• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾ ಕಾರ್ಯದ ಮೂಲಕ ಲೋಕೇಶ್ವರ ಜನ್ಮದಿನ ಆಚರಣೆ
ಬಿಜೆಪಿ ಮುಖಂಡ ಹಾಗೂ ಭಾರತೀಯ ಖೋ-ಖೋ ಫೆಡರೇಶನ್ ಉಪಾಧ್ಯಕ್ಷರಾದ ನಿವೃತ್ತ ಎಸಿಪಿ ಲೋಕೇಶ್ವರರವರ 67ನೇ ವರ್ಷದ ಹುಟ್ಟುಹಬ್ಬವನ್ನು ಅಪಾರ ಸಂಖ್ಯೆಯ ಅಭಿಮಾನಿಗಳೊಂದಿಗೆ ಲೋಕೇಶ್ವರ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಧರ್ಮವನ್ನು ಕಾಪಾಡಿ, ಅದು ನಮ್ಮನ್ನು ಕಾಪಾಡುತ್ತದೆ
ಪ್ರತಿಯೊಬ್ಬರೂ ಧರ್ಮವನ್ನು ಪಾಲನೆ ಮಾಡಬೇಕು. ಧರ್ಮವನ್ನು ನಾವು ರಕ್ಷಣೆ ಮಾಡಿದರೆ, ಧರ್ಮವು ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಹನುಮಂತನಾಥಸ್ವಾಮೀಜಿ ನುಡಿದರು.
ಜನಪದ ಈ ದೇಶದ ಅತಿ ದೊಡ್ಡ ಸಾಂಸ್ಕೃತಿಕ ಸಂಪತ್ತು
ಜನಪದವೆಂಬುದು ದೇಶದ ಸಂಪತ್ತು. ಜನಪದ ಸಂಸ್ಕೃತಿ ದೇಶದ ಹಿರಿಮೆಯಾಗಿದೆ. ಜನಪದ ದೇಶದ ದೊಡ್ಡ ಸಂಸ್ಕೃತಿಯಾಗಿದೆ ಎಂದು ಬೆಳ್ಳಾವಿ ಶ್ರೀ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಜನಪದ ಕಲೆ ಕುರಿತು ವ್ಯಾಖ್ಯಾನಿಸಿದರು.
ನೀರು ಹರಿದ ಕಾರಣಕ್ಕೆ ಶಿರಾ ಅಭಿವೃದ್ಧಿ
ಕಳೆದ ೨೨ ವರ್ಷಗಳಿಂದ ಸತತವಾಗಿ ಶಿರಾ ಭಾಗಕ್ಕೆ ಹೇಮಾವತಿ ನೀರು ಹರಿದ ಕಾರಣ ಶಿರಾ ನಗರ ವೇಗವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಈಗ ಕೇಂದ್ರ ಸರ್ಕಾರ ಜಾರಿ ಮಾಡಿರುವ ಜೆಜೆಎಂ ಯೋಜನೆಯಡಿ ೮೫ಕೋಟಿ ರುಪಾಯಿ ವೆಚ್ಚದಲ್ಲಿ ಮನೆ ಮನೆಗೂ ನೀರು ನೀಡುವಂತಹ ಮಹತ್ವದ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ತುಮಕೂರು ರೈಲು ನಿಲ್ದಾಣ ಪುನರ್‌ ನವೀಕರಣ ಮಾಡಿ
ತುಮಕೂರು ರೈಲು ನಿಲ್ದಾಣದಲ್ಲಿ ವ್ಯವಸ್ಥಿತ ದ್ವಿಚಕ್ರ ವಾಹನ ಪಾರ್ಕಿಂಗ್ ಸ್ಥಳವನ್ನು ಅತಿ ಶೀಘ್ರವಾಗಿ ನಿರ್ಮಿಸಿಕೊಡಬೇಕೆಂದು ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ಅಧ್ಯಕ್ಷ, ನೈಋತ್ಯ ರೈಲ್ವೇ ಬೆಂಗಳೂರು ವಲಯದ ರೈಲು ಬಳಕೆದಾರರ ಸಲಹಾ ಸಮಿತಿ ಸದಸ್ಯ ಕರಣಂ ರಮೇಶ್ ಆಗ್ರಹಿಸಿದರು.
ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ
ಸಿದ್ದಗಂಗಾ ಮಠದ ವತಿಯಿಂದ ನಡೆಯುತ್ತಿರುವ ಶಾಲಾ, ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶ್ರೀಗಳು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಬೋಧಕ ಸಿಬ್ಬಂದಿಗಳ ಸಹಕಾರದೊಂದಿಗೆ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಿದ್ದಗಂಗಾ ಮಠದ ಕಾರ್ಯಕಾರಿ ನಿರ್ದೇಶಕ ಜಯವಿಭವಸ್ವಾಮಿ ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆ ನಡೆಸಿ ಹಸುವಿನ ಪ್ರಾಣ ಕಾಪಾಡಿದ ವೈದ್ಯ
ತಾಲೂಕಿನ ಸಾರ್ಥವಳ್ಳಿ ಗ್ರಾಮದ ರೈತ ಮುರುಳಿ ಎಂಬುವವರ ಮಲೆನಾಡ ಗಿಡ್ಡ ಹಸುವು ಒಂದು ವಾರದಿಂದ ಹೊಟ್ಟೆ ಉಬ್ಬರಿಸಿಕೊಂಡು ಸಗಣಿ ಇಡಲಾರದೇ ಪರಿತಪಿಸುತ್ತಿದ್ದಾಗ ನೊಣವಿನಕೆರೆ ಹಿರಿಯ ಪಶುವೈದ್ಯಾಧಿಕಾರಿ ಡಾ. ಎಸ್.ಪಿ. ಮಂಜುನಾಥ್ ಸ್ಥಳಕ್ಕೆ ಆಗಮಿಸಿ ಶಸ್ತ್ರಚಿಕಿತ್ಸೆ ನಡೆಸಿ ಹಸುವನ್ನು ಪ್ರಾಣಾಪಾಯದಿಂದ ಕಾಪಾಡಿದ್ದಾರೆ.
ಕಷ್ಟವನ್ನು ಇಷ್ಟದಿಂದ ನಿರ್ವಹಿಸಿದರಷ್ಟೇ ಇಷ್ಟಾರ್ಥ ಸಿದ್ಧಿ
ಸಾಧನಾ ಪಯಣದಲ್ಲಿ ಮಾರ್ಗ ಮಧ್ಯದಲ್ಲಿ ಸೋಲು-ಗೆಲುವುಗಳು ಪರಸ್ಪರ ಪೂರಕವೇ ಹೊರತು ವೈರುಧ್ಧಗಳಲ್ಲ! ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತೀ ಅಭಿಪ್ರಾಯಪಟ್ಟರು. ಅವರು ಆಶ್ರಮದಲ್ಲಿ ನೆರವೇರಿದ ವಿದ್ಯಾರ್ಥಿ ಜೀವನದ ಸವಾಲುಗಳು; ಸರಿಯುತ್ತರ ಎಂಬ ವಿಶೇಷ ಯುವಸಮ್ಮೇಳನದಲ್ಲಿ ಮಾತನಾಡಿದರು.
ಹೃದಯ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವು
ಗ್ರಾಮೀಣ ಪ್ರದೇಶದ ಸಾಮಾನ್ಯ ಜನರಿಗೆ ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವನ್ನಪ್ಪುತ್ತಿದ್ದಾರೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಆಸ್ಪತ್ರೆ ಹೃದ್ರೋಗ ತಜ್ಞ ಡಾ. ತಮಿಮ್ ಅಹಮದ್ ಅಭಿಪ್ರಾಯಪಟ್ಟರು.
15675 ಕೋಟಿ ವೆಚ್ಚದ ಕಾಮಗಾರಿ ಚಾಲನೆ, ಲೋಕಾರ್ಪಣೆ
ಸಂಘ ಸಂಸ್ಥೆಯ ಹೋರಾಟ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಪಟ್ಟು ಹಿಡಿದ ಪರಿಣಾಮ 2350ಕೋಟಿ ರು. ವೆಚ್ಚದಲ್ಲಿ ತುಂಗಭದ್ರಾ ಕುಡಿಯುವ ನೀರು ಯೋಜನೆ ಅನುಷ್ಠಾನವಾಗಿದ್ದು ಇದಕ್ಕೆ ಕಾರಣೀಭೂತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಕಲ ಬಿರುದಾವಳಿಗಳು ಸಹ ಸಲ್ಲಬೇಕಿದೆ ಎಂದು ಶಾಸಕಎಚ್‌.ವಿ.ವೆಂಕಟೇಶ್‌ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 464
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved