• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಗವಾಗಿ ನಡೆದ ಅಂತ್ಯ ಸುಬ್ರಮಣ್ಯೇಶ್ವರ ರಥೋತ್ಸವ
ತುಮಕೂರು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣವಾಗಿರುವ ತಾಲೂಕಿನ ನಾಗಲಮಡಿಕೆಯ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಭಾನುವಾರ ಸಾವಿರ ಸಂಖ್ಯೆಯ ಭಕ್ತರ ನಡುವೆ ಯಶಸ್ವಿ ಯಾಗಿ ನೆರವೇರಿತು. ಮಧ್ಯಾಹ್ನ 12.30ಕ್ಕೆ ನಡೆದ ಬ್ರಹ್ಮರಥೋತ್ಸವಕ್ಕೆ ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ, ತಹಸೀಲ್ದಾರ್ ಡಿ.ಎನ್.ವರದರಾಜು ಚಾಲನೆ ನೀಡಿದರು.
ವಾಣಿಜ್ಯ ಸಂಕೀರ್ಣ ಉದ್ಘಾಟನೆ ಯಾವಾಗ ?
ಹಳೇ ಬಸ್‌ ನಿಲ್ದಾಣವನ್ನು ತೆರವುಗೊಳಿಸಿ ವಾಣಿಜ್ಯ ಸಂಕೀರ್ಣ ಮಾಡಲು ಹೋದಾಗ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಲೇ ಬಂದಿದ್ದು ಪಟ್ಟಣದಲ್ಲಿ ಕಳೆದ ಹತ್ತಾರು ವರ್ಷಗಳಿಂದ ನಡೆದಿರುವ ಕಾಮಗಾರಿ ಮುಗಿಯುವುದು ಯಾವಾಗ ಅಲ್ಲಿ ಅಂಗಡಿ ಮುಂಗಟ್ಟುಗಳು ವ್ಯಾಪಾರಸ್ಥರ ಕೈಗೆ ಸಿಗುವುದು ಯಾವಾಗ ಎಂದು ಕಾಯುವಂತಾಗಿದೆ
ಕುಡಿಯುವ ನೀರಿಗಾಗಿ ನಾಗರೀಕರಿಂದ ಬೀದಿ ಬೀದಿ ಅಲೆದಾಟ
ನಗರಕ್ಕೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆಯಿಂದ ಸರಬರಾಜು ಮಾಡುವ ನೀರನ್ನು ಸ್ಥಗಿತಗೊಳಿಸಿದ್ದು ಇದರಿಂದ ನಗರದಲ್ಲಿ ಬೇಸಿಗೆ ಮುನ್ನವೇ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದ್ದು ನೀರಿಗಾಗಿ ಮಹಿಳೆಯರು, ಮಕ್ಕಳು ಇಡೀ ದಿನವನ್ನೇ ವ್ಯಯಿಸಬೇಕಾದ ಸ್ಥಿತಿ ಉಂಟಾಗಿದೆ
ಸಮ್ಮೇಳನಗಳಲ್ಲಿ ವಿಚಾರಕ್ಕಾಗಿ ಜಗಳವಾಗಲಿ, ಊಟಕ್ಕಾಗಿ ಅಲ್ಲ
ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರಗಳ ಚರ್ಚೆಗಾಗಿ ಜಗಳ ಆಗಬೇಕೇ ವಿನಹಃ ಊಟಕ್ಕಾಗಿ ಅಲ್ಲ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯಕ್ಕಿಂತ ಊಟದ ವಿಷಯ ಸಾಹಿತ್ಯ ಗೋಷ್ಠಿಗಳನ್ನು ಆವರಿಸಿಕೊಂಡಿದ್ದು ವಿಪರ್ಯಾಸ ಎಂದು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.
ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.
ದರ್ಪ ತೋರದೆ ಜವಾಬ್ದಾರಿಯಿಂದ ಜನರ ಕೆಲಸ ಮಾಡಿ
ಅಧಿಕಾರಿಗಳು ತಮ್ಮ ಅಧಿಕಾರದ ದರ್ಪ ತೋರದೆ ಸಾರ್ವಜನಿಕರ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಮೂಲಕ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೆ ಮಾಡಿಕೊಡಬೇಕೆಂದು ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು.
ಮಡಿವಾಳ ಸಮಾಜದಿಂದ ಸಾಮೂಹಿಕ ವಿವಾಹ
ಮಡಿವಾಳ ಮಾಚಿದೇವರ ಜಯಂತುತ್ಸವದ ಅಂಗವಾಗಿ ಮಡಿವಾಳ ಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಬರುವ ಏಪ್ರಿಲ್ 14ರಂದು ಬೆಂಗಳೂರಿನಲ್ಲಿ ಮಡಿವಾಳ ಸಮಾಜದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ.
ಜ.೧೦ರಂದು ಸಂಪಿಗೆಯ ಶ್ರೀನಿವಾಸ ದೇವಾಲಯದಲ್ಲಿ ವೈಕುಂಠ ಏಕಾದಶಿ
ತಾಲೂಕಿನ ಇತಿಹಾಸ ಪ್ರಸಿದ್ಧವಾದ ಸಂಪಿಗೆಯ ಶ್ರೀ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಜ ೧೦ ರ ಶುಕ್ರವಾರದಂದು ಅದ್ಧೂರಿಯಾಗಿ ವೈಕುಂಠ ಏಕಾದಶಿ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ ಎಂದು ಆಚರಣಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ವೀರಶೈವ ಸಮಾಜದಿಂದ ಸಮಾನತೆ
ಗುಬ್ಬಿ: ವೀರಶೈವ ಲಿಂಗಾಯತ ಸಮುದಾಯವು ಎಲ್ಲಾ ಜಾತಿ ಧರ್ಮಗಳಿಗೂ ಕೂಡ ಸಮಾನತೆಯನ್ನು ತೋರುತ್ತದೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ಹೇಳಿದರು
ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಶುಭ ಕಲ್ಯಾಣ್‌
ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಶುಭ ಕಲ್ಯಾಣ್‌
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved