• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಯುಸಿ ಫಲಿತಾಂಶ ಉತ್ತಮ ಪಡಿಸಲು ಬದ್ದತೆ ಮುಖ್ಯ
ಉಪನ್ಯಾಸಕರು ಶ್ರದ್ದೆ, ಬದ್ಧತೆ ಹಾಗೂ ಪರಿಶ್ರಮದಿಂದ ಬೋಧನೆ ಮಾಡುವುದರ ಮೂಲಕ ಮುಂದಿನ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಹೆಚ್ಚಿಸಬೇಕೆಂದು ತುಮಕೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಕರೆ ನೀಡಿದರು.
ಪಾತಗಾನಹಳ್ಳಿ ಗ್ರಾಮದಲ್ಲಿ ಮೂರು ಚಿರತೆ ಪ್ರತ್ಯಕ್ಷ
ಕೊರಟಗೆರೆ: ತಾಲೂಕಿನ ಪಾತಗಾನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ತಡರಾತ್ರಿ ಮೂರು ಚಿರತೆಗಳು ಸಾಕು ನಾಯಿಯನ್ನ ತಿಂದು ಹೋಗಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮತದಾರರ ಪಟ್ಟಿ ವೀಕ್ಷಕರಿಂದ ಮತಗಟ್ಟೆಗಳ ಭೇಟಿ
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಶಿವಕುಮಾರ್.ಕೆ.ಬಿ. ಅವರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕ್ರೀಡೆಯಿಂದ ಉತ್ತಮ ದೈಹಿಕ, ಮಾನಸಿಕ ಸದೃಢತೆ
ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಮದುವೆ ಮಾಡಿಕೊಡಿ ಎಂದಿದ್ದಕ್ಕೆ ಕೊಲೆ
ಮದುವೆಯಾಗಿದ್ದರೂ ಮತ್ತೊಂದು ಮದುವೆಗೆ ರೆಡಿ ಆಗಿದ್ದವನನ್ನು ಯುವತಿಯ ತಂದೆಯೇ ಚಟ್ಟಕ್ಕೆ ಏರಿಸಿದ ಘಟನೆ ಹಾಲ್ಕುರಿಕೆ ರಸ್ತೆಯಲ್ಲಿರುವ ಧನಲಕ್ಷ್ಮಿ ಕೊಬ್ಬರಿ ಫ್ಯಾಕ್ಟರಿ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ತಾಲೂಕಿನ ಈಡೇನಹಳ್ಳಿಪಾಳ್ಯದ ಚೇತನ್ (೪೫) ಎಂದು ಗುರುತಿಸಲಾಗಿದೆ.
ಮನುಷ್ಯನ ಉತ್ಸಾಹಕ್ಕೆ, ಉಲ್ಲಾಸಕ್ಕೆ ಕ್ರೀಡೆ ಅವಶ್ಯ
ತುಮಕೂರು ವಿಶ್ವವಿದ್ಯಾನಿಲಯ ಮುಂಭಾಗದಿಂದ ಆರಂಭವಾದ ಕ್ರೀಡಾಜ್ಯೋತಿ ಭವ್ಯ ಮೆರವಣಿಗೆಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಮ್ಮ ಭೂಮಿ ನಮ್ಮ ಹಕ್ಕು ರಕ್ಷಣೆಗೆ ಹೋರಾಟ
ರಾಜ್ಯದಲ್ಲಿ ರೈತರ, ಮಠಮಾನ್ಯಗಳ, ದೇವಾಲಯಗಳ, ಸರ್ಕಾರಿ ಶಾಲೆಗಳ, ಸಾರ್ವಜನಿಕರ ಆಸ್ತಿಗೆ ವಕ್ಫ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನ ಹೋರಾಟ ನಡೆಸಿದರು.
ಉಪ ಚುನಾವಣೆ: ಕಾಂಗ್ರೆಸ್ ಸಂಭ್ರಮಾಚರಣೆ
ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಿಷೇಧಿತ ಪ್ರದೇಶದಲ್ಲಿ ರಸ್ತೆ ಕಾಮಗಾರಿ
ಶಿರಾ ನಗರದ ಕಸ್ತೂರಿ ರಂಗಪ್ಪನಾಯಕನ ಕೋಟೆ ಹಾಗೂ ಕಂದಕಕ್ಕೆ ಹೊಂದಿಕೊಂಡಂತೆ ಇರುವ ಎಚ್.ಎಂ.ಎಸ್ ಮೈದಾನಕ್ಕೆ ನಗರಸಭೆ ವತಿಯಿಂದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮಾಡುತ್ತಿದ್ದು ಕೂಡಲೇ ಕಾಮಗಾರಿ ನಿಲ್ಲಿಸಬೇಕೆಂದು ಪ್ರಾಚ್ಯವಸ್ತು ಮತ್ತು ಸ್ಮಾರಕಗಳ ಸಂರಕ್ಷಣಾ ಸಂಸ್ಥೆ ಸಂಚಾಲಕ ಡಾ.ಎಸ್.ಆರ್.ರಮೇಶ್ ಒತ್ತಾಯಿಸಿದ್ದಾರೆ.
ವಸ್ತುನಿಷ್ಠ, ನೈಜ ವರದಿಗಳಿಗೆ ಒತ್ತು ನೀಡಿ
ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕು ಅಂಗಗಳಲ್ಲಿ ಒಂದಾಗಿರುವ ಪತ್ರಿಕಾರಂಗದ ಮೇಲೆ ಸಾಮಾಜಿಕ ಜವಾಬ್ದಾರಿ ಬಹಳಷ್ಟಿದೆ. ಹಾಗಾಗಿ ಪತ್ರಿಕೆಗಳಲ್ಲಿ ಬರೆಯುವ ಒಂದೊಂದು ಅಕ್ಷರವೂ ಸಮಾಜದ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಇದನ್ನು ಅರಿತು ಪತ್ರಕರ್ತರು ವಸ್ತುನಿಷ್ಠ, ಸತ್ಯ ವರದಿಗಳನ್ನು ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ನೀಡಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved