• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿ, ಕರುಣೆ ಭಾತೃತ್ವದ ನೆಲೆಗಳು ನಶಿಸುತ್ತಿದೆ
ಸಮಾಜದಲ್ಲಿ ಪ್ರೀತಿ, ಕರುಣೆ, ಭಾತೃತ್ವದ ಮೌಲ್ಯಗಳು ನಶಿಸುತ್ತಿವೆ, ಸ್ವಾರ್ಥ ಎಲ್ಲೆಡೆಗೆ ಅವರಿಸುತ್ತಿದೆ. ಹಾಗಾಗಿ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಹಿರಿಯ ರಂಗಕರ್ಮಿ ಹಾಗೂ ಸಂಸ್ಕೃತಿ ಚಿಂತಕ ಡಾ.ಸಿ.ಬಸವಲಿಂಗಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕರೆ
ಪುರಸಭೆ ಚುನಾವಣೆ ಸಮೀಪಿಸುತ್ತಿದ್ದ ಹಿನ್ನೆಲೆ ಪಕ್ಷ ಸಂಘಟನೆ ಹಾಗೂ ವಾರ್ಡ್‌ ಪ್ರಗತಿಯಲ್ಲಿ ಪುರಸಭೆ ವಿಫಲವಾಗಿರುವ ವಿಚಾರದಲ್ಲಿ ಭಾನುವಾರ ಪಟ್ಟಣದ ಬನಶಂಕರಿಯಲಿರುವ ತಾಲೂಕು ಜಾತ್ಯತೀತ ಜನತಾ ದಳದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚರ್ಚಿಸಲಾಯಿತು.
ದುಡಿಯುವ ವರ್ಗ ಕಡೆಗಣಿಸಿರುವ ರಾಜ್ಯ ಸರ್ಕಾರ
ದುಡಿಯುವ ವರ್ಗದ ನೌಕರರಿಗೆ ನಿರ್ದಿಷ್ಟ ಸಂಬಳ ನೀಡದೆ ಕಡೆಗಣಿಸಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಳಿಗೆ ಕೋಟ್ಯಾಂತರ ಸಂಬಳ ನೀಡುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.
ಹಾಲು ಉತ್ಪಾದನೆಯಿಂದ ದೇಶದ ಆರ್ಥಿಕತೆ ಬಲಿಷ್ಠ
ಪ್ರಪಂಚದಲ್ಲಿಯೇ ಹೆಚ್ಚು ಹಾಲು ಉತ್ಪಾದನೆ ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದ್ದು ಶೇ.25ರಷ್ಟು ಹಾಲು ಉತ್ಪಾದಿಸಿ ವಿವಿಧ ರಾಜ್ಯ, ದೇಶಗಳಿಗೆ ಸರಬರಾಜು ಮಾಡಲಾಗುತ್ತಿದೆ.
ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ತಾರತಮ್ಯ ನೀತಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯದ ಸರ್ಕಾರ ನ್ಯಾಯ ನೀತಿ, ಧರ್ಮದ ರೀತಿ ಹೋಗುತ್ತಿಲ್ಲ. ಇದುವರೆಗೂ ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಇದರ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದರೆ ಅವರು ಅದಕ್ಕೂ ಅಭಿವೃದ್ಧಿ ಸಂಬಂಧವಿಲ್ಲದ ಬೇರೆ ಉತ್ತರ ಕೊಡುತ್ತಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ
ರಾಜ್ಯದಲ್ಲಿ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಜನರ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನರು ತಮ್ಮ ಕಷ್ಟಗಳಿಗೆ ತಾವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನವಕರ್ನಾಟಕ ನಿರ್ಮಾಣ ಆಂದೋಲನದ ಹೆಸರಿನಲ್ಲಿ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಮಾರ್ಚ್ 27 ರಂದು ಕನ್ನಡ ಭವನದಲ್ಲಿ ಸಮಾನ ಮನಸ್ಕರ ಸಭೆಯೊಂದನ್ನು ಆಯೋಜಿಸಿರುವುದಾಗಿ ಭರತಕುಮಾರ್ ಬೆಲ್ಲದಮಡು ತಿಳಿಸಿದ್ದಾರೆ.
ಏ.14ರಂದು ಅಂಬೇಡ್ಕರ್ ಪ್ರತಿಮೆ ಅನಾವರಣ :ಗೃಹ ಸಚಿವ ಡಾ. ಜಿ ಪರಮೇಶ್ವರ್‌
ನಗರದ ಮಹಾನಗರ ಪಾಲಿಕೆ ಆವರಣ ಟೌನ್ ಹಾಲ್ ಐತಿಹಾಸಿಕ ಕಟ್ಟಡದ ಮುಂಭಾಗ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.
ಶ್ರೀ ಚೋಳೂರು ಮಣ್ಣಮ್ಮ ದೇವಿಯ ಅದ್ಧೂರಿ ರಥೋತ್ಸವ
ಗುಬ್ಬಿ ತಾಲೂಕಿನ ಚೋಳೂರು ಹೋಬಳಿಯ ಮಾದಾಪುರ ಬಳಿ ಮಣ್ಣೆ ಮಾರಿ ಕಾವಲಿನಲ್ಲಿ 800 ವರ್ಷಗಳ ಐತಿಹಾಸಿಕ ಶ್ರೀ ಮಣ್ಣಮ್ಮ ದೇವಿಯ ರಥೋತ್ಸವ ಪಾಲ್ಗುಣ ಮಾಸ, ಕೃಷ್ಣ ಪಕ್ಷ, ಚತುರ್ದಶಿ, ಶುಭ ಲಗ್ನದ ಬೆಳಗಿನ ಜಾವ 3. 45ಕ್ಕೆ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.
ಮಧುಗಿರಿಯಲ್ಲಿ ಹಾಲಿನ ಪೌಡರ್‌ ಪ್ಲಾಂಟ್‌ ಘಟಕ ಸ್ಥಾಪಿಸಲು ಕ್ರಮ: ಎಂಎಲ್‌ಸಿ ಆರ್‌.ರಾಜೇಂದ್ರ
ತುಮುಲ್ ಅಧ್ಯಕ್ಷ ಸ್ಥಾನವು ಕ್ಯಾಬಿನೇಟ್‌ ದರ್ಜೆಯ ಸ್ಥಾನಮಾನವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಮತ್ತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ, ಹಿಂದುಳಿದ ವರ್ಗದ ಪಾವಗಡ ಶಾಸಕ ವೆಂಕಟೇಶ್‌ ಅವರನ್ನು ತುಮುಲ್‌ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಆ ನಿಟ್ಟಿನಲ್ಲಿ ಅಧ್ಯಕ್ಷ ವೆಂಕಟೇಶರವರಿಗೆ ನಮ್ಮ ಜಿಲ್ಲೆಯ ರೈತರ, ಕೃಷಿಕರ ಹಾಗೂ ಕೂಲಿ ಕಾರ್ಮಿಕರ ಪರ ಕೆಲಸ ಮಾಡುವಂತೆ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಸಲಹೆ ನೀಡಿದರು.
ವಿಧಾನಸೌಧದಲ್ಲಿ ಯತ್ನಾಳ್ ಗೆ ಚೀಟಿ ಕೊಟ್ಟಿದವರ್ಯಾರು: ಗ್ರಾಮಾಂತರ ಶಾಸಕ ಸುರೇಶಗೌಡ
ಹನಿಟ್ರ್ಯಾಪ್ ವಿಚಾರದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಕ್ಷಣೆಗೆ ಮುಖ್ಯಮಂತ್ರಿ ಬರಲಿಲ್ಲ ಎಂಬ ಗಂಭೀರ ಆರೋಪವನ್ನು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಮಾಡಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 476
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved