• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನದಲ್ಲಿ ಫೇಮಸ್‌ ಆಗಿರುವ ಸಿಎಂ ಬೇಡ
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆ
ನಕಲಿ ಮಾರಾಟ ನಿಯಂತ್ರಿಸಲು ಕಾಯ್ದೆ ಜಾರಿ
ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಪೀಡೆನಾಶಕಗಳ ಬಳಕೆ ಮತ್ತು ಬೇಡಿಕೆ ಹೆಚ್ಚಾದಂತೆ ನಕಲಿ ಕೃಷಿ ಪರಿಕರಗಳ ತಯಾರಿಕೆ ಮತ್ತು ಮಾರಾಟದಂತಹ ಸಮಸ್ಯೆಗಳು ಹೆಚ್ಚಾಗತೊಡಗಿದ್ದು ಈ ಸಮಸ್ಯೆಗಳನ್ನು ನಿಯಂತ್ರಣ ಮಾಡುವ ದೃಷ್ಟಿಯಿಂದ ಸರ್ಕಾರ ಕೃಷಿ ಪರಿಕರಗಳ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಗೃಹ ಸಚಿವರ ತಾರತಮ್ಯ ನೀತಿ ಒಪ್ಪಲಾಗದು
ಮಂಗಳೂರು ಗಲಭೆ ಹಿನ್ನೆಲೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ.
ಡಾ. ರಾಜ್‌ ಜನರ ಹೃದಯಕ್ಕೆ ತಲುಪಿದ್ದರು
ಡಾ.ರಾಜ್‌ಕುಮಾರ್ ತಾವು ಬದುಕಿರುವಷ್ಟು ಕಾಲವೂ ನುಡಿ, ನಡೆಯಲ್ಲಿ ನೈತಿಕತೆಯನ್ನು ಉಳಿಸಿಕೊಂಡು, ಜನರ ಅಭಿರುಚಿ ಕೆಡಿಸದೆ ಕಲಾಸೇವೆ ಮಾಡಿದ ಮಹಾನ್ ಕಲಾವಿದರು
ಪಪಂ ಅಧ್ಯಕ್ಷೆ ಮನೆಯಿಂದ ಸಮೀಕ್ಷೆ ಆರಂಭ
ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು ಪ.ಜಾತಿಗಳ ಸಮಗ್ರ ಸಮೀಕ್ಷೆ-೨೦೨೫ ಮೊದಲ ಹಂತದ ಸಮೀಕ್ಷೆ ಮೇ.೫ರಿಂದ ೧೭ರ ತನಕ ನಡೆಯಲಿದೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ಕೆಲವರಿಗೆ ಅಪಪ್ರಚಾರ ಮಾಡುವುದೇ ದೊಡ್ಡ ಕೆಲಸ
ಕೆಲಸಬೇಕಾದ ಬಂದು ಕಾಲು ಹಿಡಿಯುತ್ತಾರೆ. ಕೆಲಸ ಆದಮೇಲೆ ಕಾಲು ಎಳೆಯುತ್ತಾರೆ ಎಂದು ಶಾಸಕ ಎಸ್.ಆರ್. ಶ್ರೀ‌ನಿವಾಸ್ ವಿರುದ್ಧ ಜಿಪಂ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಶಾಸಕರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.
ನೈಜ‌ ಮಾಹಿತಿ ಸಂಗ್ರಹಿಸಿ
ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಪ್ರತೀ ಮನೆಗೆ ಭೇಟಿ ನೀಡಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗಣತಿದಾರರಿಗೆ ಸೂಚನೆ ನೀಡಿದರು.
ಜಯಚಂದ್ರ ಸಹ ಭಗೀರಥರಿದ್ದಂತೆ
ಭಗೀರಥ ಮಹರ್ಷಿಗಳು ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ತಂದ ಮಹಾಪುರುಷ. ಅವರ ಸಾಧನೆ, ಜೀವನಗಾಥೆಯನ್ನು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದ್ದು, ಅದನ್ನು ಅರಿತು ತಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಹೇಳಿದರು.
ಅರಿವಿನ ಕ್ರಾಂತಿ ಮೂಡಿಸಿದ ಮಹಾಪುರುಷ ಬಸವಣ್ಣ
ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜಾತಿಯ ಪಿಡುಗನ್ನು ದೂರವಾಗಿಸಿ ಧರ್ಮ, ಧರ್ಮಗಳ ನಡುವೆ ಪ್ರೀತಿಸುವ ಗುಣ ಎಲ್ಲರಲ್ಲೂ ಇರಬೇಕೆಂದು ತಿಳಿಸಿಕೊಟ್ಟಿದ್ದರು ಎಂದು ಕುಪ್ಪೂರು-ತಮ್ಮಡಿಹಳ್ಳಿ ಮಠದ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಕಾಂಗ್ರೆಸ್‌ ನಿಂದ ಮುಸ್ಲಿಂ ತುಷ್ಠೀಕರಣ
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು‌ ತುಮಕೂರು ಗ್ರಾಮಾಂತರ‌ ಶಾಸಕ ಬಿ.‌ಸುರೇಶಗೌಡ ತಿಳಿಸಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved