• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಡಳಿತಗಾರ ಜನರ ಅಭಿವೃದ್ಧಿ ಮಾತ್ರ ಬಯಸಬೇಕು
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಭಿವೃದ್ಧಿಗೆ ಯಾವಾಗಲೂ ಒಂದು ಕಡೆ ವಿರೋಧ ಇನ್ನೊಂದು ಕಡೆ ಬೆಂಬಲ ಇದ್ದೇ ಇರುತ್ತದೆ. ಇದಾವುದಕ್ಕೂ ಆಡಳಿತಗಾರ ಕಿವಿಗೊಡದೆ ಜನರ ಏಳಿಗೆ ಬಯಸಬೇಕು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಶೀಘ್ರದಲ್ಲೇ ಮನೆಮನೆಗೆ ತುಂಗಭದ್ರಾ ನೀರು
ಈಗಾಗಲೇ ವಿಜಯನಗರ ಜಿಲ್ಲೆ ಹೊಸಪೇಟೆ ಡ್ಯಾಂನಿಂದ 15ಲಕ್ಷ ಲೀಟರ್‌ ಸಾಮಾರ್ಥ್ಯದ ಬೃಹತ್‌ ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ಪೂರೈಕೆ ಆಗಿದ್ದು ತುಂಗಭದ್ರಾ ಕುಡಿಯುವ ನೀರು ತಾಲೂಕಿನ ಮನೆಮನೆಗೆ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ ಎಂದು ಮಾಜಿ ಸಚಿವ ವೆಂಕಟರಮಣಪ್ಪ ಹೇಳಿದರು
ಮುಸ್ಲಿಂ ಮುಖಂಡರಿಂದ ಸಿದ್ಧಲಿಂಗ ಸ್ವಾಮೀಜಿ ಭೇಟಿ
ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲಿಂ ಮುಖಂಡರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸಿದ್ಧಗಂಗಾ ಮಠದ ಅನ್ನದಾಸೋಹ ಕೇಂದ್ರದಲ್ಲಿ ಮುಖಂಡರು ರಂಜಾನ್ ಪ್ರಯುಕ್ತ ಕೈಗೊಂಡಿದ್ದ ಉಪವಾಸವನ್ನು ಅಂತ್ಯಗೊಳಿಸಿದರು. ಅಲ್ಲದೆ ಶ್ರೀಮಠದಲ್ಲಿ ನಡೆದ ಭಾವೈಕ್ಯತಾ ಸತ್ಕಾರ ಕೂಟದಲ್ಲಿ ಭಾಗವಹಿಸಿ ಫಲಾಹಾರ ಸೇವಿಸಿದರು.
ಡಿಕೆ ರವಿ ಸಮಾಧಿಗೆ ಮುನಿರತ್ನ ಪೂಜೆ
ರಾಜ್ಯದ ದಕ್ಷ ಜಿಲ್ಲಾಧಿಕಾರಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ಡಿಕೆ ರವಿ ಸತ್ತು 10 ವರ್ಷ ಆಗಿದೆ ಅವರ ಸಮಾಧಿಗೆ ಶಾಸಕ ಮುನಿರತ್ನ ಸೇರಿದಂತೆ ಬಹುತೇಕ ಅಭಿಮಾನಿಗಳು ಪೂಜೆ ಸಲ್ಲಿಸಿದರು. ಶಾಸಕ ಮುನಿರತ್ನ ಡಿಕೆ ಸಮಾಧಿಗೆ ಪೂಜೆ ಸಲ್ಲಿಸಿದರು.
ಡಾ.ಪುನಿತ್‌ರಾಜ್‌ಕುಮಾರ್‌ ಅವರ 50 ನೇ ಹುಟ್ಟು ಹಬ್ಬ : 28 ಅಡಿ ಅಪ್ಪು ಪುತ್ಥಳಿ ಸ್ಥಾಪನೆಗೆ ಚಿಂತನೆ

ನಗರದ ಕ್ಯಾತ್ಸಂದ್ರದ ಪುನಿತ್‌ ರಾಜ್‌ಕುಮಾರ್ ಬಡಾವಣೆಯಲ್ಲಿ ಇಲ್ಲಿನ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಸೋಮವಾರ ನಟ ದಿ.ಡಾ.ಪುನಿತ್‌ರಾಜ್‌ಕುಮಾರ್‌ ಅವರ 50 ನೇ ಹುಟ್ಟು ಹಬ್ಬಆಚರಿಸಲಾಯಿತು.

೭೫೦ಜನ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ
ಕರ್ನಾಟಕ ರತ್ನ ಡಾ.ಪುನೀತ್‌ರಾಜ್‌ಕುಮಾರ್ ೫೦ನೇವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬೈಚಾಪುರದ ಅಪ್ಪು ಅಭಿಮಾನಿಗಳಿಂದ ಬೈಚಾಪುರ ಗ್ರಾಪಂಯ ೧೨ಗ್ರಾಮದ ೧೩ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ೭೫೦ಜನ ವಿದ್ಯಾರ್ಥಿಗಳಿಗೆ ಲೇಖನಾ ಸಾಮಾಗ್ರಿ ವಿತರಣೆ ಮಾಡಲಾಯಿತು.
ಮೊಬೈಲ್ ಬಳಕೆಯಿಂದ ಸೃಜನಶೀಲತೆಗೆ ಕುತ್ತು
ಮೊಬೈಲ್ ಬಳಕೆಯಿಂದ ಸೃಜನ ಶೀಲತೆ ಮರುಟಿ ಹೋಗುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಮನುಷ್ಯ ಸತ್ತರೂ ಜನ ಕೊಂಡಾಡುವಂತಿರಬೇಕು
ಮನುಷ್ಯನ ಸಾಧನೆ, ಆತನ ಸಮಾಜ ಸೇವೆಗಳು ಆತ ಸತ್ತ ಮೇಲೆ ಜನ ಕೊಂಡಾಡುವಂತಿರಬೇಕು. ಇದಕ್ಕೆ ಉದಾಹರಣೆ ಎಂದರೆ ಚಲನಚಿತ್ರ ನಟರು, ಸಮಾಜ ಸೇವಕರು ಆದ ಡಾ.ಪುನಿತ್ ರಾಜ್‌ಕುಮಾರ್ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿದ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಕ್ತ ಹರಿಸಿದರೂ ಸರಿಯೇ ನೊಣವಿನಕೆರೆ ಕೆರೆಯ ನೀರು ಕೊಡಲ್ಲ
ನೊಣವಿನಕೆರೆ ಹೋಬಳಿಯ 50ಕ್ಕೂ ಹೆಚ್ಚು ಹಳ್ಳಿಗಳ ಸಾವಿರಾರು ರೈತರ ಬದುಕಿಗೆ ಆಸರೆಯಾಗಿರುವ ನೊಣವಿನಕೆರೆ ಕೆರೆಯ ನೀರನ್ನು ಕುಡಿಯುವ ನೀರಿಗಾಗಿ ತಿಪಟೂರು ನಗರಕ್ಕೆ ತೆಗೆದುಕೊಂಡು ಹೋಗಲು ಚಿಂತನೆ ನಡೆಸಲಾಗುತ್ತಿದೆ. ಆದರೆ ರಕ್ತ ಹರಿಸಿದರೂ ಸರಿಯೇ ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಬಿಡುವುದಿಲ್ಲ ಎಂದು ನೊಣವಿನಕೆರೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಎಸ್.ವಿ. ಸ್ವಾಮಿ ತಾಲೂಕು ಆಡಳಿತಕ್ಕೆ ಖಡಕ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 477
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved