ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ರತ್ನಮ್ಮ ಸಿದ್ದಲಿಂಗಪ್ಪ
ತಾಲೂಕಿನ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಕೊಟ್ಟೂರನಕೊಟ್ಟಿಗೆಯ ಸದಸ್ಯೆ ರತ್ನಮ್ಮ ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾದರು.
ರಜೆಯಲ್ಲಿದ್ದ ಯೋಧ ವೇಣುಗೋಪಾಲ್ ಮರಳಿ ಗಡಿಯತ್ತ
ರಜೆ ಪಡೆದು ಊರಿಗೆ ಬಂದಿದ್ದ ಬಿಎಸ್ಎಫ್ ಯೋಧ ವೇಣುಗೋಪಾಲ್ ಕರ್ತವ್ಯ ಕರೆಯನ್ನು ಆಲಿಸಿ ರಜೆಯನ್ನು ಮೊಟಕುಗೊಳಿಸಿ ಮರಳಿ ಗಡಿ ಭಾಗಕ್ಕೆ ಮರಳುವ ಸಮಯದಲ್ಲಿ ಗುಬ್ಬಿ ನಾಗರಿಕರು ಆತ್ಮೀಯ ಬೀಳ್ಕೊಡುಗೆ ನೀಡಿ ಯುದ್ಧ ಗೆದ್ದು ಬನ್ನಿ ಎಂದು ಆಶಿಸಿದರು.
ಶಾಲಾ ಶಿಕ್ಷಕರಿಗೆ ಗೌರವ ಸಮರ್ಪಣೆ
ನನ್ನ ವಿಧಾನಸಭಾ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸುವುದರೊಂದಿಗೆ ಇಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಅವರ ಸ್ವಂತ ಜೀವನ ರೂಪಿಸಿಕೊಂಡರೆ ಅದೇ ನನಗೆ ಹಾಗೂ ಈ ಕ್ಷೇತ್ರಕ್ಕೆ ಪೋಷಕರಿಗೆ ನೀಡುವ ಗೌರವ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಹೇಮಾವತಿ ಯೋಜನೆಗೆ ದೇವೇಗೌಡರೇ ಮೂಲ ಕಾರಣ
ಗೊರೂರು ಅಣೆಕಟ್ಟು ನಿರ್ಮಾಣ ಮಾಡಿ ಹತ್ತಾರು ಜಿಲ್ಲೆಗಳಿಗೆ ನೀರೊದಗಿಸುವ ಯೋಜನೆಯನ್ನು ಅನುಷ್ಟಾನಕ್ಕೆ ತರಲು ಸರ್ಕಾರದ ಮುಂದೆ ಖಾಸಗಿ ಮಂಡನೆ ಮಾಡಿದ್ದು ದೇವೇಗೌಡರು.
ಬಿತ್ತನೆ ಬೀಜ ಮಾರಾಟ ಕೇಂದ್ರದಲ್ಲಿ ದರಪಟ್ಟಿ ಕಡ್ಡಾಯ
ರೈತರ ಅನುಕೂಲಕ್ಕಾಗಿ ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣಗಳ ದರಪಟ್ಟಿಯನ್ನು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರ ಮತ್ತು ಬೀಜ ಮಾರಾಟ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾಮೀಜಿಗಳಿಂದ ಹಾಲಪ್ಪಗೆ ಆಶೀರ್ವಾದ
ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಅವರ ಮನೆಗೆ ವಿವಿಧ ಮಠಗಳ ಸ್ವಾಮೀಜಿಗಳು ಭೇಟಿ ನೀಡಿ ಪಾದಪೂಜೆಯಲ್ಲಿ ಪಾಲ್ಗೊಂಡು,ಗುರುವಂದನೆ ಸ್ವೀಕರಿಸಿ, ದಂಪತಿಯನ್ನು ಆಶೀರ್ವದಿಸಿದರು.
ಸೈನಿಕರ ಸುರಕ್ಷತೆಗಾಗಿ ಮಹಾಸುದರ್ಶನ ಹೋಮ
ಭಾರತೀಯ ಸೈನಿಕರ ಕ್ಷೇಮ ಸುರಕ್ಷತೆ ಹಾಗೂ ವಿಜಯ ಪ್ರಾಪ್ತಿಗಾಗಿ ಮಹಾಸುದರ್ಶನ ಹೋಮ ಹಾಗೂ ಶ್ರೀ ಆಂಜನೇಯಸ್ವಾಮಿಯವರಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು.
ಮಕ್ಕಳಿಂದ ಕೃಷ್ಣ ಸಂಧಾನ ನಾಟಕ ಪ್ರದರ್ಶನ
ನಗರದ ಕಲ್ಪತರು ಆಡಿಟೋರಿಯಂನಲ್ಲಿ ಸೊಗಡು ಜನಪದ ಹೆಜ್ಜೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳ ಕೃಷ್ಣ ಸಂಧಾನ ನಾಟಕ ಪ್ರದರ್ಶನ ಎಲ್ಲರ ಗಮನಸೆಳೆಯಿತು.
ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿಲ್ಲ
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆ ಮಾಡುವ ತಾಕತ್ತು ಇಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.
14 ಜನ ರೈತರಿಗೆ ವಿಮಾ ಚೆಕ್ ವಿತರಣೆ
ತಾಲೂಕಿನ 14ಮಂದಿ ರೈತರಿಗೆ ರಾಸು ಮರಣದ ವಿಮಾ ಚೆಕ್ ಗಳು ಸೇರಿ ಒಟ್ಟು 12ಲಕ್ಷ ರುಗಳ ಚೆಕ್ಗಳನ್ನು ಶಾಸಕ ಹಾಗೂ ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ವಿತರಿಸಿದರು.
< previous
1
...
125
126
127
128
129
130
131
132
133
...
538
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್