• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಯದರ್ಶಿ ಮೋಸದಾಟಕ್ಕೆ ರೈತರಿಂದ ತಡೆ
ತಾಲೂಕಿನ ಅರಸಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ನಾಗರಾಜು ವಿರುದ್ದ ೧೫೦ಕ್ಕೂ ಅಧಿಕ ಹಾಲು ಉತ್ಪಾದಕ ರೈತರು ಹಾಲು ಹಾಕುವುದನ್ನೇ ನಿಲ್ಲಿಸಿ ಡೈರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಸೋಮವಾರ ನಡೆದಿದೆ.
ಮಾಗಡಿಗೆ ನೀರು ಹರಿಸಲು ಜೆಡಿಎಸ್‌ ವಿರೋಧ
ಕುಣಿಗಲ್ ಪಾಲಿನ ನೀರನ್ನು ಬಳಕೆ ಮಾಡಲು ಯಾವುದೇ ಕಾಲುವೆ ಅಭಿವೃದ್ಧಿ ಮಾಡದ ಕಾಂಗ್ರೆಸ್ಸಿಗರು ರಾಮನಗರ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಸರಿ ಅಲ್ಲ ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಬಿ ಎನ್ ಜಗದೀಶ್ ತಿಳಿಸಿದ್ದಾರೆ,
6 ಅಂಗಡಿಗಳ ಬಾಗಿಲು ಮೀಟಿ ಸರಣಿ ಕಳವು
ತುಮಕೂರುನಗರದಲ್ಲಿ ಕಳ್ಳರ ಹಾವಳಿ ಮಿತಿ ಮೀರುತ್ತಿದ್ದು, ಒಂದೇ ರಾತ್ರಿ 6 ಅಂಗಡಿಗಳ ಬಾಗಿಲು ಮೀಟಿ ಸರಣಿ ಕಳ್ಳತನ ನಡೆದಿದೆ.
ಚಿರತೆ ದಾಳಿ: 8 ಕುರಿ ಸಾವು
ಸುರ್ಗೆನಳ್ಳಿ ಗ್ರಾಮದ ರೈತ ಕೃಷ್ಣಪ್ಪ ನವರಿಗೆ ಸೇರಿದ ಸುಮಾರು 8 ಕುರಿಗಳು ಚಿರತೆ ದಾಳಿಯಿಂದ ಸಾವುನ್ನಪ್ಪಿದ ಘಟನೆ ನಡೆದಿದೆ.
ಗೂಳೂರು ಮಹಾಗಣಪತಿ ವಿಸರ್ಜನಾ ಮಹೋತ್ಸವ ಅದ್ಧೂರಿ
ಐತಿಹಾಸಿಕ ಪ್ರಸಿದ್ಧ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೂ ಮಹತ್ವ ನೀಡಿ
ಚುಮು ಚುಮು ಚಳಿಯಲ್ಲಿ, ಹಗಲು ಅಲ್ಪ ರಾತ್ರಿ ದೀರ್ಘವಾಗಿದ್ದರೂ ಬೆಳಿಗ್ಗೆ ಎದ್ದೇಳಲೂ ಮನಸ್ಸಾಗದಿದ್ದರೂ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆಗೆ ತುಮಕೂರು ಜಿಲ್ಲೆಯ ನಾನಾ ಶಾಲೆಗಳಿಂದ ಮಕ್ಕಳು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನೆರೆದಿದ್ದರು.
ಪರಮೇಶ್ವರ್‌ ರಾಜೀನಾಮೆ ನೀಡಿ ಹೋರಾಟಕ್ಕೆ ಬನ್ನಿ: ಸುರೇಶ್‌ಗೌಡ
ಜಿಲ್ಲೆಯ ರೈತರ ಬದುಕಿಗೆ ಮರಣ ಶಾಸನವಾಗಲಿರುವ ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ನ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್‌ನಿಂದ ತುಮಕೂರುವರೆಗೆ ನಡೆದ ಪಾದಯಾತ್ರೆ ಯಶಸ್ವಿಯಾಯಿತು.
ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್‌ ಬಳಸಿ ಅಕ್ರಮ : ಅಭ್ಯರ್ಥಿ ಪೊಲೀಸ್ ವಶಕ್ಕೆ
ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಪತ್ತೆ ಹಚ್ಚಿರುವ ಸಿಬ್ಬಂದಿ, ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಹಣವಿಲ್ಲದೆ ಗೆಲ್ಲಬೇಕೆಂದರೆ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿ: ಕೆ.ಎನ್.ರಾಜಣ್ಣ
ಸಹಕಾರಿ ಕ್ಷೇತ್ರದಲ್ಲಿ ಜಾತಿ ಹಾಗೂ ಪಕ್ಷ ಪ್ರವೇಶವಾದರೆ ಅಲ್ಲಿ ನ್ಯಾಯ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ
ನಗರದ ಟೌನ್ ಹಾಲ್ ಬಳಿಯಿರುವ ಮಹಾನಗರ ಪಾಲಿಕೆ ಆವರಣದಲ್ಲಿ ಬಾಬಾ ಸಾಹೇಬ್‌ ಡಾ. ಬಿ.ಆರ್.ಅಂಬೇಡ್ಕರ್‌ 68 ನೇ ಮಹಾಪರಿನಿರ್ವಾಣ ದಿನವನ್ನು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ಆಚರಿಸಲಾಯಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved