• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಯಾವ ಭಾಷೆಯನ್ನೂ ತಿರಸ್ಕರಿಸಿಲ್ಲ: ವಿಮರ್ಶಕ ಡಾ.ರವಿಕುಮಾರ್
ಕನ್ನಡ ಯಾವ ಭಾಷೆಯನ್ನೂ ತಿರಸ್ಕರಿಸದೆ ಎಲ್ಲವನ್ನೂ ಒಪ್ಪಿಕೊಂಡು ತನ್ನ ಒಡಲಲ್ಲಿ ಇರಿಸಿರುವ ಕಾರಣ ಇವತ್ತಿಗೂ ಕನ್ನಡ ಶ್ರೇಷ್ಠ ಭಾಷೆ ಎನಿಸಿಕೊಂಡಿದೆ ಎಂದು ಬೆಂಗಳೂರು ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ವಿಮರ್ಶಕ ಡಾ.ರವಿಕುಮಾರ್ ನೀಹ ಅಭಿಪ್ರಾಯಪಟ್ಟರು. ತುರುವೇಕೆರೆಯಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.
ಕತ್ತಲಿದ್ದಲ್ಲಿ ಬೆಳಕು ಚೆಲ್ಲೋಣ: ಸ್ಪಟಿಕಪುರಿ ಸ್ವಾಮೀಜಿ
ಪ್ರತಿಯೊಬ್ಬರ ಜೀವನದಲ್ಲಿ ಬೆಳಕು ಮೂಡಲಿ ಎಂದು ನಾವೆಲ್ಲರೂ ಬಯಸಬೇಕು, ಎಲ್ಲಿ ಕತ್ತಲು ಇರುತ್ತದೆಯೋ ಅಲ್ಲಿ ಬೆಳಕನ್ನು ನಾವೆಲ್ಲ ಚೆಲ್ಲಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹೇಳಿದರು.
ತುರುವೇಕೆರೆಯಲ್ಲಿ ತುಂತುರು ಮಳೆಗೆ ತತ್ತರಿಸಿ ಹೋದ ಜನರು, ವ್ಯಾಪಾರ ಅಸ್ತವ್ಯಸ್ಥ
ಸೈಕ್ಲೋನ್ ಎಫೆಕ್ಟ್‌ಗೆ ತುರುವೇಕೆರೆ ತಾಲೂಕಿನ ಜನರು ತತ್ತರಿಸಿ ಹೋಗಿದ್ದು, ಕಳೆದ ಎರಡು ದಿನಗಳಿಂದಲೂ ಸೂರ್ಯನ ಕಿರಣ ಕಾಣದೇ ಮಲೆನಾಡಿನಂತೆ ಆಗಿದೆ. ಮಧ್ಯಾಹ್ನದ ವೇಳೆಯೂ ಸಾಯಂಕಾಲದಂತೆ ಗೋಚರಿಸುತ್ತಿತ್ತು. ಜೋರಾದ ಮಳೆ ಆಗದಿದ್ದರೂ ಸಹ ತುಂತುರು ಮಳೆಯಿಂದಾಗಿ ಜನರು ಹೊರಕ್ಕೆ ಬರಲು ಹಿಂದೇಟು ಹಾಕಿದರು.
ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ಡಿಸೆಂಬರ್‌ 4 ರಂದು ಪ್ರತಿಭಟನೆ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದಂತಹ ಕೃತ್ಯಗಳನ್ನು ಖಂಡಿಸಿ ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿವಿಧ ಮಠಗಳ ಸ್ವಾಮೀಜಿಗಳು ತುಮಕೂರಿನಲ್ಲಿ ಹೇಳಿದರು.
ಬಿವೈವಿ ನೇತೃತ್ವದಲ್ಲಿ ಮುಂದಿನ ಚುನಾವಣೆ
ವಿಜಯೇಂದ್ರ ಒಬ್ಬ ಯುವ ನಾಯಕ. ಅವರಿಗೆ ತಮ್ಮದೇ ಆದ ಶಕ್ತಿ ಇದೆ. ಮುಂದಿನ 2028ರ ಚುನಾವಣೆಯನ್ನು ವಿಜಯೇಂದ್ರ ಅವರ ನೇತೃತ್ವದಲ್ಲಿ ಸ್ಪರ್ಧಿಸಿ 140 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ಧರ್ಮವನ್ನು ಪ್ರೀತಿಯ ನೆಲೆಗಟ್ಟಿನಲ್ಲಿ ಕಟ್ಟಬೇಕಿದೆ: ಲೇಖಕ ಬಿಳಿಗೆರೆ ಕೃಷ್ಣಮೂರ್ತಿ
ಪ್ರಜಾಪ್ರಭುತ್ವ ಭಾರತ ಹೊಸ ಧರ್ಮವಾಗಿದ್ದು ನಾವು ಹೊಸ ಪ್ರಜಾಪ್ರಭುತ್ವ ಧರ್ಮವನ್ನು ಪ್ರೀತಿಯ ನೆಲೆಗಟ್ಟಿನಲ್ಲಿ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ಲೇಖಕ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು. ತಿಪಟೂರಿನ ಸಾಂಸ್ಕೃತಿಕ ಪ್ರತಿನಿಧಿಗಳಿಗೆ ಗೌರವ ಸಮರ್ಪಣೆ ಜನ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮದುವೆಯ ಸಾಂಸ್ಕೃತಿಕ ಸ್ವರೂಪ ಬದಲು: ಲೇಖಕಿ ಎಂ.ಸಿ.ಲಲಿತಾ
ಆಡಂಬರದ ವಿವಾಹಗಳ ಸುಳಿಗೆ ಸಿಲುಕಿ ಮದುವೆಯ ಸಾಂಸ್ಕೃತಿಕ ಸ್ವರೂಪಗಳೇ ಬದಲಾಗುತ್ತಿವೆ. ಸರಳ ವಿವಾಹಗಳು ಮೂಲೆಗುಂಪಾಗುತ್ತಿವೆ ಎಂದು ಲೇಖಕಿ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷರಾದ ಎಂ.ಸಿ.ಲಲಿತಾ ಆತಂಕ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ವರದಕ್ಷಿಣೆ ಪರಿಕಲ್ಪನೆ ಕುರಿತ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳಿಂದ ತುಮಕೂರಿನಲ್ಲಿ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಮ ಮಹಾ ಒಕ್ಕೂಟದ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಿ: ಹಿಂದೂ ಹಿತರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಜಗದೀಶ್
ಹಿಂದೂ ದೇವಾಲಯಗಳ ಮತ್ತು ದೇವರ ವಿಗ್ರಹಗಳನ್ನು ಭಂಜನ ಮಾಡಲಾಗುತ್ತಿದೆ. ಕೂಡಲೇ ಭಾರತ ಸರ್ಕಾರ ಬಾಂಗ್ಲಾ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಜಗದೀಶ್ ಒತ್ತಾಯಿಸಿದರು. ಶಿರಾದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.
7ರಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ಜಿಲ್ಲೆಗೆ ನಿಗದಿಯಾಗಿರುವ ನೀರನ್ನು ಸಂಪೂರ್ಣವಾಗಿ ಹರಿಸಬೇಕು ಎಂದು ಒತ್ತಾಯಿಸಿ ಡಿ.7ರಂದು ಸಂಯುಕ್ತ ಕಿಸಾನ್ ಕರ್ನಾಟಕ ನೇತೃತ್ವದಲ್ಲಿ ವಿವಿಧ ರೈತಪರ ಸಂಘಟನೆಗಳು ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನಾ ಧರಣಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved