• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ
ನಿಮ್ಮ ಮೊಮ್ಮಗನಿಗೆ ಹೆಣ್ಣು ತೋರಿಸುತ್ತೇನೆ ಎಂದು ಮಾತನಾಡುತ್ತಲೇ ಆಕೆಯನ್ನು ನಂಬಿಸಿ ಹಿಂಬದಿಯಿಂದ ಹಲ್ಲೇ ನಡೆಸಿ ಕೊರಳಲ್ಲಿದ್ದ 60 ಗ್ರಾಂ ಚಿನ್ನದ ಸರವನ್ನು ಕಿತ್ತು ಕೊಂಡು ಓಡಿಹೋಗಿದ್ದಾನೆ.
ರೊದ್ದಗಾರ್‌ ಸಮುದಾಯ ಸಂಘಟಿತರಾಗಿ: ಸಚಿವ ಕೆ.ಎನ್.ರಾಜಣ್ಣ
ರೊದ್ದಗಾರ್‌ ಸಮಾಜವು 600 ವರ್ಷಗಳ ಇತಿಹಾಸ ಹೊಂದಿದ್ದು, ಇತಿಹಾಸ ಅರಿತವರು ಇತಿಹಾಸವನ್ನು ಸೃಷ್ಟಿಸುತ್ತಾರೆ. ಸಮಾಜದ ಹಿರಿಯರು ನಮ್ಮ ಮಾರ್ಗದರ್ಶಕರಾಗಿದ್ದು, ಅವರ ಸಲಹೆಯನ್ನು ಕಿರಿಯರು ಪಾಲಿಸುತ್ತಾ ಸಮಾಜದಲ್ಲಿ ಸಂಘಟಿತರಾಗಬೇಕು.
ಗೊಂದಿಹಳ್ಳಿಯಲ್ಲಿ ರಸ್ತೆ ಮೇಲೆಯೇ ಹರಿಯುವ ಚರಂಡಿ ನೀರು
ಗ್ರಾಮದಲ್ಲಿರುವ ಕೆಲವು ಚರಂಡಿ ಹಾಗೂ ನೀರಿನ ತೊಟ್ಟಿಗಳು ಸ್ವಚ್ಛಗೊಳ್ಳದೇ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಇಲ್ಲಿ ಯಾರೂ ನಮ್ಮ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ .
ಶ್ರೀ ವಿವೇಕಾನಂದ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಮೂರು ದಿನಗಳ ಫೆಸ್ಟ್
ಇದೊಂದು ಹಬ್ಬವೆಂದರೆ ತಪ್ಪಾಗಲಾರದು. ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥೆಯಿಂದ ವಿವೇಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಬೆಳ್ಳಿ ಪದಕ ನೀಡಿ ಪ್ರೋತ್ಸಾಹಿಸಲಾಗುವುದು.
ಬಡ ಕುಟುಂಬಗಳಿಗೆ ನಿವೇಶನ ನೀಡುವಲ್ಲಿ ತಾಲೂಕು ಆಡಳಿತ ವಿಫಲ
ಭೂಮಿ, ವಸತಿ ವಿಚಾರವಾಗಿ ನೊಂದ ಮನಸ್ಸುಗಳ ಸಮಸ್ಯೆಗಳನ್ನು ಆಲಿಸಿ ಭೂಮಿ, ವಸತಿ ಹಕ್ಕು ಹೋರಾಟ ಸಮಿತಿಯಿಂದ ಅನೇಕ ಬಾರಿ ತುಮಕೂರು ಜಿಲ್ಲಾಧಿಕಾರಿ, ಮಧುಗಿರಿ ಎಸಿ, ತಹಸೀಲ್ದಾರ್‌ಗೆ ಮನವಿ ಮಾಡಿಕೊಂಡಿದ್ದೆವು. ಮಧುಗಿರಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯವಾಗಿ ಅಧಿಕಾರಿಗಳು ಕೈಗೊಂಡಿರುವ ನಿರ್ಣಯದ ಬಗ್ಗೆ ತಿಳಿಸುವಂತೆ ಈ ಹೋರಾಟವನ್ನು ಕೈಗೊಂಡಿದ್ದೇವೆ.
ಸರ್ಕಾರಿ ನಿವೃತ್ತ ನೌಕರರಿಗೆ ನೆರವು ದೊರೆಯಲಿ: ಮುರಳಿಧರ ಹಾಲಪ್ಪ ಆಶಯ
ತುಮಕೂರು ನಗರ ಮಾದಕ ವ್ಯಸನಿಗಳ ಜಾಗವಾಗುತ್ತಿರುವ ಆತಂಕ ಎದುರಾಗಿದೆ. ಯುವಜನಾಂಗ ಮಾದಕ ಪದಾರ್ಥಗಳ ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಿಮ್ಮ ಮೊಮ್ಮಕ್ಕಳು ಅಂತಹ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ, ಮಾದಕ ವ್ಯಸನ ತಡೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳುವ ಕಾರ್ಯದಲ್ಲಿ ಕೈ ಜೋಡಿಸಿ, ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಹಕರಿಸಿ .
ಹೊಸ ವರ್ಷದಲ್ಲಿ ಮತ್ತಷ್ಟು ನಿರೀಕ್ಷೆಯಲ್ಲಿ ಕಲ್ಪತರು ತುಮಕೂರು ಜಿಲ್ಲೆ
ಸ್ವಾಮೀಜಿಯೊಬ್ಬರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಜೈಲು ಸೇರಿದ ಕಹಿ ಘಟನೆಯೂ ಕೂಡ ನಡೆಯಿತು. ಹಾಗೆಯೇ ತುಮಕೂರು ಬಳಿಯ ಕುಚ್ಚಂಗಿಯಲ್ಲಿ ಕಾರೊಂದರಲ್ಲಿ ಮೂವರ ಮೃತದೇಹ ಪತ್ತೆಯಾಗಿದ್ದವು. ಮೂಲತಃ ಮಂಗಳೂರಿನ ಕಡೆಯುವರಾದ ಇವರನ್ನು ನಿಧಿಯ ಆಸೆಗಾಗಿ ಕೊಲೆ ಮಾಡಲಾಗಿತ್ತು. ಮಧುಗಿರಿ ತಾಲೂಕಿನಲ್ಲಿ ಕಲೂಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ದಾರುಣ ಘಟನೆಯೂ ನಡೆಯಿತು.
ಮನುಷ್ಯನಿಗೆ ಆಹಾರ, ಆರೋಗ್ಯ, ಆಧ್ಯಾತ್ಮ ಅವಶ್ಯಕ
ಮಾನವ ಯಾವಾಗಲೂ ಸುಖಾಪೇಕ್ಷಿ, ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ, ಆರೋಗ್ಯ ಹಾಗೂ ಆಧ್ಯಾತ್ಮಿಕತೆ ಅತ್ಯವಶ್ಯಕವಾಗಿವೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ಕನಿಷ್ಠ 7500 ರು. ಮಾಸಿಕ ಪಿಂಚಣಿ ನೀಡಬೇಕು
ಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರು. ಮಾಸಿಕ ಪಿಂಚಿಣಿ ನೀಡುವ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಸರಕಾರ ಮಾತಿಗೆ ತಪ್ಪಿದರೆ, ದೇಶದ 78 ಲಕ್ಷ ನಿವೃತ್ತ ನೌಕರರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಎನ್.ಎ.ಸಿ. ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ತಿಳಿಸಿದ್ದಾರೆ.
ರಾಜ್ಯದ ಪ್ರತಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ
ರೈತರ ಪಂಪ್‌ ಸೆಟ್‌ ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿ ಜಿಲ್ಲೆಯ, ಪ್ರತಿ ತಾಲೂಕಿನಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆ ಅಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved