• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲ ಬಳಸಿಕೊಂಡು ಸ್ವಾವಲಂಬಿಗಳಾಗಿ: ಸಚಿವ ರಾಜಣ್ಣ
ರೈತರು ಸಹಕಾರ ಬ್ಯಾಂಕುಗಳಲ್ಲಿ ತೆಗೆದುಕೊಂಡ ಸಾಲಗಳನ್ನು ಸರಿಯಾದ ಉದ್ದೇಶಗಳಿಗೆ ಬಳಸಿಕೊಂಡು ಅವರು ಸ್ವಾವಲಂಬಿಗಳಾಗಬೇಕು ಅವರ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ದೇಶದ ಆಸ್ತಿಯಾಗಿಸಬೇಕು ಎಂದುಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ನೊಣವಿನಕೆರೆ ಗ್ರಾಪಂ ಅಧ್ಯಕ್ಷರಾಗಿ ಜಯಮ್ಮ ಆಯ್ಕೆ
ತಿಪಟೂರು : ತಾಲೂಕಿನ ನೊಣವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಆಲ್ಬೂರು ಗ್ರಾಮದ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಂಗಭೂಮಿಯಲ್ಲಿ ಈ ಮಣ್ಣಿನ ಜೀವಂತಿಕೆಯಿದೆ
ಒಂದು ಕಲೆ ಇನ್ನೊಂದು ಕಲೆಯನ್ನು ನಾಶ ಮಾಡುವುದಿಲ್ಲ. ಚಲನಚಿತ್ರ, ಟಿ.ವಿ. ಮಾಧ್ಯಮಗಳ ಪ್ರಭಾವದಿಂದ ರಂಗಭೂಮಿಗೆ ಧಕ್ಕೆಯಾಗುವುದಿಲ್ಲ. ರಂಗಕಲೆ ಈ ಮಣ್ಣಿನ ಕಲೆ, ರಂಗಭೂಮಿಯಲ್ಲಿ ಸದಾ ಜೀವಂತಿಕೆ ಇದ್ದೇ ಇರುತ್ತದೆ ಎಂದು ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅಭಿಪ್ರಾಯಪಟ್ಟರು.
18ರಂದು ನೀರಾವರಿಗೆ ಆಗ್ರಹಿಸಿ ಪ್ರತಿಭಟನೆ
ಕುಣಿಗಲ್ : ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗಾಗಿ ಆಗ್ರಹಿಸಿ ಡಿ.18ರಂದು ಬುಧವಾರ ರೈತರೊಂದಿಗೆ ಪಕ್ಷಾತೀತವಾಗಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಬಾಂಬೆ ಶಿವಣ್ಣ ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವರ ಹೆಸರಲ್ಲಿ ವಂಚನೆ: ಓರ್ವನ ಬಂಧನ
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಲು ವಿಐಪಿ ಪಾಸ್ ಗಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಕಚೇರಿಗೆ ಗೃಹ ಸಚಿವರಂತೆ ಮಾತನಾಡಿ ವಂಚಿಸುತ್ತಿದ್ದ ಆರೋಪಿಯನ್ನು ತುಮಕೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಮೂಲದ ಮಾರುತಿ (30) ಎಂಬಾತನೇ ಬಂಧಿತ ಆರೋಪಿ.
ಗುತ್ತಿಗೆದಾರರ ದರ್ಪ: ಪೊಲೀಸರ ಮೊರೆ ಹೋದ ಅಧಿಕಾರಿಗಳು
ಅನಧಿಕೃತವಾಗಿ ಜೆಸಿಬಿ ಮೂಲಕ ನೆಲಬಗೆದು ಕೇಬಲ್‌ ನೆಟ್‌ ವರ್ಕ್‌ ಕಾಮಗಾರಿ ನಿರ್ವಹಿಸುತ್ತಿರುವ ಪರಿಣಾಮ ರಸ್ತೆ ಪಕ್ಕದಲ್ಲಿನ ತುಂಗಭದ್ರಾ ಕುಡಿಯುವ ನೀರು ಸರಬರಾಜಿನ ಮುಖ್ಯ ಪೈಪ್‌ ಹಾಗೂ ಪಂಪ್‌ ಸೆಟ್‌ ಸಾಮಗ್ರಿಗಳು ಹಾಳಾಗಿವೆ
18ರಿಂದ ಕುಣಿಗಲ್ ನಲ್ಲಿ 13 ನಾಟಕಗಳ ಪ್ರದರ್ಶನ
ಕುಣಿಗಲ್ ತಾಲೂಕು ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ 18ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ 13 ದಿನ ಹಗಲು ಪೌರಾಣಿಕ ನಾಟಕೋತ್ಸವ ನಡೆಯಲಿದೆ ಎಂದು ಅಧ್ಯಕ್ಷ ಸಿದ್ದರಾಮೇಗೌಡ ತಿಳಿಸಿದ್ದಾರೆ.
ಸೂರ್ಯ ಗುಹೆ ಬಳಿ ಗಾಂಜಾಸೊಪ್ಪು ಗಿಡಗಳು ಪತ್ತೆ
ಬೀರದೇನಹಳ್ಳಿಯ ತಂಗುದಾಣದ ಹಿಂಭಾಗ ಗಾಂಜಾಸೊಪ್ಪು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಕೊರಟಗೆರೆ ಪಿಎಸೈ ಚೇತನಕುಮಾರ್ ನೇತೃತ್ವದ ಪೊಲೀಸರ ತಂಡ ಮಾರುವೇಷದಲ್ಲಿ ದಿಢೀರ್ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಇತ್ತೀಚಿಗೆ ನಡೆದಿದೆ.
ಯೋಗ ಕ್ರೀಡಾಕೂಟದ ಹಿಂದೆ ಶ್ರಮವಿದೆ
ಯೋಗಾಸನ ಭಾರತ್ ಐದು ವರ್ಷದ ಸಂಸ್ಥೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಕಾರದಿಂದ ಇಂತಹ ಒಂದು ದೊಡ್ಡ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಯೋಗಪಟುಗಳನ್ನು ಮುಂದಿನ ಏಷ್ಯಾ ಗೇಮ್ಸ್ ಮತ್ತು ಒಲಂಪಿಕ್ ಗೇಮ್ಸ್ ಗೆ ಸಿದ್ದಪಡಿಸುವ ಕೆಲಸ ಮಾಡುತ್ತಿದ್ದು, ಇದರ ಹಿಂದೆ ಅನೇಕರ ಶ್ರಮವಿದೆ ಎಂದು ಯೋಗಾಸನ ಭಾರತ್ ಸಂಸ್ಥೆಯ ಅಧ್ಯಕ್ಷ ಉದಿತ್‌ಶೆತ್ ತಿಳಿಸಿದ್ದಾರೆ.
ಅಪಘಾತ: ಕರ್ತವ್ಯ ನಿರತ ಪೇದೆ ಸಾವು
ದಾಬಸ್‍ಪೇಟೆ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಕರ್ತವ್ಯ ನಿರತ ಮುಖ್ಯಪೇದೆಯೊಬ್ಬರು ಮೃತಪಟ್ಟಿದ್ದಾರೆ. ದಾಬಸ್‍ಪೇಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಬಸವರಾಜು (39) ಮೃತಪಟ್ಟವರು. ಇವರು ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚಿಟ್ಟರಕುಪ್ಪೆ ಗ್ರಾಮದವರಾಗಿದ್ದು, ದಾಬಸ್‍ಪೇಟೆ ಪಟ್ಟಣದಲ್ಲಿ ವಾಸವಾಗಿದ್ದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 409
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved