• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಅಭಿವೃದ್ಧಿಗೆ 10 ಸಾವಿರ ಕೋಟಿ: ಪರಮೇಶ್ವರ್‌
ಕನ್ನಡ ಭಾಷೆ ಉಳಿಸಿ ಬೆಳೆಸಬೇಕಿದೆ: ಸಪ್ತಶ್ರೀ
ಕನ್ನಡ ಭಾಷೆ ಹೃದಯದಲ್ಲಿರಲಿ: ಶಾಸಕ ಕೆ.ಎನ್‌.ರಾಜಣ್ಣ
ಕನ್ನಡ ಮರೆತರೆ ತಂದೆ ತಾಯಿ ಮರೆತಂತೆ: ಹಂಸ ದಿಲೀಪ್ ಕುಮಾರ್
ಇತರ ಭಾಷೆಗಳ ಜೊತೆ ಕನ್ನಡವನ್ನು ಬೆಳೆಸಿ: ಬಿ.ಆರತಿ
ಡಾ.ಪುನೀತ್ ರಾಜ್ ಕುಮಾರ್ ಎಂದಿಗೂ ಅಜರಾಮರ
ಚಿಕ್ಕನಾಯಕನಹಳ್ಳಿ ಪುರಸಭೆ ಹಣ ದುರುಪಯೋಗ: ಸದಸ್ಯರ ಆರೋಪಅವಹೇಳನ ಪದ ಬಳಕೆ ನಿಷೇಧ ಕಾಯ್ದೆ ಜಾರಿಗೆ ಒತ್ತಾಯಅಕ್ರಮವಾಗಿ ಬೆಳೆದಿದ್ದ 400 ಗ್ರಾಂ ಗಾಂಜಾ ವಶ70 ಮಂದಿಗೆ ತುಮಕೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಇನ್ನಷ್ಟು ಸುದ್ದಿ

ನ. 1 ರಿಂದ ತುಮಕೂರಿನಲ್ಲಿ ಸ್ತ್ರೀರೋಗ ತಜ್ಞರ ಸಮ್ಮೇಳನ
ಈ ಸಮ್ಮೇಳನವನ್ನು ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಡಾ.ಎಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜಿಸಲಾಗುತ್ತಿದೆ.
ಅಪ್ರಾಪ್ತನಿಂದ ಮಹಿಳೆ ಮೇಲೆ ಹಲ್ಲೆ, ಚಿನ್ನಾಭರಣ ಅಪಹರಣ: ಬಂಧನ
ಅಪ್ರಾಪ್ತ ನೋರ್ವ ಸರ್ವಮಂಗಳನವರ ಮೇಲೆ ದಾಳಿ ಮಾಡಿ ಆಕೆ ಧರಿಸಿದ್ದ ಕೊರಳಿನ ಮಾಂಗಲ್ಯ ಸರ ಕಸಿಯಲು ಯತ್ನಿಸಿದ್ದಾನೆ. ಗಾಭರಿಗೊಂಡ ಸರ್ವಮಂಗಳ ಪ್ರತಿರೋಧ ತೋರಿದ್ದಾರೆ.
ಇಂದು ಬಿಜೆಪಿಯಿಂದ ನಗರದಲ್ಲಿ ಏಕತಾ ಮೆರವಣಿಗೆ
ಕೇಂದ್ರ ಸಚಿವ ವಿ.ಸೋಮಣ್ಣನವರು ಸರದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಏಕತಾ ಮೆರವಣಿಗೆಗೆ ಚಾಲನೆ ನೀಡುವರು.
ಅಧ್ಯಕ್ಷರು, ಪಿಡಿಓ ವಿರುದ್ಧ ಪ್ರತಿಭಟಿಸಿದ ಗ್ರಾಪಂ ಉಪಾಧ್ಯಕ್ಷ, ಸದಸ್ಯರು
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಜೆಜೆಎಂನ ಕಾಮಗಾರಿ ಕಳಪೆಯಾಗಿದೆ. ವಿಶೇಷ ಚೇತನರ ಶ್ರೇಯೋಭಿವೃದ್ಧಿಗಾಗಿ ಇಡಲಾಗಿರುವ ಹಣ ಲೋಪವಾಗಿದೆ.
ಕಿಚ್ಚವಾಡಿ ದೇವಸ್ಥಾನಕ್ಕೆ ಪ್ರವೇಶ ಪಡೆದ ದಲಿತ ಕುಟುಂಬ
ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಗೋಪಿ ಜಯಪ್ರಕಾಶ್ ಚಿಕ್ಕಮ್ಮ ದೇವಿ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಕಳೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯಲ್ಲಿ ಮನವಿ ಮಾಡಿದ್ದರು.
ಪಿಡಿಒಗಳು ಗುಣಮಟ್ಟದ ಸೇವೆ ನೀಡಿ: ಜಿಪಂ ಸಿಇಒ
ಇಲಾಖೆಗಳಲ್ಲಿ ಈಗಾಗಲೇ ಅನುಮೋದನೆಗೊಂಡಿರುವ ಎಲ್ಲಾ ಕಾಮಾಗಾರಿಗಳನ್ನು ಅಧಿಕಾರಿಗಳು ಗುಣಮಟ್ಟದ ಕೆಲಸಗಳನ್ನು ಅನುಷ್ಟಾನ ಮಾಡಬೇಕು.
ನೀರಿನ ಸಮಸ್ಯೆ ಕೇಳಲು ಹೋದ ದಲಿತ ಯುವಕನ ಮೇಲೆ ಹಲ್ಲೆ
ಕಡಮಲಕುಂಟೆ ಗ್ರಾಮದ ಎಸ್‌.ಸಿ. ಕಾಲೋನಿಯಲ್ಲಿ ಬಳಕೆ ನೀರಿನ ಅಭಾವ ಸೃಷ್ಡಿಯಾಗಿದ್ದು, ನೀರು ಪೂರೈಕೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ತಾರತಮ್ಯ ಮಾಡುತ್ತಿರುವ ಪರಿಣಾಮ ಮಹಿಳೆಯರು ನಿತ್ಯ ನೀರಿಗಾಗಿ ಪರದಾಟ ನಡೆಸುತ್ತಿದ್ದರು.
ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಚಂದ್ರಶೇಖರ ಸ್ವಾಮೀಜಿ
ಬಸವಣ್ಣ ಎಂದಿಗೂ ಮತ್ತೊಬ್ಬರನ್ನು ಟೀಕಿಸದೆ ತನ್ನನ್ನು ತಾನು ಅರಿತು ಬದುಕನ್ನು ಸಾಗಿಸಿದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಪ್ರತಿಪಾದಿಸಿ ಅಂದಿನ ಸಮಾಜದಲ್ಲಿ ನೂತನ ವಿಚಾರಗಳನ್ನು ಮುಂದಿಟ್ಟು ಜನಜಾಗೃತಿ ಮೂಡಿಸಿದನು.
ರೈತರ ಆದಾಯ ದ್ವಿಗುಣಗೊಳಿಸಲು ಸಸ್ಯಸಂತೆ ಪೂರಕ
ತೋಟಗಾರಿಕೆ ಕೃಷಿಯ ಪೂರಕ ಶಾಖೆಯಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಇದು ಪ್ರಮುಖ ಪಾತ್ರವಹಿಸುತ್ತದೆ. ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ರೈತರು ಹಣ್ಣು, ಹೂ ಹಾಗೂ ತರಕಾರಿ ಬೆಳೆಗಳ ಬೆಳೆತನಕ್ಕೆ ಹೆಚ್ಚಿನ ಒತ್ತು ನೀಡಬೇಕು.
ತುಮಕೂರು ಜಿಲ್ಲೆಯಲ್ಲಿ ಫಾರ್ಮರ್ ಸಿಟಿ ಸ್ಥಾಪಿಸಲು ಕುಂದರಹಳ್ಳಿ ರಮೇಶ್ ಆಗ್ರಹ
ಸರ್ಕಾರದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ನಮ್ಮ ತಾಲೂಕಿನ ರೈತರಿಗೆ ಕೊಡಿಸಲು ಸದಾ ಬದ್ಧ, ಕೃಷಿ ಆಶ್ರಮ ನಿರ್ಮಾಣಕ್ಕೆ ಅಗತ್ಯವಿರುವ ನೆರವನ್ನು ತಾವು ನೀಡಲು ಸಿದ್ಧವಾಗಿರುವುದಾಗಿ ಭರವಸೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 532
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved