• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ
ಬೆಸ್ಕಾಂ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದು, ರಾತ್ರಿ ವೇಳೆ ತೋಟದ ಮನೆಗಳಿಗೆ ವಿದ್ಯುತ್ ಇರುವುದಿಲ್ಲ. ಪರೀಕ್ಷೆಗಳು ಸಮೀಪಿಸುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮೊದಲಿದ್ದಂತೆ ಸಮರ್ಪಕ ವಿದ್ಯುತ್ ನೀಡಬೇಕು. ರೈತರ ಪರಿವರ್ತಕಗಳು ಸುಟ್ಟುಹೋದರೆ ರೈತರು 2-3 ಲಕ್ಷ ರು. ಖರ್ಚು ಮಾಡುವಂತಾಗಿದ್ದು ಅಕ್ರಮ ಸಕ್ರಮದಡಿ ರೈತರಿಗೆ ವಿದ್ಯುತ್ ಪರಿವರ್ತಕಗಳನ್ನು ನೀಡಬೇಕು.
ದಲಿತರು, ಬಡವರು ಮುಖ್ಯ ವಾಹಿನಿಗೆ ಬರಲಿ: ಹನುಮಂತನಾಥ ಶ್ರೀ
ನಾವು ಯಾವುದೇ ಆಸೆ- ಆಕಾಂಕ್ಷೆಗಳಿಗೆ ಈ ಸೇವೆ ಮಾಡುತ್ತಿಲ್ಲ. ನಾವು ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬಂದಿದ್ದೇವೆ. ಕರ್ನಾಟಕದ ಮೂಲೆ ಮೂಲೆಯಿಂದ ಕರೆಸಿ, ತತ್ವಪದ ಮೇಳ ಮಾಡುವುದು ಒಂದು ಸವಾಲಿನ ಕೆಲಸವೇ ಸರಿ.
ಜನರ ಆಶೋತ್ತರಗಳಿಗೆ ಸ್ಪಂದಿಸಲು ಸದಾ ಸಿದ್ಧ: ಪ್ರವೀಣ್ ಗೌಡ
ದಿನದ ೨೪ ಗಂಟೆಯೂ ತಮ್ಮನ್ನು ಜನರು ಭೇಟಿ ಮಾಡಬಹುದು. ಅಥವಾ ದೂರವಾಣಿ ಕರೆ ಮಾಡಬಹುದು. ತಾವು ಸಾಧ್ಯವಾದಷ್ಟೂ ಪ್ರಾಮಾಣಿಕವಾಗಿ ಜನರ ಆಶೋತ್ತರವನ್ನು ಈಡೇರಿಸಲು ಪ್ರಯತ್ನಿಸುವುದಾಗಿ ಹೇಳಿದರು.
ನಗರಸಭಾ ವ್ಯಾಪ್ತಿಯ ಅನಧಿಕೃತ ಆಸ್ತಿಗೆ ಬಿ- ಖಾತೆಯಲ್ಲಿ ದಾಖಲಿಸಲು ಅವಕಾಶ
ನಗರದ ಅಂಬೇಡ್ಕರ್ ಭವನ, ರಂಗನಾಥ ನಗರದ ಸಮುದಾಯ ಭವನ, ನಗರಸಭೆ ಕಚೇರಿ, ರೇಷ್ಮೆ ಇಲಾಖೆ ಕಟ್ಟಡದಲ್ಲಿ ನಗರಸಭೆ ಸಿಬ್ಬಂದಿ ಇರುತ್ತಾರೆ. ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಿ ಇದರ ಅನುಕೂಲ ಪಡೆಯಬಹುದು. 7 ದಿನದಲ್ಲಿ ಇ- ಆಸ್ತಿ ಮಾಡಿಕೊಡಲಾಗುವುದು. ನಗರಸಭೆ ಸಿಬ್ಬಂದಿ ವಿಳಂಭ ಮಾಡಿದರೆ ನಮ್ಮ ಗಮನಕ್ಕೆ ತನ್ನಿ ಎಂದರು.
ಸರ್ಕಾರ, ರಾಜ್ಯಪಾಲರ ನಡುವೆ ಸಂಘರ್ಷವಿಲ್ಲ: ಗೃಹ ಸಚಿವ ಪರಮೇಶ್ವರ್
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರಿಂದ ಹಲ್ಲೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅವರ ವಿರುದ್ಧ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಂಡಿದ್ದಾರೆ ಎಂದರು.
ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ತಲುಪಿಸಿ: ಶಾಸಕ ಶ್ರೀನಿವಾಸ್
ಚೇಳೂರು ಶಿವನಂಜಪ್ಪ, ಅಂಕಸಂದ್ರದ ಕಂಬದ ರಂಗೇಗೌಡ, ಕೋಣನಕೆರೆಯ ಕೆ.ಎಸ್.ಸುರೇಶ್, ಕೊಪ್ಪದ ಕೆ.ಟಿ.ವೆಂಕಟೇಶ್ ಅವರು ಗುಬ್ಬಿ ತಾಲೂಕು ಭೂ ನ್ಯಾಯಮಂಡಳಿ ಸದಸ್ಯರಾಗಿ ನೇಮಕವಾಗಿದ್ದಾರೆ.
ಆಗಸ್ಟ್ ನೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ : ಗೃಹ ಸಚಿವ ಡಾ.ಜಿ. ಪರಮೇಶ್ವರ ಸೂಚನೆ
ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಸೂಚನೆ ನೀಡಿದರು.
ಮಾತೃಭಾಷೆ ತೊಟ್ಟಿಲ ಭಾಷೆ: ಸಾಹಿತಿ ಪ್ರೊ.ಮ.ಲ.ನ.ಮೂರ್ತಿ
ತಾಯಿ ಹಾಲಿನೊಂದಿಗೆ ಬಂದ ತೊಟ್ಟಿಲ ಭಾಷೆ ಹೃದಯ ಭಾಷೆಯಾಗಿ ಪ್ರಬಲ ಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದು ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ಅಭಿಪ್ರಾಯಪಟ್ಟರು.
ನಾಟಕಗಳಿಂದ ಸಾಮಾಜಿಕ ಬದಲಾವಣೆ ಸಾಧ್ಯ
ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳಿಗೆ ಸೀಮಿತವಾಗಿದ್ದ ಭಾರತೀಯ ರಂಗಭೂಮಿಯಲ್ಲಿ ಸಾಮಾಜಿಕ ನಾಟಕಗಳ ಪ್ರಯೋಗ ಆರಂಭವಾದ ನಂತರ ಹಲವಾರು ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಹೇಳಿದರು.
ಕಸಬಾ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ವಿನಯ್‌ಕುಮಾರ್ ಆಯ್ಕೆ
ಕೊರಟಗೆರೆ ಕಸಬಾ ವಿಎಸ್ಎಸ್ಎನ್‌ಗೆ ನೂತನ ಅಧ್ಯಕ್ಷರಾಗಿ ಕೆ.ಎಸ್.ವಿನಯ್‌ಕುಮಾರ್ ಆಯ್ಕೆಯಾದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved