• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವ
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಜಾತ್ರಾ ಮಹೋತ್ಸವ, ಕರಿಬಸವ ಸ್ವಾಮಿಗಳ 232ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಕರಿಬಸವದೇಶಿಕೇಂದ್ರ ಸ್ವಾಮಿಗಳ 17ನೇ ವರ್ಷದ ಪುಣ್ಯಾರಾಧನೆ, ರಥೋತ್ಸವ, ಧರ್ಮಸಭೆ ಮತ್ತು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಫೆ.23ರವರೆಗೆ ನಡೆಯಲಿದೆ ಎಂದು ಕಾಡಸಿದ್ದೇಶ್ವರ ಸಂಸ್ಥಾನಮಠದ ಶ್ರೀ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ಇ-ಖಾತಾ ಅಭಿಯಾನಕ್ಕೆ ಶಾಸಕ ಷಡಕ್ಷರಿ ಚಾಲನೆ
ತಿಪಟೂರಿನಲ್ಲಿ ಇ-ಖಾತಾ ಪತ್ರವನ್ನು ಶಾಸಕ ಕೆ.ಷಡಕ್ಷರಿ ವಿತರಿಸಿದರು. ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮತ್ತಿತರರು ಇದ್ದರು.
ಸಾಹಿತ್ಯ, ಸಂಸ್ಕೃತಿ ಕಲುಷಿತಕ್ಕೆ ಎಡಪಂಥೀಯರು ಕಾರಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿದರು. ಪತ್ರಕರ್ತ ಎಸ್.ನಾಗಣ್ಣ, ಶಾಂತಾ ಸಣ್ಣಗುಡ್ಡಯ್ಯ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ ಎಂ.ಶೇಠ್, ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಜಿ.ಆರ್.ರೇಣುಕಪ್ರಸಾದ್ ಪಾಲ್ಗೊಂಡಿದ್ದರು.
ನೀರು ಬಿಡುವಂತೆ ಆಗ್ರಹಿಸಿ ತುರುವೇಕೆರೆ ರೈತರ ಪ್ರತಿಭಟನೆ
ಈ ಗ್ರಾಮಗಳ ಜಲಾನಯನ ಪ್ರದೇಶಗಳಲ್ಲಿ ಸುಮಾರು 550ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ರೈತಾಪಿಗಳು ಭತ್ತದ ಬೆಳೆ ಬೆಳೆಯಲು ಸನ್ನದ್ಧರಾಗಿದ್ದಾರೆ.
ಸಿದ್ದಗಂಗಾ ದನಗಳ ಪರಿಷೆಗೆ ಹರಿದು ಬರುತ್ತಿದೆ ರೈತರ ದಂಡು
ಸಿದ್ದಗಂಗಾ ಮಠದ ಆವರಣ, ಅಕ್ಕಪಕ್ಕದ ಜಾಗದಲ್ಲಿ ಎತ್ತ ಕಣ್ಣಾಯಿಸಿದರೂ ಜಾನುವಾರುಗಳದ್ದೇ ಕಾರುಬಾರು. ಶ್ರೀಕ್ಷೇತ್ರದಲ್ಲಿ ದನಗಳ ಜಾತ್ರೆಯ ವಿಹಂಗಮ ನೋಟ ನೋಡುಗರ ಕಣ್ಮನ ಸೆಳೆಯುತ್ತಿದೆ.
ಟ್ರ್ಯಾಕ್ಟರ್ ಹರಿದು ಪೌರಕಾರ್ಮಿಕ ಸಾವು
ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು (35) ಎನ್ನುವವರನ್ನು ಪೊಲೀಸರು ಕರೆದುದ್ಯೊಯ್ದು ಟ್ರ್ಯಾಕ್ಟರ್‌ ಮೂಲಕ ಬ್ಯಾರಿಕೇಡ್‌ಗಳನ್ನು ಸಾಗಿಸುತ್ತಿದ್ದರೆನ್ನಲಾಗಿದೆ.
ತಿಪಟೂರು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ದಿನೇಶ್ ಗುಂಡೂರಾವ್‌
ಸಾರ್ವಜನಿಕ ಆಸ್ಪತ್ರೆಯ ಒತ್ತಡವನ್ನು ನೀಗಿಸಲು ಹೆಚ್ಚು ಸಿಬ್ಬಂದಿ ಹಾಗೂ ಕೆಲವು ವೈದ್ಯಕೀಯ ಸಲಕರಣೆಗಳು ಆಸ್ಪತ್ರೆಗೆ ಅಗತ್ಯವಿದ್ದು ಅದನ್ನೆಲ್ಲಾ ಚರ್ಚೆ ಮಾಡಲಾಗಿದೆ.
ಸಮರ್ಪಕ ವಿದ್ಯುತ್ ನೀಡಲು ಬೆಸ್ಕಾಂಗೆ ರೈತರ ಆಗ್ರಹ
ಅಜ್ಜನಹಳ್ಳಿ ಬ್ಯಾಲ ಗ್ರಾಮದ ರೈತರು ಸರ್ಮಪಕ ತ್ರೀಫೇಸ್ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿ ನಡೆಸಿದ ಪ್ರತಿಭಟನೆ
ಹಿರಿಯ ನಾಗರಿಕರೆಂದರೆ ಯುವಕರಿಗೆ ತಾತ್ಸಾರ: ಜಪಾನಂದ ಜೀ
ನಾವು ವಿದ್ಯಾರ್ಥಿಗಳಿದ್ದ ಸಂದರ್ಭದಲ್ಲಿ ಕಲಿತ ಪಾಠಗಳಿಂದ ಇಂದು ಸಮಾಜದಲ್ಲಿ ಅಶಕ್ತರು, ವಯೋವೃದ್ದರು, ಅಂಗವಿಕಲರ ಸೇವೆ ಮಾಡುತ್ತಿದ್ದೇವೆ.
ಕುಂಭಮೇಳದಲ್ಲಿ‌ ಸತ್ತವರ ದೇಹ ಕಸ ಹಾಕುವ ತ್ಯಾಜ್ಯ ಪ್ಲಾಸ್ಟಿಕ್ ಚೀಲದಲ್ಲಿ: ಜಯಚಂದ್ರ
ಅವರ ಶವಗಳನ್ನು ಊರಿಗೆ ಕಳುಹಿಸಬೇಕು ಅಂತಾ ದೆಹಲಿಯಲ್ಲಿದ್ದ ನಾನು ಪ್ರಯಾಗರಾಜ್ ಗೆ ಹೋಗಿದ್ದೆ. ಆಗ ಬಾಡಿಗಳನ್ನು ಕಸ ಹಾಕುವ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved