• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಭವನ ಕಳಪೆ ಕಾಮಗಾರಿ: ಸ್ಥಳಕ್ಕೆ ಬಂದ ಎಸಿ, ತಹಸೀಲ್ದಾರ್‌
ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಸಮುದಾಯ ಭವನ ಸಂಪೂರ್ಣ ಕಳಪೆ ಕಾಮಗಾರಿಯಿಂದ ಕೂಡಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡರ ದೂರಿನ ಮೇರೆಗೆ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೃಷಿ, ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಿ
ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು.
ಯಲಿಯೂರು ಗ್ರಾಪಂ ಅಧ್ಯಕ್ಷರಾಗಿ ಸುಷ್ಮಾ ಮೋಹನ್
ಶಿರಾ ತಾಲೂಕಿನ ಯಲಿಯೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಸುಷ್ಮಾ ಮೋಹನ್ ಅವಿರೋಧವಾಗಿ ಆಯ್ಕೆಯಾದರು.
ಕಾಲೇಜು ಮೈದಾನಕ್ಕೆ ಮನರಂಜನಾ ಆಟಗಳ ಸ್ಥಳಾಂತರ
ಇಲ್ಲಿಯ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಸತ್ಯಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನಡೆಯುವ ಜಾತ್ರಾ ಮಹೋತ್ಸವಕ್ಕಾಗಿ ಮನರಂಜನಾ ಆಟಗಳ ಜಾಗವನ್ನು ಈ ಬಾರಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ.
ಮಕ್ಕಳಲ್ಲಿನ ಪ್ರತಿಭೆ ಹೊರತರಬೇಕು: ಯೋಗೀಶ್ವರಪ್ಪ
ಪರೀಕ್ಷೆ, ಅಂಕಗಳಿಕೆ, ಸರ್ಕಾರಿ ಉದ್ಯೋಗ ಇವಿಷ್ಟೇ ಶಿಕ್ಷಣದ ಉದ್ದೇಶ ಎಂಬಂತಹ ಸ್ಥಿತಿ ನಿರ್ಮಾಣವಾಗಿದ್ದು, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವುದೇ ನಿಜವಾದ ಶಿಕ್ಷಣ ಎಂದು ಸಿದ್ದಗಂಗಾ ಪದವಿ ಕಾಲೇಜುಗಳ ಸಂಯೋಜಕ ಡಾ.ಡಿ.ಎನ್.ಯೋಗೀಶ್ವರಪ್ಪ ತಿಳಿಸಿದ್ದಾರೆ.
ಕೊರಟಗೆರೆ ಚಳಿಗೆ ಬೆಂಕಿ ಮುಂದೆ ಕೂತ ಜನರು
ರಾಜ್ಯದ ವಿವಿಧೆಡೆ ತಾಪಮಾನ ಕುಸಿತದಿಂದ ಚಳಿ ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳಿಂದ ವಿಪರೀತ ಚಳಿಯಾಗಿ ಜನರು ೮ ಗಂಟೆಯಾದರೂ ಚಳಿ ಇರುವ ಕಾರಣ ಜನರು ಬೆಂಕಿ ಮುಂದೆ ಕೂರುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ
ಕುಣಿಗಲ್‌ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಕೂಡಲೇ ಹೇಮಾವತಿ ಕಾಲುವೆಗೆ ನೀರು ಹರಿಸಬೇಕು ಹಾಗೂ ತಾಲೂಕಿನಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತರು ಕುಣಿಗಲ್‌ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪರಿಶಿಷ್ಟರ ಸಮಸ್ಯೆ ಬಗೆಹರಿಸಲು ಕ್ರಮ: ಡಿಸಿ
ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಶಾಲೆಗೆ ಬಿಡುಗಡೆಯಾಗಿದ್ದ ಹಣ ವಾಪಾಸ್ ಗೆ ಆಕ್ರೋಶ
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಏಕಾಏಕಿ ಹಿಂತೆಗೆದುಕೊಂಡ ಸರ್ಕಾರದ ವಿರುದ್ಧ ಗ್ರಾಮಾಂತರ ಶಾಸಕ ಸುರೇಶಗೌಡ ಅವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಗಿ ಖರೀದಿ ಕೇಂದ್ರದಲ್ಲಿ ನಾಲ್ಕು ಕೌಂಟರ್ ಪ್ರಾರಂಭ : ನೀರು, ನೆರಳಿನ ವ್ಯವಸ್ಥೆ
ಇಲ್ಲಿನ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದ ವ್ಯವಸ್ಥೆ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಕಾರಣ ಎಚ್ಚೆತ್ತುಕೊಂಡ ಅಧಿಕಾರಿಗಳು ನಾಲ್ಕು ಕೌಂಟರ್‌ಗಳನ್ನು ತೆರೆದು ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 409
  • next >
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved