• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯ
ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯೋನ್ಮುಖರಾಗಿರುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.
ಬೀದಿಬದಿ ವ್ಯಾಪಾರಿಗಳು ಸಂಘಟನಾ ಶಕ್ತಿ ಬೆಳೆಸಿಕೊಳ್ಳಿ
ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಬೇಕು, ಸಂಘಟನೆಯಾಗಿ ಶಕ್ತಿ ಬೆಳೆಸಿಕೊಂಡು ಸರ್ಕಾರದ ಸೌಲಭ್ಯ ಪಡೆಯುವುದು, ಪರಸ್ಪರ ಸಹಕಾರದಿಂದ ಬೆಳವಣಿಗೆ ಆಗಬೇಕು ಎಂದು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಆತ್ಮಹತ್ಯೆ, ಭ್ರಷ್ಟಾಚಾರದ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ
ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಸಂಶೋಧನಾತ್ಮಕತೆಯಿಂದ ಯಶಸ್ಸು: ಹರಶಿವಮೂರ್ತಿ
ಸ್ಪರ್ಧಾತ್ಮಕವಾದ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸೃಜನ ಶೀಲತೆ, ಕ್ರಿಯಾಶೀಲತೆ ಮತ್ತು ಸಂಶೋಧನಾತ್ಮಕ ಪ್ರವೃತ್ತಿಯನ್ನು ಮೈಗೂಡಿಸಿಕೊಂಡರೆ ಯಶಸ್ಸುಗಳಿಸಬಹುದೆಂದು ಅರಸೀಕೆರೆ ತಾಲೂಕಿನ ಮೇಟಿಕುರ್ಕೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ, ಉಪನ್ಯಾಸಕ ಡಾ. ಕೆ.ಎಸ್. ಹರಶಿವಮೂರ್ತಿ ತಿಳಿಸಿದರು.
ಮಾರ್ಚ್‌ನಲ್ಲಿ ತಿಪಟೂರಿಗೆ ಮೆಮೊ ರೈಲು : ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ
ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು.
ಜೆಜೆಎಂ ಕಾಮಗಾರಿಗೆ ಗ್ರಾಮಸ್ಥರ ವರಿ
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಜಲ ಜೀವನ್ ಮಿಷನ್ ಕಾಮಗಾರಿ ಪ್ರಾರಂಭಕೊಂಡಿದ್ದು, ಸುಮಾರು ೫ ಕೋಟಿಗೂ ಹೆಚ್ಚು ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು, ಸರ್ಕಾರದ ನಿಯಮದಂತೆ ಕೆಲಸ ಮಾಡದೆ ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಹಣ ಲಪಟಾಯಿಸುವ ಹುನ್ನಾರ ಗುತ್ತಿಗೆದಾರ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರ ಆರೋಪವಾಗಿದೆ.
ಭಿನ್ನಾಭಿಪ್ರಾಯದ ನಡುವೆ ಬದುಕುವುದೇ ನಿಜವಾದ ಪ್ರಜಾಪ್ರಭುತ್ವ
ಭಿನ್ನಾಭಿಪ್ರಾಯದ ನಡುವೆ ಬದುಕುವುದೇ ನಿಜವಾದ ಪ್ರಜಾಪ್ರಭುತ್ವ.ಇಂದಿನ ಕಾರ್ಯಕ್ರಮ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿಯನ್ನು ನೀಡಿದೆ. ನನ್ನನ್ನು ನಾನು ತಿರುಗಿ ನೋಡಿಕೊಳ್ಳುವಂತೆ ಮಾಡಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ಜೈ ಭೀಮ್ ಹಾಡು ಹಾಕಿದ್ದಕ್ಕೆ ಮರ್ಮಾಂಗಕ್ಕೆ ಹಲ್ಲೆ
ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಕಾಲಿನಿಂದ ಒದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಬ್ಬಿ ತಾಲೂಕಿನ ಗಿಡದ ಮುದ್ದೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಏತನೀರಾವರಿ ಯೋಜನೆಗೆ ಮರು ಚಾಲನೆ: ಡಾ.ಟಿ.ಬಿ.ಜಯಚಂದ್ರ
ಗೌಡಗೆರೆ ಹೋಬಳಿಯ ಹೊಸೂರು ವ್ಯಾಪ್ತಿಯಲ್ಲಿ ಹತ್ತಾರು ಗ್ರಾಮಗಳ ರೈತರಿಗೆ ಅನುಕೂಲವಾಗುವ ಏತ ನೀರಾವರಿ ಯೋಜನೆ ಕಳೆದ 4 ದಶಕಗಳಿಂದ ಸ್ಥಗಿತಗೊಂಡಿದ್ದು, ಈ ಯೋಜನೆಗೆ ಮರು ಜೀವ ನೀಡುವ ಉದ್ದೇಶದಿಂದ ಸುವರ್ಣಮುಖಿ ನದಿ ಹರಿಯುವ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ ಮಾಡುವ ಸಂಕಲ್ಪ ಮಾಡಿದ್ದೇನೆ. ಪ್ರಸ್ತುತ ಬರುವಂತಹ ಬಜೆಟ್ ನಲ್ಲಿ ಈ ಕಾಮಗಾರಿಯ ಅನುಮೋದನೆ ಪಡೆದು ಶೀಘ್ರದಲ್ಲಿಯೇ ಕಾಮಗಾರಿ ನಡೆಸಲಿದ್ದೇವೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ. ಜಯಚಂದ್ರ ಹೇಳಿದರು.
ಪಾಠದಾಚೆಗೂ ಶಿಷ್ಯರ ಬದುಕು ರೂಪಿಸಿದ ಬರಗೂರು
ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕಷ್ಟೇ ಸೀಮಿತವಾಗದೆ, ಅದರ ಆಚೆಗೂ ಶಿಷ್ಯರ ಬದುಕು ರೂಪಿಸಿಕೊಳ್ಳಲು ನೆರವಾಗುತ್ತಿರುವ ಕೆಲವೇ ಶಿಕ್ಷಕರಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಒಬ್ಬರು ಎಂದು ಹಂಪಿ ವಿಶ್ವವಿದ್ಯಾಲಯ ಕುಲಪತಿ ಡಾ.ಪರಮಶಿವಮೂರ್ತಿ ತಿಳಿಸಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved