• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರಿಗೆ ಹಿಂಸೆಯಿಂದ ಮುಕ್ತಿ ಸಂವೇದನಾಶೀಲನತೆ ಅಗತ್ಯ
ದುಡಿಯುವ ಮಹಿಳೆಯರಿಗೆ ಕೆಲಸದ ವಲಯಗಳಲ್ಲಿ ಹಿಂಸೆಯಿಂದ ಮುಕ್ತಿ ಮತ್ತು ಸಂವೇದನಾಶೀಲ ಸಮಾಜದ ಅಗತ್ಯವಿದೆ ಎಂದು ಹೈಕೋರ್ಟ್ ವಕೀಲರು ಹಾಗೂ ಬಹುತ್ವ ಕರ್ನಾಟಕ ಸಂಚಾಲಕರಾದ ಪೂರ್ಣ ರವಿಶಂಕರ್ ಅಭಿಪ್ರಾಯಪಟ್ಟರು ಪ್ರತಿಪಾದಿಸಿದರು.
ಮನರಂಜನೆಯಿಂದ ಮನೋಲ್ಲಾಸ: ನ್ಯಾ. ಅನುಪಮ
ಮೊಬೈಲ್, ಟಿವಿಗಳ ಬಳಕೆ ಹೆಚ್ಚಿಗೆ ಇರುವಂತಹ ಸಂದರ್ಭದಲ್ಲಿ ವಕೀಲರು ಕಲೆಯನ್ನು ಅಭಿನಯಿಸಿ ಪ್ರೋತ್ಸಾಹಿಸುತ್ತಿರುವುದು ಸಂತೋಷದಾಯಕ ಎಂದು ನ್ಯಾಯಾಲಯದ ಪ್ರಧಾನ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಅನುಪಮ ಡಿ ಅಭಿಪ್ರಾಯಪಟ್ಟರು.
ಕೊರಟಗೆರೆ ಆಸ್ಪತ್ರೆಗೆ ಹೈಟೆಕ್‌ ಸ್ಪರ್ಷ: ಎತ್ತಿನಹೊಳೆಯಿಂದ ಕೆರೆಗೆ ನೀರು
ಈ ಬಾರಿ ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೊರಟಗೆರೆ ತಾಲೂಕಿನ ೬೭ ಕೆರೆಗಳಿಗೆ ನೀರು ತುಂಬಿಸಲು ಹಣ ಬಿಡುಗಡೆ ಮಾಡಲಾಗಿದ್ದು ಕೊರಟಗೆರೆ ತಾಲೂಕಿನ ರೈತರಲ್ಲಿ ಸಂತಸ ಮೂಡಿದೆ. ಇದರ ಜೊತೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ರಾಜ್ಯದ ಇತರೆ ಆಸ್ಪತ್ರೆಗಳಿಗೆ ೬೦೦ ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ.
ಬಜೆಟ್: ಹುಸಿಯಾಯಿತು ಜಿಲ್ಲೆ ಜನರ ನಿರೀಕ್ಷೆ
ಇಬ್ಬರು ಪ್ರಭಾವಿ ಸಚಿವರು ಹಾಗೂ 7 ಮಂದಿ ಕಾಂಗ್ರೆಸ್ ಶಾಸಕರನ್ನು ಒಳಗೊಂಡಿರುವ ತುಮಕೂರು ಜಿಲ್ಲೆಗೆ ಈ ಬಾರಿಯ ಬಂಪರ್ ಬಜೆಟ್ ನಿರೀಕ್ಷಿಸಲಾಗಿತ್ತು. ಆದರೆ ಅದು ಹುಸಿಯಾಗಿದೆ. ಬೆಳಗಾವಿ ಬಳಿಕ ಅತ್ಯಂತ ದೊಡ್ಡ ಜಿ.ಪಂ. ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ಘೋಷಿಸಬಹುದೆಂಬ ನಿರೀಕ್ಷೆ ಕಳೆದ ಬಾರಿಯಂತೆ ಈ ಬಾರಿಯೂ ಹುಸಿಯಾಗಿದೆ.
ಎಪಿಎಂಸಿಗೆ ಸ್ಥಳಾಂತರಗೊಂಡ ರಾಗಿ ಖರೀದಿ ಕೇಂದ್ರ
ಎಪಿಎಂಸಿಯಲ್ಲಿ ಸಾಕಷ್ಟು ಸ್ಥಳದ ಅವಶ್ಯಕತೆ ಇದ್ದರೂ ರಾಗಿ ಖರೀದಿಯನ್ನು ನಗರದ ಬೇರೊಂದು ಬಾಡಿಗೆ ಸ್ಥಳದಲ್ಲಿ ರೈತರಿಂದ ಖರೀದಿಸುತ್ತಿರುವುದು ಅನುಮಾನ ಹುಟ್ಟಿಸಿದೆ ಎಂದು ಎಪಿಎಂಸಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ರಾಗಿ ಖರೀದಿ ಮಾತ್ರ ಬಾಡಿಗೆ ಸ್ಥಳದಲ್ಲಿ ಎಂಬ ಶೀರ್ಷಿಕೆಯಡಿ ಪತ್ರಿಕೆಗಳಲ್ಲಿ ವರದಿ ಬಿತ್ತರವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಕೂಡಲೆ ರಾಗಿ ಖರೀದಿ ಕೇಂದ್ರವನ್ನು ಗುರುವಾರ ಎಪಿಎಂಸಿಗೆ ಸ್ಥಳಾಂತರಿಸಿದ್ದಾರೆ.
ಅನುದಾನ ವಾಪಸ್‌ : ಸರ್ಕಾರಕ್ಕೆ ಸುರೇಶಗೌಡ ತರಾಟೆ
ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿ ಸರ್ಕಾರಿ ಮಾದರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ 1.21 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಿ ಅದನ್ನು ವಾಪಸ್ಸು ತೆಗೆದುಕೊಂಡ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಿ. ಸುರೇಶ ಗೌಡರು ವಿಧಾನಸಭೆಯಲ್ಲಿ ಉಗ್ರವಾಗಿ ತರಾಟೆಗೆ ತೆಗೆದುಕೊಂಡರು.
ರಾಗಿ ಖರೀದಿ ಕೇಂದ್ರದಲ್ಲಿ 4 ಕೆಜಿ ಗೋಲ್‌ಮಾಲ್‌ !
ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದಲ್ಲಿ ಸರಕಾರಿ ಸಿಬ್ಬಂದಿ ರೈತರಿಂದ ಹೆಚ್ಚುವರಿಯಾಗಿ 4 ಕೆ.ಜಿ ರಾಗಿಯನ್ನು ಪಡೆಯುತ್ತಿದ್ದಾರೆ ಎಂದು ರೈತ ಸಂಘದ ಮುಖಂಡರು ಆರೋಪ ಮಾಡಿದ್ದಾರೆ.
ಹೊಸ ಜಿಲ್ಲೆ ಉದಯವಾಗುತ್ತದೆಂಬ ನಿರೀಕ್ಷೆ
ಬೆಳಗಾವಿ ಬಿಟ್ಟರೆ ಅತಿ ಹೆಚ್ಚು ಜಿ ಪಂ ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯನ್ನು ವಿಭಜಿಸಿ ಮತ್ತೊಂದು ಜಿಲ್ಲೆ ಮಾಡುತ್ತಾರೆಂಬ ನಿರೀಕ್ಷೆ ಕಳೆದ ಬಜೆಟ್ ವೇಳೆ ಇತ್ತು. ಆದರೆ ಎಲ್ಲರ ನಿರೀಕ್ಷೆ ಹುಸಿಯಾಯಿತು.
ವೈದ್ಯಾಧಿಕಾರಿ ಮನೆ ಮೇಲೆ ಲೋಕಾ ದಾಳಿ
ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಬೆಳ್ಳಂಬೆಳಗ್ಗೆ ತುಮಕೂರು ಲೋಕಾಯುಕ್ತ ಪೊಲೀಸರು ಶಿರಾ ತಾಲೂಕಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗದೀಶ್ ರವರ ಮನೆ ಸೇರಿದಂತೆ ಒಟ್ಟು ಆರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಜೆಡಿಎಸ್‌ ಗುರುವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved