• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲೆಕ್ಟ್ರಿಕ್ ಶೋರೂಮ್‌ಗೆ ಬೆಂಕಿ: ಎರಡು ಬೈಕ್‌ಗಳು ಭಸ್ಮ
ತುರುವೇಕೆರೆ: ಇಲ್ಲಿಯ ತಿಪಟೂರು ರಸ್ತೆಯಲ್ಲಿನ ಜೆಮೊಪೈ ಎಲೆಕ್ಟ್ರಿಕ್ ದ್ವಿಚಕ್ರವಾಹನದ ಶೋರೂಮ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಎರಡು ಬೈಕ್ ಗಳು ಸುಟ್ಟು ಹೋಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಫೆಂಗಲ್ ಎಫೆಕ್ಟ್ : ಕಟಾವು ಹಂತದಲ್ಲಿದ್ದ ರಾಗಿ ಬೆಳೆ ಭೂಮಿಪಾಲು
ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಆಗಿದ್ದು ಇದರಿಂದ ಕಲ್ಪತರು ನಾಡಿನ ಜನ ಜಾನುವಾರುಗಳ ಪ್ರಮುಖ ಆಹಾರ ಬೆಳೆಯಾದ ರಾಗಿ ಕಟಾವು ನಡೆಯುತ್ತಿರುವ ಮಧ್ಯೆ ಮಳೆ ಬರುತ್ತಿರುವುದರಿಂದ ರಾಗಿ ಬೆಳೆ ಸಂಪೂರ್ಣ ಭೂಮಿ ಪಾಲಾಗಿದೆ. ಮೋಡಮುಸುಕಿರುವ ವಾತಾವರಣದಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ
ಅಂ.ರಾ.ವಿಮಾನ ನಿಲ್ದಾಣ ನಿರ್ಮಿಸಿ
ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಖಾಸಗಿ ಬಸ್ ಪಲ್ಟಿ: ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವು
ಚಲಿಸುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಡಿಯಾದ ಪರಿಣಾಮ ದೆಹಲಿ ಮೂಲದ ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಸೋಮವಾರ ಮುಂಜಾನೆ ನಡೆದಿದೆ.
50 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
50 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
ದೇವರಾಜ ಅರಸುಗೆ ಕರ್ನಾಟಕ ರತ್ನ ನೀಡಿ
ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.
ದೇಶದ ತಲಾ ಆದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್
ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಬೇರೆ ಜಿಲ್ಲೆಗಳಲ್ಲಿಯೂ ಜನ ಕಲ್ಯಾಣ ಕಾರ್ಯಕ್ರಮ: ಡಿಕೆಶಿ
ಎಲ್ಲಾ ಇಲಾಖೆ, ನಿಗಮ, ಮಂಡಳಿಗಳು ಸಾವಿರಾರು ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುತ್ತಿರುವುದು ಸರ್ಕಾರಕ್ಕೆ ಸಂತಸ ತಂದಿದೆ. ಇಂತಹ ಜನಕಲ್ಯಾಣ ಕಾರ್ಯಕ್ರಮಗಳು ಇತರೆ ಜಿಲ್ಲೆಗಳಲ್ಲಿಯೂ ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಲಿಗಾನಹಳ್ಳಿ ಗ್ರಾಪಂಗೆ ಲಿಂಗನಾಯಕ ನೂತನ ಅಧ್ಯಕ್ಷ
ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಪಂಗೆ ಚುನಾವಣೆ ನಡೆದಿದ್ದು ಗ್ರಾಪಂನ ನೂತನ ಅಧ್ಯಕ್ಷರಾಗಿ ಕೈ ಬೆಂಬಲಿತ ಲಿಂಗನಾಯಕ ಆಯ್ಕೆಯಾಗಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
ಕೊರಟಗೆರೆ ತುಮಕೂರು ನಗರದಲ್ಲಿ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದಿ ಕಾಮಗಾರಿಗಳಿಗೆ ಡಾ.ಜಿ.ಪರಮೇಶ್ವರವರ ಸೂಚನೆಯಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥ ನಾರಾಯಣ ತಿಳಿಸಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved