• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೊಣವಿನಕೆರೆ ಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಂಗಳೂರು ಜಯನಗರದ ಓಸಾತ್ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ತಾಲೂಕಿನ ನೊಣವಿನಕೆರೆ ಕರ್ನಾಟಕ ಪಬ್ಲಿಕ್ ಶಾಲೆ (ಪ್ರಾಥಮಿಕ ವಿಭಾಗ) ಶಾಲೆಯಲ್ಲಿ ಒಂದು ಕೋಟಿ ರು.ವೆಚ್ಚದಲ್ಲಿ ೬ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಕೆ. ಷಡಕ್ಷರಿ ಭೂಮಿ ಪೂಜೆ ನೆರವೇರಿಸಿದರು.
ಶಿಕ್ಷಕರನ್ನು ಗೌರವಿಸುವುದು ನಮ್ಮ ಜವಾಬ್ದಾರಿ
ವ್ಯಕ್ತಿಯನ್ನು ಶಕ್ತಿಯನ್ನಾಗಿಸಿ ಆತನಿಂದ ಉತ್ತಮ ಸಮಾಜ ನಿರ್ಮಿಸುವ ಸಾಮರ್ಥ್ಯ ಹೊರಹೊಮ್ಮಲು ಕಾರಣ ಶಿಕ್ಷಕರಾಗಿದ್ದು ಅವರನ್ನು ಗೌರವಿಸುವುದು ಜವಾಬ್ದಾರಿಯುತ ಸಮಾಜದ ಕರ್ತವ್ಯ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ನಮ್ಮಲ್ಲಿ ಶಿಕ್ಷಕರಿಗೆ ಮೊದಲ ಆದ್ಯತೆ ದೊರೆಯಬೇಕು
ಅಮೆರಿಕಾದಲ್ಲಿ ಶಿಕ್ಷಕರಿಗೆ ಸಿಗುವ ಮೊದಲ ಆದ್ಯತೆ ಮತ್ತು ಗೌರವ ನಮ್ಮ ದೇಶದಲ್ಲೂ ಸಿಗುವಂತಾಗಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಶಿಕ್ಷಕರು ಉತ್ತಮ ಸಮಾಜದ ಶಿಲ್ಪಿಗಳು
ಶಿಕ್ಷಕರು ಜೀವನದ ದೀಪಸ್ತಂಭವಿದ್ದಂತೆ ಭವಿಷ್ಯ ಕಟ್ಟುವ ಸಂಕಲ್ಪದಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ಕೊಡುವ ಶಿಲ್ಪಿಗಳು ಎಂದು ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಮ.ಲ.ನ.ಮೂರ್ತಿ ತಿಳಿಸಿದರು.
ಉಪನ್ಯಾಸಕರನ್ನು ನೇಮಿಸುವಂತೆ ಎಬಿವಿಪಿ ಪ್ರತಿಭಟನೆ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭವಾಗಿ ತಿಂಗಳು ಕಳೆಯುತ್ತಿದ್ದರು ಸರ್ಕಾರ ಉಪನ್ಯಾಸಕರ ನೇಮಕ ಮಾಡದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಇಲ್ಲಿನ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಜಗನ್ನಾಥ್‌ಗೆ ಮನವಿ ಪತ್ರ ಸಲ್ಲಿಸಿದರು.
ಜಾತಿಗಣತಿಯಲ್ಲಿ ಪಾರದರ್ಶಕತೆಗೆ ಸ್ಪಟಿಕಪುರಿ ಸ್ವಾಮೀಜಿ ಆಗ್ರಹ
ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಹೆಚ್ಚಾಗಿದ್ದು, ಸರಕಾರ ಮರು ಜಾತಿಗಣತಿ ಮಾಡುವ ವೇಳೆ ವಸ್ತು ನಿಷ್ಠ, ಪಾರದರ್ಶಕತೆ, ಪ್ರಾಮಾಣಿಕತೆಯಿಂದ ಜಾತಿಗಣತಿ ನಡೆಸಬೇಕು ಎಂದು ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಕ್ಷರಾದ ಶ್ರೀನಂಜಾಧೂತ ಸ್ವಾಮಿಜಿ ಹೇಳಿದರು.
ಬಲಿಷ್ಠ ಭಾರತದ ಬೆಳವಣಿಗೆಗೆ ಶಿಕ್ಷಣವೇ ಆಧಾರ
ಶಿಕ್ಷಣ ಕ್ಷೇತ್ರದಲ್ಲಿ ತಂದ ಹೊಸ-ಹೊಸ ಆವಿಷ್ಕಾರ, ಅನ್ವೇಷಣೆಗಳಿಂದ ಇಂದು ಭಾರತವನ್ನು ಪ್ರಪಂಚದ ಭೂಪಟದಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಕಾಣುತ್ತಿದ್ದೇವೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅಭಿಪ್ರಾಯಪಟ್ಟರು.
ಪ್ರವಾದಿಗಳ ಶಾಂತಿಯ ಸಂದೇಶ ಇಂದಿಗೂ ಪ್ರಸ್ತುತ
ಎಲ್ಲರೂ ಶಾಂತಿ, ಸಂಯಮ, ಸಂತೋಷ ಹಾಗೂ ಸಹೋದರತ್ವ ಭಾವನೆಯಿಂದ ಬಾಳಬೇಕು ಎಂದು ಪೈಗಂಬರರು ಹೇಳಿದ ಮಾತು ಇಂದಿಗೂ ಪ್ರಸ್ತುತ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಶಿಕ್ಷಕರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ
ಒಬ್ಬ ವೈದ್ಯ ಕೆಟ್ಟವನಾದರೆ ಒಬ್ಬ ರೋಗಿ ಮಾತ್ರ ಸಾಯುತ್ತಾನೆ. ಆದರೆ ಶಿಕ್ಷಕ ಕೆಟ್ಟವನಾದರೆ ನೂರಾರು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ. ಆದ್ದರಿಂದ ಶಿಕ್ಷಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಖ್ಯಾತ ನಗೆ ಭಾಷಣಗಾರರಾದ ಸುಧಾ ಬರಗೂರು ತಿಳಿಸಿದರು.
ಕುರಿಗಾಹಿಗಳ ರಕ್ಷಣೆಗೆ ಕಾನೂನು ಜಾರಿ: ಟಿ.ಬಿ.ಜಯಚಂದ್ರ
ಜಗತ್ತಿನಲ್ಲಿ ಅಧರ್ಮ ಹೆಚ್ಚಾದಾಗ ಧರ್ಮ ಸಂಸ್ಥಾಪನೆಗಾಗಿ ವಿಷ್ಣುವು ಭೂಮಿಯಲ್ಲಿ ಕೃಷ್ಣನಾಗಿ ಅವತರಿಸಿದ ದಿನವೇ ನಮಗೆ ಹಬ್ಬವಾಗಿದೆ ಎಂದ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved