ನಮ್ಮ ಭೂಮಿ ನಮ್ಮ ಹಕ್ಕು ರಕ್ಷಣೆಗೆ ಹೋರಾಟರಾಜ್ಯದಲ್ಲಿ ರೈತರ, ಮಠಮಾನ್ಯಗಳ, ದೇವಾಲಯಗಳ, ಸರ್ಕಾರಿ ಶಾಲೆಗಳ, ಸಾರ್ವಜನಿಕರ ಆಸ್ತಿಗೆ ವಕ್ಫ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನ ಹೋರಾಟ ನಡೆಸಿದರು.