• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಶ್ವಗಂಧ ಬೆಳೆದು ಆರೋಗ್ಯದ ಜೊತೆ ಹಣವನ್ನೂ ಸಂಪಾದಿಸಿ
ಅಶ್ವಗಂಧ ಒಂದು ಔಷಧೀಯ ಸಸ್ಯವಾಗಿದ್ದು ಇದರಿಂದ ಜನರಿಗೆ ಅನೇಕ ಉಪಯೋಗಗಳಿವೆ. ಆಯುರ್ವೇದ ಚಿಕಿತ್ಸಾ ಪದ್ದತಿಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿರುವ ಅಶ್ವಗಂಧ ಸಸ್ಯವನ್ನು ರೈತರು ಹೆಚ್ಚು ಬೆಳೆದು ತಾವೂ ಉಪಯೋಗಿಸಿ ಇದರಿಂದ ಆರೋಗ್ಯ ಮತ್ತು ಹಣ ಎರಡನ್ನೂ ಸಂಪಾದಿಸಬಹುದು ಎಂದು ಬೆಂಗಳೂರಿನ ಗಾರ್ಡನ್ ಸಿಟಿ ಯೂನಿವರ್ಸಿಟಿ ಲೈಫ್‌ಸೈನ್ಸ್ ಪ್ರೊಫೆಸರ್ ಡಾ. ಮಧು ಮಲ್ಲೇಶಪ್ಪ ತಿಳಿಸಿದರು.
ವಿರಳ ಕಾಡುಪಾಪ ಪ್ರತ್ಯಕ್ಷ
ಗುಬ್ಬಿ: ಅತ್ಯಂತ ವಿರಳವಾಗಿ ಕಾಣಸಿಗುವ ಕಾಡುಪಾಪವೊಂದು ಗುಬ್ಬಿ ತಾಲೂಕಿನ ಬ್ಯಾಡಿಗೆರೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿತ್ತು.
ಕಾರ್ಯಕರ್ತರೇ ಸ್ಥಳೀಯ ಚುನಾವಣೆ ಎದುರಿಸಲು ಸಿದ್ಧರಾಗಿ
ಇನ್ನು ಕೆಲ ತಿಂಗಳಲ್ಲೇ ಬರಲಿರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಖಂಡನೆ
ಮುಸ್ಲಿಂರಿಗೆ ಕೊಟ್ಟಿರುವ ಮೀಸಲಾತಿ ಉಳಿಸಿಕೊಳ್ಳುವ ಸಲುವಾಗಿ ಸಂವಿಧಾನ ಬದಲಿಸಲೂ ತಯಾರಾಗಿದ್ದೇವೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಜಿಲ್ಲಾ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಗುಮಾಸ್ತನ ವಿರುದ್ಧ ಕಲಾವಿದರ ಪ್ರತಿಭಟನೆ
ಪರವಾನಿಗೆ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದನ್ನು ಖಂಡಿಸಿ ಕಲಾವಿದರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿದರು. ಸೋಮವಾರ ಇಲ್ಲಿನ ತಹಸೀಲ್ದಾರ್‌ ಕಚೇರಿಗೆ ಬಂದ ಕಲಾವಿದರು ಹಾಗೂ ರೈತರು ಕಚೇರಿ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಿಪಟೂರಿನ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ : ವಿ. ಸೋಮಣ್ಣ
ತುಮಕೂರು ಯಾವ ರೀತಿ ಬೆಳೆಯುತ್ತಿದೆಯೋ ಕಲ್ಪತರು ನಾಡು ತಿಪಟೂರು ಅದಕ್ಕಿಂತಲೂ ಎರಡು ಪಟ್ಟು ವೇಗದಲ್ಲಿ ಬೆಳೆಯುತ್ತಿರುವುದರಿಂದ ಇಲ್ಲಿಗೆ ಹೆಚ್ಚು ಸ್ವಾಯತ್ತತೆ ನೀಡಬೇಕಿದ್ದು ಇಲ್ಲಿನ ಅವಶ್ಯಕತೆ ಮನಗಂಡು ನಾವು ತಿಪಟೂರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ಶಿರಾ ಬೆಂಗಳೂರಿನ ಹೆಬ್ಬಾಗಿಲು: ಜಯಚಂದ್ರ
ಶಿರಾ ನಗರವು ಉತ್ತರ ಕರ್ನಾಟಕದ ಸಂಪರ್ಕ ನಗರವಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನ ಹೆಬ್ಬಾಗಿಲಾಗಿ ಪರಿವರ್ತನೆಯಾಗಲಿದೆ. ನಗರವನ್ನು ಸುಂದರವಾಗಿ ನಿರ್ಮಿಸಲು ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಧರೆಗುರುಳಿದ ವಿದ್ಯುತ್‌ ಕಂಬಗಳು, ತಲೆಕೆಳಗಾದ ಬಾಳೆ
ತಾಲೂಕಿನ ಹಲವೆಡೆ ಬಿರುಗಾಳಿ, ಗುಡುಗು, ಮಿಂಚು ಸಹಿತ ಭಾನುವಾರ ರಾತ್ರಿ ಸುರಿದ ಮಳೆಗೆ ಹತ್ತಾರು ಮರಗಿಡಗಳು, ವಿದ್ಯುತ್‌ ಕಂಬಗಳು ಮನೆಯ ಹೆಂಚುಗಳು ಧರೆಗುರುಳಿವೆ. ಈ ಮಧ್ಯೆ ಸುಡು ಬಿಸಿಲಿನಿಂದ ತತ್ತರಗೊಂಡಿದ್ದ ಜನರಿಗೆ ಮತ್ತು ರೈತರಿಗೆ ಸುರಿದ ಮಳೆಗೆ ಸಂತಸ ತಂದಿದೆ.
ಪ್ರತಿ ಗ್ರಾಪಂಗೊಂದು ಪಿಎಸಿಎಸ್ ತೆರೆಯಲು ನಿರ್ಧಾರ
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ತೆರೆಯಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಬಸ್ ನಿಲ್ದಾಣದಲ್ಲಿ ಕುಡಿಯುವ ಘಟಕ ನಿರ್ಮಾಣ
ನಾನು ಸಾರ್ವಜನಿಕ ಸೇವೆ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಿಕೊಳ್ಳುತ್ತೇನೆ. ಕೊರಟಗೆರೆ ಪಟ್ಟಣದ ಒಂದು ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ತಿಳಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 476
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved