• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಟಿ.ಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷನ ಕೊಲೆ
ತಾಲೂಕಿನ ಕೆ.ಟಿ.ಹಳ್ಳಿ ಗ್ರಾಪಂ ವ್ಯಾಪ್ತಿಯ ದೇವಲಕೆರೆ ಗ್ರಾಮದ ವಾಸಿ, ಗ್ರಾಪಂ ಮಾಜಿ ಉಪಾಧ್ಯಕ್ಷ ನರಸಿಂಹಪ್ಪರನ್ನು ಸಮೀಪದ ತಿಮ್ಮಪ್ಪನ ಬೆಟ್ಟದಲ್ಲಿ ವೈಯಕ್ತಿಕ ದ್ವೇಷಕ್ಕಾಗಿ ಶುಕ್ರವಾರ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಶನಿವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಸಿದ್ಧಗಂಗಾ ಮಠ ಆಧುನಿಕ ಮಂಟಪ
ನಾಡಿನ ಲಕ್ಷಾಂತರ ಮಕ್ಕಳಿಗೆ ಬದುಕು ಕಟ್ಟಿಕೊಟ್ಟಿರುವ ಶ್ರೀ ಸಿದ್ದಗಂಗಾ ಮಠ ಆಧುನಿಕ ಮಂಟಪ ಎಂದು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಹೇಳಿದರು.
ಇಂದಿನಿಂದ ನಾಗಲಮಡಿಕೆ ಸುಬ್ರಮಣ್ಯೇಶ್ವರ ಜಾತ್ರೆ
ತಾಲೂಕಿನ ನಾಗಲಮಡಿಕೆ ಗ್ರಾಮದ ಸುಪ್ರಸಿದ್ಧ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದು ಷಷ್ಟಿ ಪ್ರಯುಕ್ತ ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯಸ್ವಾಮಿಯ ಬ್ರಹ್ಮರಥೋತ್ಸವ ಹಮ್ಮಿಕೊಂಡಿರುವುದಾಗಿ ತಹಸೀಲ್ದಾರ್ ಡಿ.ಎನ್.ವರದರಾಜು ಹಾಗೂ ತಾಪಂ ಇಒ ಜಾನಕಿರಾಮ್ ತಿಳಿಸಿದ್ದಾರೆ.
ಡಿವೈಎಸ್‌ಪಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
ಜಮೀನಿನ ವಿಚಾರದ ವಿವಾದಕ್ಕೆ ಸಂಬಂಧಪಟ್ಟಂತೆ ದೂರು ಸಲ್ಲಿಸಲು ಠಾಣೆಗೆ ತೆರಳಿದ್ದ ವೇಳೆ ತಾಲೂಕಿನ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ವರ್ತನೆ ಖಂಡಿಸಿ ಶನಿವಾರ ಇಲ್ಲಿನ ರೈತ, ದಲಿತ ಹಾಗೂ ಮಹಿಳಾ ಸಂಘಟನೆಗಳ ವತಿಯಿಂದ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ-2025ರ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶವಿಲ್ಲ
ಸಂಸತ್ ಚುನಾವಣೆಯಲ್ಲಿ ನನ್ನ ವಿರುದ್ದದ ಅಪಪ್ರಚಾರಕ್ಕೆ ಕಿವಿ ಕೊಡದೆ ಪಕ್ಷ, ಜಾತಿ ನೋಡದೆ ಎಲ್ಲರೂ ಮತ ಹಾಕಿದ್ದೀರಿ. ನಾನೂ ಕೂಡ ಜಾತಿ ಪಕ್ಷ ನೋಡದೆ ಜಿಲ್ಲೆಯ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದೇನೆ. ದೇಶದಲ್ಲೇ ತುಮಕೂರು ಜಿಲ್ಲೆಯನ್ನು ಮಾದರಿ ಮಾಡುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಟಾಟಾ ಎಸ್‌ ಪಲ್ಟಿ: ೧೫ ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಿನಿ ಲಾಲ್‌ಬಾಗ್‌ಗೆ ವನಮಹೋತ್ಸವ ಭೇಟಿ ಕಾರ್ಯಕ್ರಮಕ್ಕೆ ಶಾಲೆಯ ಸಹ ಶಿಕ್ಷಕ ಅನಂತರಾಮು ಅವರ ಟಾಟಾ ಏಸ್‌ ವಾಹನದಲ್ಲಿ (ಅವರೇ ಚಾಲಕ) ಹೋಗಿ ಬರುವಾಗ ಮುಖ್ಯರಸ್ತೆಯ ತಿರುವಿನಲ್ಲಿ ಟಾಟಾ ಎಸ್‌ ವಾಹನ ಪಲ್ಪಿ ಹೊಡೆದು ವಾಹನದಲ್ಲಿದ್ದ ೧೫ ಜನ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿ ೨೦ಕ್ಕೂ ಹೆಚ್ಚು ಮಕ್ಕಳ ಜೊತೆ ಶಿಕ್ಷಕರು ಅಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.
ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ತಿಪಟೂರು: ನಗರದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಭೀಮಾ ಕೋರೆಂಗಾವ್ ವಿಜಯೋತ್ಸವ ಆಚರಿಸಲಾಯಿತು.
ಶಿಕ್ಷಣ ಬಾಳಿನ ಬೆಳಕು:ಸಚಿವ ಕೆ.ಎನ್‌.ರಾಜಣ್ಣ
ತಾಲೂಕು ಬರ ಪೀಡಿತ ಪ್ರದೇಶವಾಗಿದೆ. ಆದರೂ ಕುಗ್ರಾಮಗಳಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬಂದು ವ್ಯಾಸಂಗ ಮಾಡುತ್ತಿದ್ದು, ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತು ಇತರರ ಬಾಳಿಗೂ ಬೆಳಕಾಗಬೇಕು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ ನೀಡಿದರು.
ಅಂಬೇಡ್ಕರ್ ಭವನದ ಜಾಗ ಒತ್ತುವರಿ: ಆರೋಪ
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಸುಮಾರು 22 / 11 ಅಡಿಗೂ ಹೆಚ್ಚು ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಘಟನೆ ನಡೆದಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved