ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಿವ್ಯಾಂಗರು ಮತ್ತು ಬಡವರ ಮನಸ್ಸು ನೋಯಿಸಬೇಡಿ
ದಿವ್ಯಾಂಗರು ಮತ್ತು ಬಡವರ ಮನಸ್ಸನ್ನು ನೋಯಿಸಬೇಡಿ. ಸಾಧ್ಯವಾದಷ್ಟೂ ಬೇಗನೇ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು
ಜೊತೆಗೆ ಕೈವಾರ ತಾತಯ್ಯನವರ ಜಯಂತಿ ಆಚರಣೆ
ನಗರದ ವಿದ್ಯಾನಗರದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ತಾಲೂಕು ಬಲಿಜ ಸಂಘದ ಹಾಗೂ ಶ್ರೀ ಯೋಗಿನಾರೇಯಣಯತೀಂದ್ರರ ಸೇವಾ ಟ್ರಸ್ಟ್ ವತಿಯಿಂದ ೨೯೯ನೇ ಶ್ರೀ ಯೋಗಿನಾರೇಯಣಯತೀಂದ್ರ ( ಕೈವಾರ ತಾತಯ್ಯ) ರ ಜಯಂತ್ಯುತ್ಸವವನ್ನು ಶುಕ್ರವಾರ ಆಚರಿಸಲಾಯಿತು.
ಸಚಿವರ ಭರವಸೆಯ ಮರುದಿನವೇ ಅರಣ್ಯಕ್ಕೆ ಬೆಂಕಿ
ತಾಲೂಕಿನ ಶ್ವಾಸಕೋಶದಂತಿರುವ ಮುದಿಗೆರೆ ಅರಣ್ಯ ಪ್ರದೇಶದ ಕುರಿತು ವಿಪ ಸದಸ್ಯ ಚಿದಾನಂದ ಗೌಡ ಬುಧವಾರ ಪ್ರಶ್ನೆ ಮಾಡಿದ ಬೆನ್ನಲ್ಲಿಯೇ ಗುರುವಾರ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು ಹಲವಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.
ಮಹಿಳೆಯರಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸ ಮುಖ್ಯ
ಆತ್ಮಸ್ಥೈರ್ಯ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಧೈರ್ಯ, ಆತ್ಮವಿಶ್ವಾಸದಿಂದ ಬದುಕು ನಡೆಸಬಹುದು ಎಂದು ತುಮಕೂರು ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಮನೋವೈದ್ಯರು ಹಾಗೂ ಸಹ ಪ್ರಾಧ್ಯಾಪಕಿ ಡಾ. ಭಾವನಾ ಪ್ರಸಾದ್ ತಿಳಿಸಿದರು.
ಅದ್ಧೂರಿಯಾಗಿ ನಡೆದ ಬೆಳ್ಳಿ ರಥೋತ್ಸವ
ತಾಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಯಾತ್ರಾಕ್ಷೇತ್ರವಾದ ಶ್ರೀ ಕೆರೆಗೋಡಿ-ರಂಗಾಪುರ ಸುಕ್ಷೇತ್ರದಲ್ಲಿ ಶ್ರೀ ಶಂಕರೇಶ್ವರ ಸ್ವಾಮೀಯವರ ಬೆಳ್ಳಿ ರಥೋತ್ಸವವು ಗುರುವಾರ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತು.
ವೀರಶೈವ ಧರ್ಮ ಆಚಾರ ವಿಚಾರಗಳ ಸಂಗಮ
ಶ್ರೀಜಗದ್ಗುರು ರೇಣುಕಾಚಾರ್ಯರು ಮಾಡಿದ ಪವಾಡ ತೋರಿದ ಲೀಲೆಗಳು ಅನಂತ. ಭೂಮಂಡಲದಲ್ಲಿ ಶಿವನಾಗಿ ಸಂಚರಿಸಿ ಕೆಲವು ಕಾಲ ಗುಪ್ತವಾಗಿಯೂ ಕೆಲವು ಕಾಲ ಪ್ರಕಟವಾಗಿಯೂ ಶಿವನ ಅಣತಿಯಂತೆ ಸರ್ವಕಾರ್ಯಗಳನ್ನು ಪೂರ್ಣಗೊಳಿಸಿ ಪುನಃ ಕೊಲ್ಲಿಪಾಕಿ ಸುಕ್ಷೇತ್ರಕ್ಕೆ ದಯಮಾಡಿಸಿ ಶ್ರೀಸೋಮೇಶ್ವರ ಮಹಾಲಿಂಗದಲ್ಲೇ ಲೀನವಾಗಿದ್ದು ಅವಿಸ್ಮರಣೀಯ ಎಂದು ವೀರಶೈವ ಮಹಾಸಭಾ ಅಧ್ಯಕ್ಷ ಭದ್ರಯ್ಯ ತಿಳಿಸಿದರು.
ಕುಣಿಗಲ್ನಲ್ಲಿ ಪುಟ್ಪಾತ್ ತೆರವು ಕಾರ್ಯಾಚರಣೆ
ಪಟ್ಟಣದಲ್ಲಿ ಪುಟ್ಪಾತ್ ಸೇರಿದಂತೆ ಅನೇಕ ಕಡೆ ಒತ್ತುವರಿಯಾಗಿದ್ದ ರಸ್ತೆಯನ್ನು ಪುರಸಭೆ, ಪಿಡಬ್ಲುಡಿ ಮತ್ತು ಪೊಲೀಸ್ ಅಧಿಕಾರಿಗಳು ತೆರವುಗೊಳಿಸಿದರು.
ಸಂಭ್ರಮದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬಜೆಟ್ನಲ್ಲಿ ಕೃಷಿ ನಿರ್ಲಕ್ಷ್ಯ: ರೈತ ಸಂಘ ಆರೋಪ
ರಾಜ್ಯ ಸರ್ಕಾರ ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಶೇ 14 ರಷ್ಟು ಅನುದಾನ ಘೋಷಿಸಿ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಅಸಮಧಾನ ವ್ಯಕ್ತಪಡಿಸಿದರು.
ಮಿನಿ ಬಳ್ಳಾರಿಯಾದ ಕೊರಟಗೆರೆ ರೈತ ಸಂಘ ಆಕ್ರೋಶ
ಚೀಲಗಾನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿಕ್ರಷರ್ ಘಟಕ ಸ್ಥಾಪನೆಗೆ ೧೫ವರ್ಷದಿಂದ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಕೊರಟಗೆರೆ ಆಡಳಿತ ಮತ್ತು ಗಣಿ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು ಗುರುವಾರದಿಂದ ಅಹೋರಾತ್ರಿ ಧರಣಿ ಆರಂಭಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
< previous
1
...
108
109
110
111
112
113
114
115
116
...
477
next >
Top Stories
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!