• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಹರೂ ಅಪ್ಪಟ ದೇಶ ಪ್ರೇಮ ಹೊಂದಿದ್ದ ನಾಯಕ
ವಿದೇಶದಲ್ಲಿ ಕಲಿತಿದ್ದರು, ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮ ಗಾಂಧಿಯೊಂದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟದೇಶ ಪ್ರೇಮ ಹೊಂದಿದ್ದ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ.
ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರ ಒತ್ತಾಯ
ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರ ಒತ್ತಾಯ
ತುರುವೇಕೆಯಲ್ಲಿ ರಸ್ತೆಗಳ ಸ್ಥಿತಿ ದೇವರಿಗೆ ಪ್ರೀತಿ
ದಬ್ಬೇಘಟ್ಟ ರಸ್ತೆಯ ವೃತ್ತದಲ್ಲಿ ಬಾಯ್ತೆರೆದಿರುವ ಸೇತುವೆ. ಮತ್ತೊಂದು ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಕೃಷ್ಣ ಚಿತ್ರ ಮಂದಿರದ ಮುಂಭಾಗ ಬಿದ್ದಿರುವ ಗುಂಡಿಗಳು.
ಗಣತಿದಾರರು ಪೂರ್ಣ ಮಾಹಿತಿ ಪಡೆಯುತ್ತಿಲ್ಲ
ಪರಿಶಿಷ್ಟ ಜಾತಿಯ 101 ಉಪ ಪಂಗಡಗಳ ನಿಖರ ಜನಸಂಖ್ಯೆ ತಿಳಿಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎಸ್.ನಾಗ ಮೋಹನದಾಸ್ ಆಯೋಗವನ್ನು ಸರ್ಕಾರ ರಚಿಸಿದ್ದು ಈ ಹಿನ್ನೆಲೆಯಲ್ಲಿ ಗಣತಿದಾರರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸು ವಾಗ ಪೂರ್ಣ ಮಾಹಿತಿ ಪಡೆಯದೆ ಅಪೂರ್ಣ ಮಾಹಿತಿಯನ್ನು ಒಳಗೊಂಡ ನಮೂನೆಗೆ ಮಾಹಿತಿದಾರರ ಸಹಿ ಪಡೆದು ಬರುತ್ತಿರುವ ಬಗ್ಗೆ ಮಾಹಿತಿ ಬಂದಿರುವುದಾಗಿ ಜಿ ಪಂ ಮಾಜಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ತಿಳಿಸಿದರು.
ಮುಂದಿನ 8 ತಿಂಗಳು ನೀರಿನ ಸಮಸ್ಯೆ ಇಲ್ಲ
ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ 8 ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ತಿಳಿಸಿದರು.
ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆ
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಸೀಲ್ದಾರರಿಗೆ ಸೂಚನೆ ನೀಡಿದರು.
ಬೀದಿ ನಾಯಿಗಳ ಕಡಿವಾಣಕ್ಕೆ ಅಗತ್ಯ ಕ್ರಮ : ಶಾಸಕ ಕೆ. ಷಡಕ್ಷರಿ
ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ್ದರಂತೆ ಎಂಬ ಮಾತಿನಂತೆ 6 ವರ್ಷದ ಬಾಲಕಿ ಬಲಿಯಾದ ನಂತರ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿದೆ.
ಎಕ್ಸ್ ಪ್ರೆಸ್ ಕೆನಾಲ್ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಣಯ
ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್‌ ಯೋಜನೆ ವಿರುದ್ಧ ಜಿಲ್ಲೆಯಾದ್ಯಂತ ಜನರನ್ನು ಸಂಘಟಿಸಿ ಹೋರಾಟ ತೀವ್ರಗೊಳಿಸಲು ಹಾಗೂ ಇದರ ಜೊತೆಯಲ್ಲಿ ಕಾನೂನು ಹೋರಾಟ ಮಾಡಿ ಕೆನಾಲ್‌ ಕಾಮಗಾರಿಗೆ ತಡೆಯಾಜ್ಞೆ ತರುವ ಪ್ರಯತ್ನ ಮಾಡಲು ಸೋಮವಾರ ನಗರದಲ್ಲಿ ನಡೆದ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ಹೋರಾಟ ಸಮಿತಿ ಸಭೆ ನಿರ್ಣಯ ಮಾಡಿತು
ಸಂಘಟನೆಯಲ್ಲಿ ಕುಂಚಟಿಗರು ಅಲ್ಪ ಸಂಖ್ಯಾತರು
ಕುಂಚಿಟಿಗರು ಅಲ್ಪಸಂಖ್ಯಾತರಲ್ಲ ಸಂಘಟನೆಯಲ್ಲಿ ಮಾತ್ರ ಅಲ್ಪಸಂಖ್ಯಾತರು ಎಂದು ಎಲೆರಾಂಪುರದ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ಹಿರೇಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ವಿವಿಧ ಮಠಾಧೀಶರು ಭಾಗಿ
ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನ ಸ್ವಾಮಿಯ ಪುನ:ಪ್ರತಿಷ್ಠಾಪನಾ ಮಹೋತ್ಸವ ಶ್ರೀಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 432
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved