಗ್ರಾಮದ ತಳಸಮುದಾಯದ ಕುಟುಂಬವೊಂದರಲ್ಲಿ ಜನಿಸಿ ಸ್ವ-ಪ್ರತಿಭೆಯಿಂದ ಕನ್ನಡದಲ್ಲಿ ಮಾಸ್ಟರ್ ಪದವಿಯನ್ನು ಪಡೆದು ಕನ್ನಡ ಸಾಹಿತ್ಯ ವಲಯದಲ್ಲಿ ಕವಿಯಾಗಿ ಬೆಳೆದ ನಾಗಪ್ಪ ಎನ್. ಅವರು ಗ್ರಾಮೀಣ ಪರಿಸರದಲ್ಲಿ ಬೆಳೆದು ಬೆಳಗಿದ ಅಪ್ಪಟ ಕನ್ನಡ ಪ್ರತಿಭೆ ಎಂದು ಸಂಸ್ಕೃತಿ ಚಿಂತಕರು, ಹೋರಾಟಗಾರರೂ ಆದ ದೊರೈರಾಜ್ ಬಣ್ಣಿಸಿದರು.
ಗೃಹ ಸಚಿವರ ತವರಿನಲ್ಲೇ ದಲಿತರಿಗೆ ರಕ್ಷಣೆ ಇಲ್ಲ
ತುರುವೇಕೆರೆ: ರಾಜ್ಯದ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ರವರ ತವರು ಜಿಲ್ಲೆಯಲ್ಲಿಯೇ ದಲಿತರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಆರೋಪಿಸಿದ್ದಾರೆ.
ಗೃಹಲಕ್ಷ್ಮಿಗಾಗಿ ಬಿಪಿಎಲ್ ಕಾರ್ಡ್ ಕಡಿತದ ಹುನ್ನಾರ
ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಹಣ ಒದಗಿಸಲಾಗದೆ ಬಿಪಿಎಲ್ ಕಾರ್ಡ್‌ಗಳನ್ನು ಕಡಿತಗೊಳಿಸುವ ಹುನ್ನಾರ ನಡೆಸುತ್ತಿರುವುದು ಸರಿಯಲ್ಲ ಸರ್ಕಾರ ಕೂಡಲೆ ಕೈಬಿಡಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ರಾಜಾ ಕಸ್ತೂರಿ ರಂಗಪ್ಪ ನಾಯಕರ ಹೆಸರಿಡಿ
ಶಿರಾ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ರಾಜಾ ಕಸ್ತೂರಿ ರಂಗಪ್ಪ ನಾಯಕನ ಹೆಸರನ್ನು ನಾಮಕರಣ ಮಾಡಬೇಕೆಂದು ಶಿರಾ ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಬಂಡೇರಾಮಕೃಷ್ಣ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved