• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಿಗೆ ಶುದ್ಧೀಕರಿಸಿದ ಕುಡಿವ ನೀರು ಪೂರೈಸಿ
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಶುದ್ಧೀಕರಿಸಿದ ಕುಡಿಯುವ ನೀರನ್ನೇ ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪಿ ಆರ್ ಮಂಜುನಾಥ್ ಆಯ್ಕೆ
ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಆರ್ ಮಂಜುನಾಥ್ ಅವರು ನೇಮಕವಾಗಿದ್ದಾರೆ
ಸಾಹೇ ವಿವಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ ಸಾಹೆ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಕೊಡಮಾಡುವ 2025 ನೇ ವರ್ಷದ ಪ್ರೋಸ್ಪೆಕ್ಟ್ ರಾಷ್ಟ್ರೀಯ ಪ್ರಶಸ್ತಿ ಗೆ ಮತ್ತೊಮ್ಮೆ ಪಾತ್ರವಾಗಿದೆ.
ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಡೀಸಿ ಭೇಟಿ
ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.
27 ರಂದು ವಿಶ್ವರಂಗಭೂಮಿ ದಿನಾಚರಣೆ
ತುರುವೇಕೆರೆ: ತಾಲೂಕಿನ ದಂಡಿನಶಿವರದ ಕಲಾ ಸಂಗಮ ಕ್ರಿಯೇಷನ್ಸ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಆಶ್ರಯದಲ್ಲಿ ಮಾ 27 ರಂದು ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಗೀತಗಾಯನೋತ್ಸವವನ್ನು ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿರುವ ಆಗಿರುವ ಈಶ್ವರ್ ದಲ ತಿಳಿಸಿದ್ದಾರೆ.
ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ 17 ಸಾವಿರ ದಾಟಿದ ಒಣ ಕೊಬ್ಬರಿಬೆಲೆ : ಸಂತಸದಲ್ಲಿ ರೈತರು

ಬುಧವಾರದ ಹರಾಜು ಕ್ವಿಂಟಾಲ್ ಕೊಬ್ಬರಿಗೆ ರು. 17 ಸಾವಿರ ದಾಟಿ ಮಾರಾಟವಾಗುವ ಮೂಲಕ ಕೊಬ್ಬರಿ ಬೆಳೆಗಾರರ ಮುಖದಲ್ಲಿ ತುಸು ಮಂದಹಾಸ ಮೂಡಿಸಿದೆ.

ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ ಆಯ್ಕೆ
ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ ಉಪಾಧ್ಯಕ್ಷರಾಗಿ ಹನುಮಂತರಾಜು
ಕೊನೆಗೂ ಪಾವಗಡದ ಗ್ರಾಮಗಳಿಗೆ ಹರಿದ ತುಂಗಭದ್ರೆ
ಕನ್ನಡಪ್ರಭ ವರದಿಯ ಬೆನ್ನಲೇ ಗುರುವಾರ ಪಾವಗಡ ಉಪ ವಿಭಾಗದ ಗ್ರಾಮೀಣ ಕಿರುನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ತಂಡ ಬೃಹತ್‌ ಟ್ಯಾಂಕ್‌ಗಳನ್ನು ಪರಿಶೀಲಿಸುವ ಮೂಲಕ ಅಭಾವವಿರುವ ಗ್ರಾಮಗಳಿಗೆ
ಚೌಧರ್ ಕೆರೆ ಮುಟ್ಟುವ ಹೋರಾಟ ಐತಿಹಾಸಿಕ
ಸಂಪ್ರದಾಯ, ಕಟ್ಟುಪಾಡುಗಳ ಹೆಸರಿನಲ್ಲಿ ಈ ನೆಲದ ದಲಿತರನ್ನು ಪ್ರಾಣಿ, ಪಕ್ಷಿಗಳಿಗಿಂತಲೂ ಕೀಳಾಗಿ ಕಾಣುತ್ತಿದ್ದ ಚಾತುರ್ವರ್ಣದ ವ್ಯವಸ್ಥೆಯ ವಿರುದ್ಧ ಮೊದಲ ಹೋರಾಟವೇ ಮಹಾಡ್‌ನ ಚೌಧರ್ ಕೆರೆ ನೀರು ಮುಟ್ಟುವ ಐತಿಹಾಸಿಕ ಚಳವಳಿಯಾಗಿದೆ ಎಂದು ಚರಕ ಆಸ್ಪತ್ರೆಯ ವೈದ್ಯ ಡಾ.ಬಸವರಾಜು ತಿಳಿಸಿದ್ದಾರೆ.
ಕೊಳವೆ ಬಾವಿ ಮೋಟಾರ್ ಪಂಪ್‌ಸೆಟ್‌ ಅವ್ಯವಹಾರ: ತನಿಖೆಗೆ ಆಗ್ರಹ
ಕುಡಿಯುವ ನೀರಿಗಾಗಿ ಅಳವಡಿಸಿರುವ ಮೋಟರ್ ಪಂಪ್‌ಸೆಟ್‌ನ್ನು ಪಂಚಾಯಿತಿಯ ಪಿಡಿಒ ಗಮನಕ್ಕೆ ಮಾಹಿತಿ ನೀಡದೆ ಏಕಾಏಕಿ ಯತೀಶ್ ಎಂಬ ಮೋಟರ್ ಎತ್ತುವ ವ್ಯಕ್ತಿ ( ಎಲೆಕ್ಟ್ರಿಶಿಯನ್‌) ಮಾರಾಟ ಮಾಡಲು ಯತ್ನಿಸುತ್ತಿದ್ದನ್ನು ಖಂಡಿಸಿ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಪಿಡಿಒ ಹಾಗೂ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ರಂಗಾಪುರ ಗ್ರಾಮ ಪಂಚಾಯಿತಿಯ ಎದುರು ಗುರುವಾರ ನಡೆಯಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 477
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved