• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಯದ ಬಲದಿಂದ ಸವಾಲುಗಳನ್ನು ಎದುರಿಸಿ
ಸತ್ಯದ ಬಲದಿಂದ ಸವಾಲುಗಳನ್ನು ಎದುರಿಸಿ ಎಂದು ಗದಗ-ವಿಜಯಪುರ ರಾಮಕೃಷ್ಣ-ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ನಿರ್ಭಯಾನಂದ ಸರಸ್ವತಿ ಅಭಿಪ್ರಾಯಪಟ್ಟರು.
ಸರ್ಕಾರಿ ಆಸ್ಪತ್ರೆಗೆ ಮೂಲಸೌಲಭ್ಯ ಒದಗಿಸಲು ಬದ್ಧ : ಎಂಎಲ್‌ಸಿ ಆರ್‌. ರಾಜೇಂದ್ರ
ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುವುದಾಗಿ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ಭರವಸೆ ನೀಡಿದರು.
ಅಧಿಕಾರಕ್ಕೊಸ್ಕರ ಬಿಜೆಪಿಯಿಂದಲೇ ಹಿಂದುಗಳ ಕೊಲೆ
ಬಿಜೆಪಿಯವರು ಅಧಿಕಾರಕ್ಕೋಸ್ಕರ ಮಾಡಬಾರದ ಕೆಲಸವನ್ನು ಮಾಡುತ್ತಾ ಹಿಂದುಗಳನ್ನ ಇವರೇ ಕೊಲೆ ಮಾಡಿ ಮುಸ್ಲಿಮರು ಕೊಲೆ ಮಾಡಿದರು ಎಂದು ಶಾಂತಿ ಕದಾಡುತ್ತಿದ್ದಾರೆ. ಇಂತಹ ಕೆಲಸವನ್ನು ಯಾರು ಸಹ ಮಾಡಬಾರದು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.
ಸಂಘದ ಅಭಿವೃದ್ಧಿಯಲ್ಲಿ ಕಾರ್ಯದರ್ಶಿಗಳ ಜವಾಬ್ದಾರಿ ಮಹತ್ವದ್ದು
ಸಹಕಾರ ಸಂಘಗಳ ಅಭಿವೃದ್ಧಿಯಲ್ಲಿ ಸಂಘದ ಕಾರ್ಯದರ್ಶಿಗಳ ಕರ್ತವ್ಯ ಮತ್ತು ಜವಾಬ್ದಾರಿ ಬಹಳ ಮುಖ್ಯವಾಗಿದ್ದು, ಕಡತಗಳ ನಿರ್ವಹಣೆ ಹಾಗೂ ಸಹಕಾರ ಸಂಘಗಳ ಚುನಾವಣೆ ನಡೆಸುವ ವಿಧಿ ವಿಧಾನಗಳ ತಿಳುವಳಿಕೆ ಅಗತ್ಯ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು.
ಬಸ್‌ ನಿಲ್ದಾಣದಲ್ಲಿ ರೈತರಿಂದ ಪ್ರತಿಭಟನೆ
ರೈತ ಸಂಘದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ಮಾಡುವ ಮೂಲಕ ಹೇಮಾವತಿ ಲಿಂಕ್‌ ಕೆನಾಲ್‌ ಕುರಿತು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.
ಎಕ್ಸ್ ಪ್ರೆಸ್ ಕೆನಾಲ್: ಹೋರಾಟ ತೀವ್ರಗೊಳಿಸಲು ನಿರ್ಧಾರ
ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್‌ ಯೋಜನೆ ಕೈ ಬಿಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಈ ಹೋರಾಟದಲ್ಲಿ ಜಿಲ್ಲೆಯ ಸರ್ವಪಕ್ಷಗಳ ಶಾಸಕರು ಬೆಂಬಲ ನೀಡುವಂತೆ ಶಾಸಕ ಬಿ.ಸುರೇಶ್‌ಗೌಡರು ಕೋರಿದರು.
ಕೆರೆ ಒತ್ತುವರಿ ತೆರವುಗೊಳಿಸಲು ರೈತ ಸಂಘದ ಆಗ್ರಹ
ತಾಲೂಕಿನ ಸಿ.ಕೆ.ಪುರ ಗ್ರಾಮದ ಮುದುಕನ ಕುಂಟೆ ಕೆರೆ ಅತಿಕ್ರಮಣವಾಗಿದ್ದು ಪ್ರಭಾವಿಗಳನ್ನು ಅಲ್ಲಿಂದ ಹೊಡೆದೋಡಿಸಿ ಜನ ಜಾನುವಾರುಗಳಿಗೆ ನೀರಿನ ಮೂಲವಾಗಿರುವ ಕೆರೆಯನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಉಗ್ರರನ್ನು ನಾಶ ಮಾಡಿದ ಹೆಮ್ಮೆಯ ಸೈನಿಕರಿಗೆ ನಮನ
ಶಿರಾ ನಗರದಲ್ಲಿ ಇಂದು ಪಕ್ಷಾತೀತವಾಗಿ ರಾಷ್ಟ್ರೀಯ ರಕ್ಷಣೆಗಾಗಿ ನಾಗರೀಕರು ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ತಿರಂಗಾ ಯಾತ್ರೆ
300 ಕೋಟಿ ಅಕ್ರಮ ಸರಿದೂಗಿಸಲು ಕಾಮಗಾರಿ
ಹೇಮಾವತಿ ಕೆನಾಲ್‌ ಮೂಲಕ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವುದು ಡಿ.ಕೆ.ಶಿವಕುಮಾರ್ ಹಠವಾಗಿದ್ದು, ಈ ಕಾಮಗಾರಿ ಹೆಸರಿನಲ್ಲಿ ಈಗಾಗಲೇ ರು.300 ಕೋಟಿ ಹಣವನ್ನು ಡ್ರಾ ಮಾಡಿಕೊಂಡು ಚುನಾವಣೆಗೆ ಬಳಸಿಕೊಂಡಿದ್ದು, ಅದನ್ನು ಸರಿದೂಗಿಸಲು ಈ ಕಾಮಗಾರಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ. ದಿಲೀಪ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರು ಪೂರೈಸುವಲ್ಲಿ ಶಾಸಕರು ವಿಫಲ: ಶಾಂತಕುಮಾರ್
ನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ಇಲ್ಲಿನ ಶಾಸಕರು ಹಾಗೂ ನಗರಸಭೆ ಪೌರಾಯುಕ್ತರು ವಿಫಲರಾಗಿದ್ದು ನಗರದಲ್ಲಿ ಹೇಮಾವತಿ ನೀರು ನಿಂತು ಹೋಗಿ ವರ್ಷಗಳೇ ಕಳೆದಿದ್ದರೂ ಜನತೆಗೆ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಮುಂದಾಗಿಲ್ಲ ಆದ್ದರಿಂದ ಮತ್ತೆ ಹೋರಾಟ ಮುಂದುವರೆಸುವುದಾಗಿ ತಾಲೂಕು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved