• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಷ್ಣು ಮಹಾಕಾಳಿಯ ಬೃಹತ್ ವಿಗ್ರಹ ಲೋಕಾರ್ಪಣೆ
ಈ ಭಾಗದಲ್ಲಿ ಭಕ್ತಿಯ ಸೆಲೆ ಇರುವುದರಿಂದ ವಿಷ್ಣು ಮಹಾಕಾಳಿಯ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಆಗಲು ಸಾಧ್ಯವಾಗಿದೆ. ಸಕಲ ಭಕ್ತರ ಸಮಸ್ಯೆ ನಿವಾರಣೆಯಾಗಲಿ ಎಂದು ನಂಜಾವಧೂತ ಸ್ವಾಮೀಜಿ ನುಡಿದರು.
ಪ್ರಕೃತಿ ಸಂರಕ್ಷಣೆಗೆ ಧರ್ಮಸ್ಥಳ ಯೋಜನೆ ಕಟಿಬದ್ದ: ಎಂ. ಶೀನಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪ್ರಕೃತಿ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆಗೆ ಅಪರಿಮಿತ ಸೇವೆ ನೀಡಲಾಗಿದ್ದು, ಕೇವಲ ಮಾನವರ ಕಲ್ಯಾಣವಷ್ಟೇ ಅಲ್ಲದೆ ಪ್ರಕೃತಿ ಹಾಗೂ ಸಕಲ ಜೀವ ಸಂಕುಲದ ಸಂರಕ್ಷಣೆಗೂ ಕಟಿಬದ್ದವಾಗಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಎಂ. ಶೀನಪ್ಪ ತಿಳಿಸಿದರು.
ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಬೆಂಬಲ ಅಗತ್ಯ: ಪರಮೇಶ್ವರ್
ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
2050 ಕ್ಕೆ ವಿದ್ಯುತ್ ಬಳಕೆ ನಾಲ್ಕರಷ್ಟು ಹೆಚ್ಚಳ : ಡಾ. ಒ.ಡಿ. ನಾಯ್ಡು
ಜಗತ್ತು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದೆ. ಈ ಜಾಗತಿಕ ವ್ಯವಸ್ಥೆಯಲ್ಲಿ 2050ಕ್ಕೆ ವಿದ್ಯುತ್ ಗೂ ಬೇಡಿಕೆ ಹೆಚ್ಚಾಗುತ್ತದೆ. ನಮಗೆ ಇಂದಿನ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ನಾಲ್ಕರಷ್ಟು ವಿದ್ಯುತ್‌ ಅಂದು ಬೇಕಾಗಬಹುದು ಎಂದು ಹಿಟಾಚಿ ಹಿರಿಯ ಪ್ರಧಾನ ವಿಜ್ಞಾನಿ ಡಾ. ಒ.ಡಿ. ನಾಯ್ಡು ಅವರು ತಿಳಿಸಿದರು.
ರಂಗಾಪುರ ಗ್ರಾಪಂ ಮೇಲಿನ ಆರೋಪ ನಿರಾಧಾರ: ಅಧ್ಯಕ್ಷ ವಿಶ್ವನಾಥ್‌ ಸ್ಪಷ್ಟನೆ
ಕಳೆದ ಎರಡು ದಿನಗಳ ಹಿಂದೆ ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಮುಂಭಾಗ ಕೆಲ ಸದಸ್ಯರು ಸೇರಿಕೊಂಡು ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಆರೋಪ ಹೊರಿಸಿ ಪ್ರತಿಭಟನೆ ನಡೆಸಿರುವುದು ನಿರಾಧಾರವಾಗಿದ್ದು, ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಅವ್ಯವಹಾರ, ಕಳ್ಳತನ ನಡೆದಿಲ್ಲ ಎಂದು ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ್ ಸ್ಪಷ್ಟನೆ ನೀಡಿದರು.
ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ಗೂಡ್ಸ್‌ ವಾಹನದಲ್ಲಿ ತೆರಳಿ ಪರೀಕ್ಷೆ ಬರೆದ ಮಕ್ಕಳು!

ಗಡಿಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ರಂಗನಾಥ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಗೂಡ್ಸ್ ವಾಹನದಲ್ಲಿ  ಮಕ್ಕಳನ್ನು ಬೈರೇನಹಳ್ಳಿಯಿಂದ ಅಕ್ಕಿರಾಂಪುರಕ್ಕೆ ಕನ್ನಡ ಪರೀಕ್ಷೆ ಬರೆಯಲು ಕಳುಹಿಸಿರುವ ಘಟನೆ ನಡೆದಿದೆ.

ಮಕ್ಕಳ ಚಲನವಲನಗಳ ಬಗ್ಗೆ ಗಮನಹರಿಸಿ
ಮನೆಯಲ್ಲಿ ಪೋಷಕರು ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಚಲನವಲನಗಳನ್ನು ಗಮನಿಸಬೇಕು. ಯಾವ ಮಕ್ಕಳು ಒಂಟಿಯಾಗಿರಲು ಇಷ್ಟ ಪಡುತ್ತಾರೆ. ಸರಿಯಾಗಿ ನಿದ್ದೆ ಮಾಡದೆ ಇರುತ್ತಾರೆ ಅಂತಹ ಮಕ್ಕಳನ್ನು ಕೂರಿಸಿಕೊಂಡು ಸಮಾಧಾನವಾಗಿ ಮಕ್ಕಳ ಸಮಸ್ಯೆ ಕೇಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೀತಾಂಜಲಿ ಹೇಳಿದರು.
ಜನಪದ ಕಳೆಗಳು ಮುಂದಿನ ಪೀಳಿಗೆಗೆ ಉಳಿಯಲಿ
ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಪ್ರಗತಿಕವಾಗಿದ್ದು ಅವು ಮುಂದಿನ ತಲೆಮಾರಿಗೆ ಉಳಿದು ಬೆಳೆಯುವಂತಾಗಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಹಿರಿಯ ರಂಗಭೂಮಿ ಕಲಾವಿದರಾದ ಬಿ. ಜಯಶ್ರೀ ತಿಳಿಸಿದರು.
ಮಾದಕ ದ್ರವ್ಯ ವ್ಯಸನಿಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚು
ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು.
ಪುರಸಭೆಗೆ ಮಂಜುಳಾ ಅಧ್ಯಕ್ಷೆ, ಶ್ರೀನಿವಾಸ್‌ ಉಪಾಧ್ಯಕ್ಷ
ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ವಾರ್ಡ್‌ 2 ರ ಸದಸ್ಯೆ ಮಂಜುಳ ನಾಗರಾಜ್‌ ಹಾಗೂ ಉಪಾಧ್ಯಕ್ಷರಾಗಿ ಮಲ್ಲಿಪಾಳ್ಯ ಶ್ರೀನಿವಾಸ್‌ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 477
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved