• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡರ ಕಣ್ಣಪ್ಪನಿಗೆ ಮಹಿಳೆಯರಿಂದ ಆರತಿ ಮಹೋತ್ಸವ
ಕಳೆದ ೪೦ ವರ್ಷಗಳಿಂದ ನಮ್ಮ ಹಿರಿಯರು ಹೊಳವನಹಳ್ಳಿ ಗ್ರಾಮದಲ್ಲಿ ಬೇಡರ ಕಣ್ಣಪ್ಪ ಸ್ವಾಮಿಯ ದೇವಸ್ಥಾನ ನಿರ್ಮಾಣ ಮಾಡಿ, ಪ್ರತಿ ವರ್ಷ ಮಹಾಶಿವರಾತ್ರಿ ಹಬ್ಬದ ದಿನ ಆರತಿ ಮಾಡುವ ಮೂಲಕ ಶಿವರಾತ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ಐತಿಹಾಸಿಕ ಶ್ರೀಮಲ್ಲೇಶ್ವರಸ್ವಾಮಿ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ
ಬೆಳಗ್ಗೆ 5 ರಿಂದ 7ರವರೆಗೆ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಹೇಮಾವತಿ ವಲಯ ಮಧುಗಿರಿ ಶಾಖೆಯಿಂದ ಏಕಾತ್ಮತಾ ಸ್ತೋತ್ರ, ಅಗ್ನಿಹೋತ್ರ, 11ನೇ ಸುತ್ತಿನ ಶಿವ ನಮಸ್ಕಾರ ನಡೆದವು. ವಿವಿಧ ಮಹಿಳಾ ಸಂಘಟನೆಗಳಿಂದ ಶಿವನ ಭಕ್ತಿಗೀತೆಗಳನ್ನು ಹಾಡುವ ಮೂಲಕ ಭಕ್ತರನ್ನು ಪರವಶರನ್ನಾಗಿಸಿದವು.
ಮಳೆಗಾಲ ಆರಂಭವಾಗುತ್ತಿದ್ದರೂ ರಾಗಿ ಖರೀದಿ ಪ್ರಾರಂಬಿಸಿಲ್ಲ: ಲೋಕೇಶ್ವರ
ರೈತರು ಬೆಳೆದಿರುವ ರಾಗಿಯನ್ನು ಈಗ ಮಾರಾಟ ಮಾಡಿ ಕಳೆದ ವರ್ಷ ಬೆಳೆ ಬೆಳೆಯಲು ಮಾಡಿಕೊಂಡಿದ್ದ ಸಾಲ ಹಾಗೂ ಬಡ್ಡಿ ತೀರಿಸಲು ಕಾಯುತ್ತಿದ್ದಾರೆ. ಉಳುಮೆ, ಬಿತ್ತನೆ ಬೀಜ, ರಸಗೊಬ್ಬರ, ರಾಗಿ ಕಟಾವು ಸೇರಿದಂತೆ ಹೀಗೆ ರೈತರು ಸಾವಿರಾರು ರು. ಸಾಲ ಮಾಡಿಕೊಂಡಿದ್ದಾರೆ.
ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಕ್ರೀಡೆ ಸಹಕಾರಿ: ನಿವೃತ್ತ ಎಸಿಪಿ ಲೋಕೇಶ್ವರ್
ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ. ಸದೃಢ ದೇಹ, ನಾಯಕತ್ವ ಗುಣ ಬರಲಿದೆ. ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ವಿಭಾಗದಿಂದ ಉದ್ಯೋಗ ಹಾಗೂ ಉನ್ನತ ಶಿಕ್ಷಣ ಪಡೆಯಲು ಸಹ ಸಾಧ್ಯವಾಗುತ್ತದೆ.
ಶ್ರೀ ಗಂಗಾಧರೇಶ್ವರಸ್ವಾಮಿ ಬೆಟ್ಟದಲ್ಲಿ ಲಕ್ಷದೀಪೋತ್ಸವ
ಹಿಂದೂ ಧರ್ಮದಲ್ಲಿ ಒಂದೊಂದು ಹಬ್ಬವೂ ವಿಶಿಷ್ಟತೆಯನ್ನು ಹೊಂದಿದ್ದು, ಶಿವರಾತ್ರಿ ಹಬ್ಬದಂದು ಪಟ್ಟಣದ ಗಂಗಾಧರೇಶ್ವರಸ್ವಾಮಿ ಬೆಟ್ಟದಲ್ಲಿ ೨೫ ವರ್ಷಗಳಿಂದ ಸತತವಾಗಿ ಲಕ್ಷದೀಪೋತ್ಸವ ನಡೆಯುತ್ತಿದೆ.
ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಬೇಡ; ಡೀಸಿ ಶುಭ ಕಲ್ಯಾಣ್
ಅಂತರ್ಜಲ ಅತಿಬಳಕೆ ತಾಲೂಕುಗಳೆಂದು ಅಧಿಸೂಚಿಸಲಾಗಿರುವ ಜಿಲ್ಲೆಯ 5 ತಾಲೂಕುಗಳಲ್ಲಿ ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ನಿರ್ದೇಶಿಸಿದರು.
ಕುಟುಂಬದವರೊಂದಿಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಜ್ಯಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ಸಂಸದ ಬಿ. ವೈ. ರಾಘವೇಂದ್ರ ಅವರ ಜೊತೆಯಲ್ಲಿ ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿದ್ಧಲಿಂಗೇಶ್ವರನ ದೇವಾಲಯದಲ್ಲಿ ರುದ್ರಾಭಿಷೇಕ, ಸಂಕಲ್ಪ, ಮಹಾ ಮಂಗಳಾರತಿ, ಅಷ್ಟೋತ್ತರ ಸೇವೆಗಳನ್ನು ಸಲ್ಲಿಸಿದರು,
ಯಡೆಯೂರು ಸಿದ್ಧಲಿಂಗೇಶ್ವರ ಜಾತ್ರಾ ಪೂರ್ವಭಾವಿ ಸಭೆ
ಜಾತ್ರೆಗೆ ಬರುವ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಜಾತ್ರೆಯಲ್ಲಿ ಭಾಗವಹಿಸುವ ಉತ್ತಮ ರಾಸುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ವಿತರಿಸುವ ಬಗ್ಗೆ ಚರ್ಚಿಸಿದರು.
ಸಿದ್ಧಗಂಗೆಯ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ಸಂಪನ್ನ
ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು, ಗುರುವಾರ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಅಭಿಮಾನಿ ಬಳಗದಿಂದ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ
83ನೇ ವಯಸ್ಸಿನಲ್ಲಿಯೂ ಪಕ್ಷವನ್ನು ಮುನ್ನಡೆಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಭಗವಂತ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved