• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರನ್ನು ಮಿತವಾಗಿ ಬಳಸಿ: ಅಶ್ವಿಜ ಮನವಿ
ತುಮಕೂರು ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಕೆರೆಯಲ್ಲಿ ಪ್ರಸ್ತುತ ೨೦೪ ಎಂ.ಸಿ.ಎಫ್.ಟಿ ನೀರು ಲಭ್ಯವಿದ್ದು, ಲಭ್ಯವಿರುವ ನೀರನ್ನು ಬೇಸಿಗೆ ಅಂತ್ಯದವರೆಗೂ ಸರಬರಾಜು ಮಾಡಬೇಕಾಗಿರುವುದರಿಂದ ನಾಗರಿಕರು ನೀರಿನ್ನು ಮಿತವಾಗಿ ಬಳಕೆ ಮಾಡಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದರು.
ಎಸ್ ಡಿಎಂಸಿ ಅಧ್ಯಕ್ಷರಿಂದ ಮಕ್ಕಳಿಗೆ ಬಿಸಿಯೂಟ ತಯಾರಿಕೆ
ಶಾಲೆಗಳಲ್ಲಿ ಬಿಸಿಯೂಟ ತಯಾರಕಾ ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಬಿಸಿಯೂಟ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಿರುವ ಪ್ರಸಂಗ ನಡೆದಿದೆ.
ಕೆರೆ ಪುನಶ್ಚೇತನಗೊಳಿಸುವುದು ಪುಣ್ಯದ ಕೆಲಸ
ಕೆರೆಕಟ್ಟೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ಧಿಯಾಗುವ ಜೊತೆಗೆ ಕೃಷಿ, ಜನ-ಜಾನುವಾರುಗಳಿಗೂ ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆಗಳನ್ನು ಪುನಶ್ಚೇತನಗೊಳಿಸುವ ಮೂಲಕ ಪುಣ್ಯದ ಕೆಲಸವನ್ನು ಕೈಗೊಂಡಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಮಾದಿಹಳ್ಳಿ ಪ್ರಕಾಶ್ ತಿಳಿಸಿದರು.
ಮುಷ್ಕರ ನಿರತರ ಸ್ಥಳಕ್ಕೆ ಡಿಸಿ, ಆಯುಕ್ತೆ ಭೇಟಿ
ಕಳೆದ 4 ದಿನಗಳಿಂದ ನಗರಕ್ಕೆ ನೀರು ಸರಬರಾಜು ಸ್ಥಗಿತಗೊಳಿಸಿ ಜಿಲ್ಲಾ ನೀರು ಸರಬರಾಜು ನೌಕರರು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಮುಷ್ಕರದ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ತಿಪಟೂರು ಸರ್ಕಾರಿ ಕಚೇರಿಗಳಲ್ಲಿ ಶೌಚಗೃಹ ಸಮಸ್ಯೆ
ಕಲ್ಪತರು ನಾಡು ತಿಪಟೂರು ಜಿಲ್ಲೆಯಾಗುವ ಎಲ್ಲಾ ಅರ್ಹತೆ, ಲಕ್ಷಣಗಳನ್ನು ಹೊಂದಿದ್ದರೂ ಒಂದಿಲ್ಲೊಂದು ಸಮಸ್ಯೆಗಳು ಮಾತ್ರ ಬಿಟ್ಟು ಬಿಡದೆ ಕಾಡುತ್ತಿದೆ. ಸ್ವಚ್ಚತೆಗೆ ಆದ್ಯತೆ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿರುವ ನಗರಸಭೆ ನಗರದ ಸಾಕಷ್ಟು ಸರ್ಕಾರಿ ಕಚೇರಿಗಳಿಗೆ ಯುಜಿಡಿ ಸಂಪರ್ಕವಿಲ್ಲ. ಆದರೂ ಸಹ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಸಿದ್ಧಗಂಗಾ ಮಠದಿಂದ ಪ್ರತಿ ವಿಷಯದಲ್ಲಿ ಪವಾಡ ಸೃಷ್ಟಿ
ಕಳೆದ 61 ವರ್ಷಗಳಿಂದ ಸತತವಾಗಿ ನಡೆದುಕೊಂಡು ಬರುತ್ತಿರುವ ಶ್ರೀಸಿದ್ದಲಿಂಗೇಶ್ವರ ಕೃಷಿ ಕೈಗಾರಿಕಾ ವಸ್ತು ಪ್ರದರ್ಶನ ಸುತ್ತಮುತ್ತಲ ಜನರಿಗೆ ದೊಡ್ಡ ಮಾಹಿತಿ ಕೇಂದ್ರವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಅಭಿಪ್ರಾಯಪಟ್ಟಿದ್ದಾರೆ.
ನೀರಾವರಿ ಹೋರಾಟಗಾರರಿಗೆ ಸನ್ಮಾನಕ್ಕೆ ತೀರ್ಮಾನ
ತುಂಗಭದ್ರಾ ಯೋಜನೆಯ ಕುಡಿಯುವ ನೀರು ಹಾಗೂ ಭದ್ರಾಮೇಲ್ದಂಡೆ ಯೋಜನೆಗಳು ತಾಲೂಕಿನಲ್ಲಿ ಪ್ರಗತಿಯಲ್ಲಿದ್ದು ಈ ಯೋಜನೆಗಳ ಅನುಷ್ಠಾನಕ್ಕೆ ಶ್ರಮಸಿದ ತಾಲೂಕಿನ ಹೋರಾಟಗಾರರಿಗೆ ಸನ್ಮಾನಿಸಲು ಇಲ್ಲಿನ ನೀರಾವರಿ ಹೋರಾಟ ವೇದಿಕೆಯಿಂದ ತೀರ್ಮಾನ ಕೈಗೊಳ್ಳಲಾಯಿತು.
ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಸಾಧ್ಯ
ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ. ರೈತರಿಗೆ ಹಾಲು ಉತ್ಪಾದನೆ ಬಗ್ಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.
ರೈತರ ರಾಗಿ ಚೀಲ ಕದ್ದ ಕಳ್ಳರ ಬಂಧನ
ಮನೆಯ ಮುಂದೆ ಇಟ್ಟಿದ್ದ ರಾಗಿ ಚೀಲಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಒಂದು ತಿಂಗಳಲ್ಲಿ ಮಾಲು ಸಮೇತ ಬಂಧಿಸಿ ಆರೋಪಿಗಳಿಂದ ಸುಮಾರು 1.55 ಲಕ್ಷ ರು. ಬೆಲೆಯ 3,713 ಕೆಜಿ ರಾಗಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ಗುಬ್ಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved