ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಉಗ್ರ ಹೋರಾಟ
ಕೇಂದ್ರ ಸರ್ಕಾರದ ಜನಪರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಶುಕ್ರವಾರ ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕೆನಾಲ್ ಕಾಮಗಾರಿ ನಿಲ್ಲಿಸಿ: ಸಿದ್ದುಗೆ ಸೋಮಣ್ಣ ಪತ್ರ
ಜಿಲ್ಲೆಯಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿರುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಕೇಂದ್ರದ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ನೀರಿಗಾಗಿ ಜೈಲಿಗೆ ಹೋಗಲು ಸಿದ್ಧ: ರೈತ ಸಂಘ
ತಾಲೂಕಿನ ಡಿ .ರಾಂಪುರ ಮತ್ತು ಸುಂಕಾಪುರದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸರ್ಕಾರದ ಕಾರ್ಯ ವೈಖರಿಗೆ ಬೇಸತ್ತು ನಾವುಗಳು ಜೈಲಿಗೆ ಹೋಗಲು ಸಹ ಸಿದ್ದರಿದ್ದೇವೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ತಿಳಿಸಿದರು.
ಜಿಲ್ಲೆಯ ನೀರು ರಾಮನಗರಕ್ಕೆ ಹೋಗುತ್ತದೆ ಎನ್ನುವುದೇ ಸುಳ್ಳು
ಹೇಮಾವತಿ ನೀರನ್ನು ಮಾಗಡಿ ಅಥವಾ ರಾಮನಗರಕ್ಕೆ ಜಿಲ್ಲೆಯ ಪಾಲಿನ ನೀರು ತೆಗೆದುಕೊಂಡು ಹೋಗುತ್ತಾರೆ ಎಂಬುದು ಸುಳ್ಳು ಎಂದು ಶಾಸಕ ಡಾ. ರಂಗನಾಥ್ ಹೇಳಿದರು.
ಶೃಂಗೇರಿ ಮಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ
ಮಧುಗಿರಿ: ಇಲ್ಲಿನ ಶೃಂಗೇರಿ ಮಠದಲ್ಲಿ ಗುರುವಾರ 60ಕ್ಕೂ ಅಧಿಕ ಚಿಕ್ಕ ಮಕ್ಕಳು ಅಕ್ಷರಭ್ಯಾಸದಲ್ಲಿ ಭಾಗವಹಿಸಿದ್ದರು.
ಪಂಚ ಗ್ಯಾರಂಟಿಗಳಿಂದ ಜನರ ಆರ್ಥಿಕ ಅಭಿವೃದ್ಧಿ
ಪುರಸಭಾ ಅನುದಾನದಲ್ಲಿ ಬೆಸ್ಕಾಂ ನಡೆಸಿದ ವಿದ್ಯುತ್ ಕಂಬದ ಬದಲಾವಣೆ ಕಾಮಗಾರಿ, ಸರಕಾರಿ ಬಸ್ಗಳ ಕೊರತೆ, ಡಿಪೋ ಸಮಸ್ಯೆ, ಬೆಸ್ಕಾಂ ಅಕ್ರಮ ಸಕ್ರಮ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳು ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿಧ್ವನಿಸಿದವು.
ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ತೆರೆದ ಶಾಲೆಗಳು
ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದರು. ಬೇಸಿಗೆ ರಜೆ ಬಳಿಕ ಆರಂಭವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಸ್ವಾಗತಿಸಲಾಯಿತು.
ಮಗದ ದೊರೆ ಅಶೋಕ ಚಕ್ರವರ್ತಿ ದೂರದೃಷ್ಟಿಯುಳ್ಳ ರಾಜ
ಇತಿಹಾಸದ ಪರಂಪರೆಯಲ್ಲಿ ಮೌರ್ಯ ವಂಶದ ಮಗದ ದೊರೆ ಅಶೋಕ ಚಕ್ರವರ್ತಿ ದೂರದೃಷ್ಟಿಯುಳ್ಳ ರಾಜನಾಗಿದ್ದರು ಎಂದು ದಾವಣಗೆರೆಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಮಲ್ಲಿಕಾರ್ಜುನ ಜವಳಿ ತಿಳಿಸಿದರು.
ಸರ್ಕಾರಿ ಕಚೇರಿ ಆವರಣದಲ್ಲಿ ಗುಂಡು, ತುಂಡು ಪಾರ್ಟಿ
ಇಲ್ಲಿಯ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಿವೃತ್ತಿ ಇದೇ ತಿಂಗಳ 31 ಕ್ಕೆ ಇದೆ. ಆದರೆ ಅವರ ನಿವೃತ್ತಿಗೆ ಮೊದಲೇ ಅವರಿಂದ ಲಾಭ ಪಡೆದವರು ಇಲಾಖೆಯ ಆವರಣದಲ್ಲೇ ಶಾಮಿಯಾನ ಹಾಕಿ ಬಾಡೂಟದ ವ್ಯವಸ್ಥೆ ಮಾಡಿದ್ದ ಘಟನೆ ನಡೆದಿದ್ದು ವ್ಯಾಪಕ ಚರ್ಚೆಗೆ ಆಸ್ಪದ ನೀಡಿದೆ.
ಪೊಲೀಸರು ಅರೆಸ್ಟ್ ಮಾಡಿದರೆ ಮಾಡಲಿ
ಪ್ರತಿಭಟನೆ ನಡೆಯುವ ಸ್ಥಳದಲ್ಲಿ ಪೊಲೀಸರು ರೈತರನ್ನು ಹಾಗೂ ಮುಖಂಡರನ್ನು ಅರೆಸ್ಟ್ ಮಾಡಿದರೆ ರಾಷ್ವ್ರಿಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ಮಾಡುಲು ಸಿದ್ದರಾಗಬೇಕು
< previous
1
...
6
7
8
9
10
11
12
13
14
...
432
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?