ಕಾರ್ಮಿಕ ಸಮಸ್ಯೆ ನಿವಾರಣೆಗೆ ಕೃಷಿ ಯಂತ್ರೋಪಕರಣ ಅವಶ್ಯಕೃಷಿ ಮತ್ತು ಋಷಿ ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರೈತರು ಕೃಷಿಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಶ್ರೀ ಧಗ್ರಾಯೋ ಕೃಷಿಗೆ ಪ್ರಾಮುಖ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕಿರಿಯ ಶ್ರೀಗಳಾದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.