• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ 8 ತಿಂಗಳು ನೀರಿನ ಸಮಸ್ಯೆ ಇಲ್ಲ
ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ 8 ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ತಿಳಿಸಿದರು.
ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆ
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಸೀಲ್ದಾರರಿಗೆ ಸೂಚನೆ ನೀಡಿದರು.
ಬೀದಿ ನಾಯಿಗಳ ಕಡಿವಾಣಕ್ಕೆ ಅಗತ್ಯ ಕ್ರಮ : ಶಾಸಕ ಕೆ. ಷಡಕ್ಷರಿ
ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ್ದರಂತೆ ಎಂಬ ಮಾತಿನಂತೆ 6 ವರ್ಷದ ಬಾಲಕಿ ಬಲಿಯಾದ ನಂತರ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿದೆ.
ಎಕ್ಸ್ ಪ್ರೆಸ್ ಕೆನಾಲ್ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಣಯ
ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್‌ ಯೋಜನೆ ವಿರುದ್ಧ ಜಿಲ್ಲೆಯಾದ್ಯಂತ ಜನರನ್ನು ಸಂಘಟಿಸಿ ಹೋರಾಟ ತೀವ್ರಗೊಳಿಸಲು ಹಾಗೂ ಇದರ ಜೊತೆಯಲ್ಲಿ ಕಾನೂನು ಹೋರಾಟ ಮಾಡಿ ಕೆನಾಲ್‌ ಕಾಮಗಾರಿಗೆ ತಡೆಯಾಜ್ಞೆ ತರುವ ಪ್ರಯತ್ನ ಮಾಡಲು ಸೋಮವಾರ ನಗರದಲ್ಲಿ ನಡೆದ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ಹೋರಾಟ ಸಮಿತಿ ಸಭೆ ನಿರ್ಣಯ ಮಾಡಿತು
ಸಂಘಟನೆಯಲ್ಲಿ ಕುಂಚಟಿಗರು ಅಲ್ಪ ಸಂಖ್ಯಾತರು
ಕುಂಚಿಟಿಗರು ಅಲ್ಪಸಂಖ್ಯಾತರಲ್ಲ ಸಂಘಟನೆಯಲ್ಲಿ ಮಾತ್ರ ಅಲ್ಪಸಂಖ್ಯಾತರು ಎಂದು ಎಲೆರಾಂಪುರದ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ಹಿರೇಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ವಿವಿಧ ಮಠಾಧೀಶರು ಭಾಗಿ
ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನ ಸ್ವಾಮಿಯ ಪುನ:ಪ್ರತಿಷ್ಠಾಪನಾ ಮಹೋತ್ಸವ ಶ್ರೀಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.
ಜನರಲ್ಲಿ ಹಣಕ್ಕೆ ಕೊರತೆಯಿಲ್ಲ, ಆದರೆ ಸಂಸ್ಕಾರಕ್ಕಿದೆ
ಈಗ ಜನರಲ್ಲಿ ಹಣಕ್ಕೇನೂ ಕೊರತೆ ಇಲ್ಲ. ಆದರೆ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ ಎಂದು ಬೆಂಗಳೂರಿನ ಅಮೃತ ಸಿಂಚನ ಆಧ್ಯಾತ್ಮಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹರೀಶ್ ವಿಷಾದ ವ್ಯಕ್ತಪಡಿಸಿದರು.
ಗೋಡೆ ಕೊರೆದು ಹುಂಡಿಗಳ ಕಳವು
ತಾಲೂಕಿನ ಬಿಳಿ ದೇವಾಲಯ ವ್ಯಾಪ್ತಿಯ ಮೆಣಸಿನಹಳ್ಳಿ ಗ್ರಾಮದ ಬೆಟ್ಟದ ರಂಗನಾಥ ಸ್ವಾಮಿ ಗುಡ್ಡದಲ್ಲಿರುವ ದೇವಾಲಯದಲ್ಲಿ ಮತ್ತೊಮ್ಮೆ ಮೂರು ಹುಂಡಿಗಳನ್ನು ಗೋಡೆ ಕೊರೆದು ಕಳ್ಳರು ಕಳ್ಳತನ ಮಾಡಿದ್ದು ಸ್ಥಳಕ್ಕೆ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಕಳ್ಳರ ಬಂಧನಕ್ಕಾಗಿ ತಪಾಸಣೆ ನಡೆಸುತ್ತಿದ್ದಾರೆ
ಶಿಕ್ಷಣ, ಸಂಘಟನೆಗೆ ಒತ್ತು ನೀಡಿದರೆ ಮಾತ್ರ ಅಭಿವೃದ್ಧಿ
ಯುವ ಸಮುದಾಯವು ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಂಘಟನೆಯಾಗಿ ಕ್ಷೇತ್ರದಲ್ಲಿ ತೊಡಗಿಸಿಕೊಂಡರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೊಸದುರ್ಗ ತಾಲೂಕಿನ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ತಿಳಿಸಿದರು.
ಉನ್ನತ ಶಿಕ್ಷಣದಲ್ಲಿ ವಿಪುಲ ಅವಕಾಶಗಳಿವೆ
ಉನ್ನತ ಶಿಕ್ಷಣದಲ್ಲಿ ಅಭೂತಪೂರ್ವ ಸವಾಲುಗಳು ಮತ್ತು ಅವಕಾಶಗಳಿದ್ದು, ಯಾವುದೇ ಒಂದು ದೇಶ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಇಂಜಿನಿಯರಿಂಗ್ ಶಿಕ್ಷಣವನ್ನು ಪ್ರಮುಖವಾಗಿ ಬಳಸಿಕೊಳ್ಳುತ್ತಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ್.ಎಸ್ ಅವರು ಅಭಿಪ್ರಾಯಪಟ್ಟರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved