• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ್‌ ಅದಾಲತ್‌: 50 ಲಕ್ಷ ರು. ಪಾವತಿ
ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಸಾಲಪಡೆದು ಕಟ್ಟಲು ಸಾಧ್ಯವಾಗದ ಹಿನ್ನಲೆಯಲ್ಲಿ ಒಟಿಎಸ್‌ (ಒನ್‌ ಟೈಮ್‌ ಸೆಟ್ಲ ಮೆಂಟ್‌) ಮೂಲಕ ಅನೇಕ ಮಂದಿ ಸಾಲಗಾರರಿಂದ 50ಲಕ್ಷ ರು.ಸಾಲ ತೀರುವಳಿ ಮಾಡಿಕೊಳ್ಳಲಾಗಿದೆ ಎಂದು ಪಾವಗಡ ಪಟ್ಟಣದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ಕೆ.ಚಂದ್ರಶೇಖರ್‌ ಅವರು ತಿಳಿಸಿದ್ದಾರೆ.
ಗ್ರಾಮ ಸ್ಥಳಾಂತರಕ್ಕೆ ಅವಕಾಶ ನೀಡಲ್ಲ: ಜಯರಾಮ್‌
ತಾಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಸುಮಾರು ನೂರಾರು ವರ್ಷಗಳಿಂದ ಮನೆ ನಿರ್ಮಾಣ ಮಾಡಿ ಜೀವನ ನಡೆಸುತ್ತಿರುವ ಇವರಿಗೆ ತಹಸೀಲ್ದಾರ್ ಹಾಗೂ ಅಧಿಕಾರಿಗಳು ಗುಂಡು ತೋಪು ಎಂದು ಜಾಗ ಖಾಲಿ ಮಾಡಿ ಎಂದು ನೋಟಿಸ್ ನೀಡಿರುವುದು ಸರಿಯಲ್ಲ ಎಂದು ತುರುವೇಕೆರೆ ಮಾಜಿ ಶಾಸಕ ಮಸಾಲಾ ಜಯರಾಮ್ ಎಚ್ಚರಿಕೆ ನೀಡಿದರು.
ಚೆಸ್ ಮುಖ್ಯವಾಹಿನಿಯ ಕ್ರೀಡೆಯಾಗಿ ಬೆಳೆಯುತ್ತಿದೆ
ಭಾರತೀಯ ಚೆಸ್ ಆಟಗಾರ ಗುಕೇಶ್ ಅತಿ ಕಿರಿಯ ವಯಸ್ಸಿಗೆ ವರ್ಲ್ಡ್ ಚೆಸ್ ಗ್ರಾಂಡ್ ಮಾಸ್ಟರ್ ಆಗಿ ಸಾಧನೆ ಮಾಡುವ ಮೂಲಕ ಮುಖ್ಯವಾಹಿನಿಯ ಕ್ರೀಡೆಯ ಸಾಲಿಗೆ ಚೆಸ್ ಗುರುತಿಸಲ್ಪಡುತ್ತಿದೆ ಎಂದು ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎನ್. ಮಧುಕರ್ ತಿಳಿಸಿದರು.
ಗ್ರಾಮಸ್ಥರ ನಿದ್ದೆಗೆಡಿಸಿರುವ ಅಕ್ರಮ ಮದ್ಯ ಮಾರಾಟ
ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ದಂಧೆ ಎಗ್ಗಿಲ್ಲದೇ ನಡೆಯುತ್ತಿರುವ ಪರಿಣಾಮ ಗ್ರಾಮಗಳಲ್ಲಿರುವ ಬಡ ಕೂಲಿ ಕಾರ್ಮಿಕರು ಬೀದಿಗೆ ಬರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ
ವಿವಿಧ ಬೇಡಿಕೆ ಈಡೇರಿಸುವಂತೆ ಶಿಕ್ಷಕರ ಸಂಘದಿಂದ ಮನವಿ
ತಿಪಟೂರು: ಜಿಲ್ಲಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿಗಳು ಪ್ರಾರಂಭವಾಗಿದ್ದು, ಈ ಅವಧಿಯನ್ನು ಬೆಳಗ್ಗೆ ೧೦ಗಂಟೆಯಿಂದ ಸಂಜೆ ೫ಗಂಟೆಯವರೆಗೆ ನಿಗದಿಪಡಿಸಬೇಕು ಹಾಗೂ ಶಿಕ್ಷಕರಿಗೆ ವ್ಯವಸ್ಥಿತವಾಗಿ ಮಧ್ಯಾಹ್ನದ ಊಟದ ಇನ್ನಿತರ ವ್ಯವಸ್ಥೆ ಕಲ್ಪಿಸಿಕೊಡುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಪ್ರಭುಗೆ ಮನವಿ ಸಲ್ಲಿಸಲಾಯಿತು.
ಸಾವಯವ ತರಕಾರಿ ಆರೋಗ್ಯಕ್ಕೆ ಸಹಕಾರಿ
ಸಾವಯವ ಗೊಬ್ಬರ ಬಳಸಿ ಮನೆ ಅಂಗಳದಲ್ಲಿಯೇ ಕೈತೋಟ ನಿರ್ಮಾಣ ಮಾಡಿ ಟೊಮ್ಯಾಟೋ, ಬದನೆ ಸೇರಿದಂತೆ ಇತರೆ ತರಕಾರಿ ಬೆಳೆದು ಬಳಕೆ ಮಾಡಿದರೆ ನಿತ್ಯ ನೀವು ಸೇವನೆ ಆಹಾರ ಪೌಷ್ಟಿಕತೆಯಿಂದ ಕೂಡಿರಲಿದ್ದು ಮನುಷ್ಯನ ಆರೋಗ್ಯ ಸದಾ ಸ್ಥಿರವಾಗಿರಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸದಾಶಿವ ಗೌಡ ಹೇಳಿದರು.
ಅವೈಜ್ಞಾನಿಕ ಕಾಮಗಾರಿ: ಬಾಗಿದ ವಿದ್ಯುತ್‌ ಕಂಬಗಳು
ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆ ಪಕ್ಕದ ವಿದ್ಯುತ್‌ ಕಂಬಗಳು ವಾಲಿದ್ದು ಅವಘಡ ಸಂಭವಿಸಿದರೆ ಯಾರು ಹೊಣೆ ಎಂದು ರೈತರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾರ್ಗರೇಟ್ ಆಳ್ವಗೆ ಗೌಡಾ ಪ್ರದಾನ
ಕಲ್ಪತರುನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ವಿಜೃಂಭಣೆಯಿಂದ ನಡೆಯಿತು.
ಕನ್ನಡ ಭಾಷೆ, ಸಾಹಿತ್ಯದಲ್ಲಿ ನಮ್ಮೆಲ್ಲರ ಉಸಿರು, ಬದುಕಿದೆ: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ
ಕನ್ನಡ ಭಾಷೆಯ ಫಲವಂತಿಕೆ ಕರ್ನಾಟಕ ನೆಲೆ ಫಲವತ್ತತೆಯನ್ನು ಅವಲಂಬಿಸಿದ್ದು ಕನ್ನಡ ಭಾಷೆ ಮತ್ತಷ್ಟು ಶ್ರೀಮಂತವಾಗಬೇಕಿದೆ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು. ತಿಪಟೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ನಡೆದ ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ: ರೈತ ರವಿಕುಮಾರ್
ತಾಲೂಕು ಆಂಧ್ರಪ್ರದೇಶ ಗಡಿಭಾಗವಾದ ಕೆಂತರ್ಲಟ್ಟಿಯಿಂದ ಶಿರಾವರೆಗೆ ರಾಷ್ಟ್ರೀಯ ಹೆದ್ದಾರಿ 544ಇ ಹಾದುಹೋಗಿದ್ದು, ಈ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡಿರುವ ರೈತರಿಗೆ ಸರ್ಕಾರ 1 ಗುಂಟೆಗೆ 4 ಲಕ್ಷ ಪರಿಹಾರ ನೀಡಬೇಕೆಂದು ಎಂದು ರೈತ ರವಿಕುಮಾರ್ ಒತ್ತಾಯಿಸಿದರು. ಶಿರಾದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 409
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved