• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಕ್ಕೆ ಅನ್ನ ನೀಡುವ ರೈತರನ್ನು ಗೌರವಿಸಿ
ದೇಶಕ್ಕೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇಬ್ಬರೂ ಸಹ ದೇಶದ ಎರಡು ಕಣ್ಣುಗಳಿದ್ದಂತೆ, ಇವರು ಇಲ್ಲದೆ ಹೋದರೇ ಜನರು ನೆಮ್ಮದಿಯಿಂದ ಬದಕಲು ಸಾಧ್ಯವಿಲ್ಲ, ರೈತರು ಮತ್ತು ಸೈನಿಕರನ್ನು ಎಲ್ಲರೂ ಗೌರವಿಸಿ ಎಂದು ಮಂಜುಶ್ರೀ ಎಜ್ಯುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಪಿ.ಆರ್ ಮಂಜುನಾಥ್ ಹೇಳಿದರು.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ
ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡಿನಲ್ಲಿಯೂ ವಾಲ್‌ಮ್ಯಾನ್‌ಗಳು ದೂರು ಬರುವ ಮುಂಚೆ ತಮ್ಮ ಕೆಲಸ ನಿರ್ವಹಿಸಿದರೆ ಒಳ್ಳೆಯ ಹೆಸರನ್ನು ಪಡೆದುಕೊಳ್ಳಬಹುದು. ಅದರಂತೆ ಉತ್ತಮ ಹೆಸರು ಪಡೆದಿರುವ ೧೭ಮತ್ತು ೧೯ನೇ ವಾರ್ಡಿನಲ್ಲಿ ವಾಲ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ ನರಸಿಂಹಯ್ಯ ವಯೋ ಸಹಜವಾಗಿ ನಿವೃತ್ತಿಯಾಗುತ್ತಿದ್ದು ನಿವೃತ್ತ ಜೀವನ ನೆಮ್ಮದಿಯಿಂದಿರಲಿ ಎಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು.
21ರಂದು ದಂಡಿಮಾರಮ್ಮ ತೆಪ್ಪೋತ್ಸವ: ಎಂಎಲ್ಸಿ ಆರ್‌.ರಾಜೇಂದ್ರ
ಇತಿಹಾಸ ಪ್ರಸಿದ್ಧ ಮಧುಗಿರಿ ದಂಡಿಮಾರಮ್ಮ ದೇವಿಗೆ ಭಕ್ತಾಧಿಗಳು ಸೇರಿ ಜ. 21ರಂದು ಐತಿಹಾಸಿಕ ತೆಪ್ಪೋತ್ಸವ ಆಚರಣೆ ಮಾಡೋಣ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ರಾಜಣ್ಣ ತಿಳಿಸಿದರು.
ಅಸ್ಪೃಶ್ಯತೆ ವಿರುದ್ಧದ ಕ್ರಾಂತಿಯೇ ಭೀಮಾ ಕೋರೆಂಗಾವ್: ವೆಂಕಟಗಿರಿಯಯ್ಯ
ಕೇವಲ 500 ಮಂದಿ ಮಹಾರ್ ಸೈನಿಕರು 30 ಸಾವಿರಕ್ಕೂ ಅಧಿಕವಿದ್ದ ಪೇಶ್ವೆ 2ನೇ ಬಾಜೀರಾಯ ಸೇನೆಯನ್ನು ಸೋಲಿಸಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜಾತೀಯತೆಯ ವಿರುದ್ಧ ಪಡೆದ ಗೆಲುವಾಗಿದೆ.
ಮಕ್ಕಳಿಗೆ ಸಂಸ್ಕಾರದ ಬೀಜ ಬಿತ್ತುವುದು ಅವಶ್ಯಕ: ಡಾ.ಟಿ.ವಿ. ರಾಜು
ಭಗವದ್ಗೀತೆಯಂತಹ ಮಹಾಗ್ರಂಥಗಳ ತಿರುಳನ್ನು ಪ್ರಸ್ತುತ ಮಕ್ಕಳಿಗೆ ತಿಳಿ ಹೇಳುವುದು ಅತ್ಯವಶ್ಯ ಎಂದು ಡಾ.ಟಿ.ವಿ. ರಾಜು ತಿಳಿಸಿದರು.
ಯುವಕರಿಗೆ ಅಮರಶಿಲ್ಪ ಜಕಣಾಚಾರಿ ಸ್ಪೂರ್ತಿ: ಕೆ.ಎಸ್. ಸಿದ್ದಲಿಂಗಪ್ಪ
ತುಮಕೂರು ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಕೈದಾಳವನ್ನು ಅಮರಶಿಲ್ಪಿ ಜಕಣಾಚಾರಿಗಳ ಪ್ರವಾಸಿ ತಾಣವಾಗಿಸಬೇಕು ಹಾಗೂ ನಾಡಿನ ಆಕರ್ಷಕ ಕೇಂದ್ರವಾಗಿಸಬೇಕು ಎಂಬ ಬೇಡಿಕೆ ಇದೆ.
ಹೊಸ ವರ್ಷದ ಆಚರಣೆಗೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು
ಹೊಸ ವರ್ಷ ಆಚರಣೆ ಮಾಡುವ ಸಲುವಾಗಿ ಬಿರಿಯಾನಿ ಹಾಗೂ ಬೇಕರಿ ತಿನಿಸುಗಳನ್ನು ಖರೀದಿ ಮಾಡಿ ಮನೆಗೆ ತೆರಳುವ ಸಮಯದಲ್ಲಿ ರಾತ್ರಿ 8 ರ ಸಮಯದಲ್ಲಿ ಮೃತಪಟ್ಟಿದ್ದಾನೆ.
ತಿಪಟೂರಿನಲ್ಲಿ ಸಡಗರ, ಸಂಭ್ರಮದ ಹೊಸ ವರ್ಷಾಚರಣೆ
ಆಕರ್ಷಕ ಉಡುಗೆ- ತೊಡುಗೆಗಳಿಂದ ನಗರದ ಪಾರ್ಕ್‌ಗಳು, ಕಾಲೇಜು, ಹೋಟೆಲ್, ಬೇಕರಿಗಳ ಬಳಿ ವಿದ್ಯಾರ್ಥಿಗಳು, ಯುವಕ-ಯುವತಿಯರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ ರೂಢಿಸಿಕೊಳ್ಳಿ: ನ್ಯಾ. ಓಂಕಾರಮೂರ್ತಿ
ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಶಿಸ್ತು ವಿದ್ಯಾರ್ಥಿಗಳು ಅಳವಡಿಸಿಕೊಂಡು ಪರಿಪೂರ್ಣತೆಯಿಂದ ಕೆಲಸ ಮಾಡಿದಾಗ ಮಾತ್ರ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ
ಮೌಢ್ಯಗಳನ್ನು ತೊರೆದರೆ ಲೋಕಕಲ್ಯಾಣ: ಡಾ.ಕೆ. ಚಿದಾನಂದ ಗೌಡ
ವಿದ್ಯಾರ್ಥಿಗಳು ಉತ್ತಮ ಆರೋಗ್ಯದ, ಭಾವನೆಗಳ, ಬುದ್ಧಿಯ ಬೆಸುಗೆಯಲ್ಲಿ ‘ತಾನು ಯಾರು?’ ಎಂಬುದನ್ನು ಅರಿತು ಆತ್ಮದ ಅರಿವು-ಆತ್ಮಶ್ರೀ ಸಾಧಿಸಬೇಕು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved